AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cricket ಹೃದಯಾಘಾತದಿಂದ ಮೈದಾನದಲ್ಲಿ ಮೃತನಾದ ಕ್ರಿಕೆಟಿಗ

ಕ್ರಿಕೆಟ್​ ಪಂದ್ಯದ ವೇಳೆ ಬ್ಯಾಟ್ಸ್​ಮನ್​ ಓರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಪುಣೆ ಬಳಿಯಿರುವ ಜುನ್ನಾರ್​ ಪಟ್ಟಣದಲ್ಲಿ ನಡೆದ ಕ್ರಿಕೆಟ್​ ಪಂದ್ಯಾವಳಿಯಲ್ಲಿ ಘಟನೆ ಸಂಭವಿಸಿದೆ.

Cricket ಹೃದಯಾಘಾತದಿಂದ ಮೈದಾನದಲ್ಲಿ ಮೃತನಾದ ಕ್ರಿಕೆಟಿಗ
ಹೃದಯಾಘಾತದಿಂದ ಮೈದಾನದಲ್ಲಿ ಮೃತನಾದ ಕ್ರಿಕೆಟಿಗ
KUSHAL V
|

Updated on:Feb 18, 2021 | 11:52 PM

Share

ಮುಂಬೈ: ಕ್ರಿಕೆಟ್​ ಪಂದ್ಯದ ವೇಳೆ ಬ್ಯಾಟ್ಸ್​ಮನ್​ ಓರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಪುಣೆ ಬಳಿಯಿರುವ ಜುನ್ನಾರ್​ ಪಟ್ಟಣದಲ್ಲಿ ನಡೆದ ಕ್ರಿಕೆಟ್​ ಪಂದ್ಯಾವಳಿಯಲ್ಲಿ ಘಟನೆ ಸಂಭವಿಸಿದೆ. ಮೃತ ಬ್ಯಾಟ್ಸ್​ಮನ್​ನನ್ನು 47 ವರ್ಷದ ಬಾಬು ನಲವಾಡೆ ಎಂದು ಗುರುತಿಸಲಾಗಿದೆ.

ನಾನ್​ ಸ್ಟ್ರೈಕರ್​ ಎಂಡ್​ ಬಳಿ ಕಾಯುತ್ತಿದ್ದ ವೇಳೆ ಬಾಬು ನಲವಾಡೆ ಇದಕ್ಕಿದ್ದತೆ ಕುಸಿದುಬಿದ್ದಿದ್ದಾರೆ. ಈ ವೇಳೆ, ಹೃದಯಾಘಾತದಿಂದ ಅಸುನೀಗಿದ್ದಾರೆ. ಅಂದ ಹಾಗೆ, ಕುಸಿ ಬೀಳುವ ಕೆಲವೇ ನಿಮಿಷಗಳ ಮುಂಚೆ ಬಾಬು ಅಂಪೈರ್​ ಬಳಿ ಓವರ್​ನಲ್ಲಿ ಇನ್ನೆಷ್ಟು ಬಾಲ್​ ಉಳಿದಿದೆ ಎಂದು ವಿಚಾರಿಸಿದ್ದರಂತೆ. ಇದಾದ ಕೆಲವೇ ಸೆಕೆಂಡ್​ಗಳಲ್ಲಿ ಆತ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ. ಮ್ಯಾಚ್​ ವೇಳೆ ಬ್ಯಾಟ್ಸ್​ಮನ್ ಕುಸಿದು ಬೀಳುವ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಇದನ್ನೂ ಓದಿ: ಮೆಡಿಕಲ್-ಇಂಜಿನಿಯರಿಂಗ್ ಸೀಟ್ ಗೋಲ್‌ಮಾಲ್: IT ದಾಳಿಯಲ್ಲಿ 402 ಕೋಟಿ ರೂ. ತೆರಿಗೆ ವಂಚನೆ ಪತ್ತೆ

Published On - 11:48 pm, Thu, 18 February 21

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ