AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cricket ಹೃದಯಾಘಾತದಿಂದ ಮೈದಾನದಲ್ಲಿ ಮೃತನಾದ ಕ್ರಿಕೆಟಿಗ

ಕ್ರಿಕೆಟ್​ ಪಂದ್ಯದ ವೇಳೆ ಬ್ಯಾಟ್ಸ್​ಮನ್​ ಓರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಪುಣೆ ಬಳಿಯಿರುವ ಜುನ್ನಾರ್​ ಪಟ್ಟಣದಲ್ಲಿ ನಡೆದ ಕ್ರಿಕೆಟ್​ ಪಂದ್ಯಾವಳಿಯಲ್ಲಿ ಘಟನೆ ಸಂಭವಿಸಿದೆ.

Cricket ಹೃದಯಾಘಾತದಿಂದ ಮೈದಾನದಲ್ಲಿ ಮೃತನಾದ ಕ್ರಿಕೆಟಿಗ
ಹೃದಯಾಘಾತದಿಂದ ಮೈದಾನದಲ್ಲಿ ಮೃತನಾದ ಕ್ರಿಕೆಟಿಗ
KUSHAL V
|

Updated on:Feb 18, 2021 | 11:52 PM

Share

ಮುಂಬೈ: ಕ್ರಿಕೆಟ್​ ಪಂದ್ಯದ ವೇಳೆ ಬ್ಯಾಟ್ಸ್​ಮನ್​ ಓರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಪುಣೆ ಬಳಿಯಿರುವ ಜುನ್ನಾರ್​ ಪಟ್ಟಣದಲ್ಲಿ ನಡೆದ ಕ್ರಿಕೆಟ್​ ಪಂದ್ಯಾವಳಿಯಲ್ಲಿ ಘಟನೆ ಸಂಭವಿಸಿದೆ. ಮೃತ ಬ್ಯಾಟ್ಸ್​ಮನ್​ನನ್ನು 47 ವರ್ಷದ ಬಾಬು ನಲವಾಡೆ ಎಂದು ಗುರುತಿಸಲಾಗಿದೆ.

ನಾನ್​ ಸ್ಟ್ರೈಕರ್​ ಎಂಡ್​ ಬಳಿ ಕಾಯುತ್ತಿದ್ದ ವೇಳೆ ಬಾಬು ನಲವಾಡೆ ಇದಕ್ಕಿದ್ದತೆ ಕುಸಿದುಬಿದ್ದಿದ್ದಾರೆ. ಈ ವೇಳೆ, ಹೃದಯಾಘಾತದಿಂದ ಅಸುನೀಗಿದ್ದಾರೆ. ಅಂದ ಹಾಗೆ, ಕುಸಿ ಬೀಳುವ ಕೆಲವೇ ನಿಮಿಷಗಳ ಮುಂಚೆ ಬಾಬು ಅಂಪೈರ್​ ಬಳಿ ಓವರ್​ನಲ್ಲಿ ಇನ್ನೆಷ್ಟು ಬಾಲ್​ ಉಳಿದಿದೆ ಎಂದು ವಿಚಾರಿಸಿದ್ದರಂತೆ. ಇದಾದ ಕೆಲವೇ ಸೆಕೆಂಡ್​ಗಳಲ್ಲಿ ಆತ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ. ಮ್ಯಾಚ್​ ವೇಳೆ ಬ್ಯಾಟ್ಸ್​ಮನ್ ಕುಸಿದು ಬೀಳುವ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಇದನ್ನೂ ಓದಿ: ಮೆಡಿಕಲ್-ಇಂಜಿನಿಯರಿಂಗ್ ಸೀಟ್ ಗೋಲ್‌ಮಾಲ್: IT ದಾಳಿಯಲ್ಲಿ 402 ಕೋಟಿ ರೂ. ತೆರಿಗೆ ವಂಚನೆ ಪತ್ತೆ

Published On - 11:48 pm, Thu, 18 February 21

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ