AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cricket ಹೃದಯಾಘಾತದಿಂದ ಮೈದಾನದಲ್ಲಿ ಮೃತನಾದ ಕ್ರಿಕೆಟಿಗ

ಕ್ರಿಕೆಟ್​ ಪಂದ್ಯದ ವೇಳೆ ಬ್ಯಾಟ್ಸ್​ಮನ್​ ಓರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಪುಣೆ ಬಳಿಯಿರುವ ಜುನ್ನಾರ್​ ಪಟ್ಟಣದಲ್ಲಿ ನಡೆದ ಕ್ರಿಕೆಟ್​ ಪಂದ್ಯಾವಳಿಯಲ್ಲಿ ಘಟನೆ ಸಂಭವಿಸಿದೆ.

Cricket ಹೃದಯಾಘಾತದಿಂದ ಮೈದಾನದಲ್ಲಿ ಮೃತನಾದ ಕ್ರಿಕೆಟಿಗ
ಹೃದಯಾಘಾತದಿಂದ ಮೈದಾನದಲ್ಲಿ ಮೃತನಾದ ಕ್ರಿಕೆಟಿಗ
Follow us
KUSHAL V
|

Updated on:Feb 18, 2021 | 11:52 PM

ಮುಂಬೈ: ಕ್ರಿಕೆಟ್​ ಪಂದ್ಯದ ವೇಳೆ ಬ್ಯಾಟ್ಸ್​ಮನ್​ ಓರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಪುಣೆ ಬಳಿಯಿರುವ ಜುನ್ನಾರ್​ ಪಟ್ಟಣದಲ್ಲಿ ನಡೆದ ಕ್ರಿಕೆಟ್​ ಪಂದ್ಯಾವಳಿಯಲ್ಲಿ ಘಟನೆ ಸಂಭವಿಸಿದೆ. ಮೃತ ಬ್ಯಾಟ್ಸ್​ಮನ್​ನನ್ನು 47 ವರ್ಷದ ಬಾಬು ನಲವಾಡೆ ಎಂದು ಗುರುತಿಸಲಾಗಿದೆ.

ನಾನ್​ ಸ್ಟ್ರೈಕರ್​ ಎಂಡ್​ ಬಳಿ ಕಾಯುತ್ತಿದ್ದ ವೇಳೆ ಬಾಬು ನಲವಾಡೆ ಇದಕ್ಕಿದ್ದತೆ ಕುಸಿದುಬಿದ್ದಿದ್ದಾರೆ. ಈ ವೇಳೆ, ಹೃದಯಾಘಾತದಿಂದ ಅಸುನೀಗಿದ್ದಾರೆ. ಅಂದ ಹಾಗೆ, ಕುಸಿ ಬೀಳುವ ಕೆಲವೇ ನಿಮಿಷಗಳ ಮುಂಚೆ ಬಾಬು ಅಂಪೈರ್​ ಬಳಿ ಓವರ್​ನಲ್ಲಿ ಇನ್ನೆಷ್ಟು ಬಾಲ್​ ಉಳಿದಿದೆ ಎಂದು ವಿಚಾರಿಸಿದ್ದರಂತೆ. ಇದಾದ ಕೆಲವೇ ಸೆಕೆಂಡ್​ಗಳಲ್ಲಿ ಆತ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ. ಮ್ಯಾಚ್​ ವೇಳೆ ಬ್ಯಾಟ್ಸ್​ಮನ್ ಕುಸಿದು ಬೀಳುವ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಇದನ್ನೂ ಓದಿ: ಮೆಡಿಕಲ್-ಇಂಜಿನಿಯರಿಂಗ್ ಸೀಟ್ ಗೋಲ್‌ಮಾಲ್: IT ದಾಳಿಯಲ್ಲಿ 402 ಕೋಟಿ ರೂ. ತೆರಿಗೆ ವಂಚನೆ ಪತ್ತೆ

Published On - 11:48 pm, Thu, 18 February 21

ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ