AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cricket ಹೃದಯಾಘಾತದಿಂದ ಮೈದಾನದಲ್ಲಿ ಮೃತನಾದ ಕ್ರಿಕೆಟಿಗ

ಕ್ರಿಕೆಟ್​ ಪಂದ್ಯದ ವೇಳೆ ಬ್ಯಾಟ್ಸ್​ಮನ್​ ಓರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಪುಣೆ ಬಳಿಯಿರುವ ಜುನ್ನಾರ್​ ಪಟ್ಟಣದಲ್ಲಿ ನಡೆದ ಕ್ರಿಕೆಟ್​ ಪಂದ್ಯಾವಳಿಯಲ್ಲಿ ಘಟನೆ ಸಂಭವಿಸಿದೆ.

Cricket ಹೃದಯಾಘಾತದಿಂದ ಮೈದಾನದಲ್ಲಿ ಮೃತನಾದ ಕ್ರಿಕೆಟಿಗ
ಹೃದಯಾಘಾತದಿಂದ ಮೈದಾನದಲ್ಲಿ ಮೃತನಾದ ಕ್ರಿಕೆಟಿಗ
KUSHAL V
|

Updated on:Feb 18, 2021 | 11:52 PM

Share

ಮುಂಬೈ: ಕ್ರಿಕೆಟ್​ ಪಂದ್ಯದ ವೇಳೆ ಬ್ಯಾಟ್ಸ್​ಮನ್​ ಓರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಪುಣೆ ಬಳಿಯಿರುವ ಜುನ್ನಾರ್​ ಪಟ್ಟಣದಲ್ಲಿ ನಡೆದ ಕ್ರಿಕೆಟ್​ ಪಂದ್ಯಾವಳಿಯಲ್ಲಿ ಘಟನೆ ಸಂಭವಿಸಿದೆ. ಮೃತ ಬ್ಯಾಟ್ಸ್​ಮನ್​ನನ್ನು 47 ವರ್ಷದ ಬಾಬು ನಲವಾಡೆ ಎಂದು ಗುರುತಿಸಲಾಗಿದೆ.

ನಾನ್​ ಸ್ಟ್ರೈಕರ್​ ಎಂಡ್​ ಬಳಿ ಕಾಯುತ್ತಿದ್ದ ವೇಳೆ ಬಾಬು ನಲವಾಡೆ ಇದಕ್ಕಿದ್ದತೆ ಕುಸಿದುಬಿದ್ದಿದ್ದಾರೆ. ಈ ವೇಳೆ, ಹೃದಯಾಘಾತದಿಂದ ಅಸುನೀಗಿದ್ದಾರೆ. ಅಂದ ಹಾಗೆ, ಕುಸಿ ಬೀಳುವ ಕೆಲವೇ ನಿಮಿಷಗಳ ಮುಂಚೆ ಬಾಬು ಅಂಪೈರ್​ ಬಳಿ ಓವರ್​ನಲ್ಲಿ ಇನ್ನೆಷ್ಟು ಬಾಲ್​ ಉಳಿದಿದೆ ಎಂದು ವಿಚಾರಿಸಿದ್ದರಂತೆ. ಇದಾದ ಕೆಲವೇ ಸೆಕೆಂಡ್​ಗಳಲ್ಲಿ ಆತ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ. ಮ್ಯಾಚ್​ ವೇಳೆ ಬ್ಯಾಟ್ಸ್​ಮನ್ ಕುಸಿದು ಬೀಳುವ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಇದನ್ನೂ ಓದಿ: ಮೆಡಿಕಲ್-ಇಂಜಿನಿಯರಿಂಗ್ ಸೀಟ್ ಗೋಲ್‌ಮಾಲ್: IT ದಾಳಿಯಲ್ಲಿ 402 ಕೋಟಿ ರೂ. ತೆರಿಗೆ ವಂಚನೆ ಪತ್ತೆ

Published On - 11:48 pm, Thu, 18 February 21

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್