AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cricket ಹೃದಯಾಘಾತದಿಂದ ಮೈದಾನದಲ್ಲಿ ಮೃತನಾದ ಕ್ರಿಕೆಟಿಗ

ಕ್ರಿಕೆಟ್​ ಪಂದ್ಯದ ವೇಳೆ ಬ್ಯಾಟ್ಸ್​ಮನ್​ ಓರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಪುಣೆ ಬಳಿಯಿರುವ ಜುನ್ನಾರ್​ ಪಟ್ಟಣದಲ್ಲಿ ನಡೆದ ಕ್ರಿಕೆಟ್​ ಪಂದ್ಯಾವಳಿಯಲ್ಲಿ ಘಟನೆ ಸಂಭವಿಸಿದೆ.

Cricket ಹೃದಯಾಘಾತದಿಂದ ಮೈದಾನದಲ್ಲಿ ಮೃತನಾದ ಕ್ರಿಕೆಟಿಗ
ಹೃದಯಾಘಾತದಿಂದ ಮೈದಾನದಲ್ಲಿ ಮೃತನಾದ ಕ್ರಿಕೆಟಿಗ
KUSHAL V
|

Updated on:Feb 18, 2021 | 11:52 PM

Share

ಮುಂಬೈ: ಕ್ರಿಕೆಟ್​ ಪಂದ್ಯದ ವೇಳೆ ಬ್ಯಾಟ್ಸ್​ಮನ್​ ಓರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಪುಣೆ ಬಳಿಯಿರುವ ಜುನ್ನಾರ್​ ಪಟ್ಟಣದಲ್ಲಿ ನಡೆದ ಕ್ರಿಕೆಟ್​ ಪಂದ್ಯಾವಳಿಯಲ್ಲಿ ಘಟನೆ ಸಂಭವಿಸಿದೆ. ಮೃತ ಬ್ಯಾಟ್ಸ್​ಮನ್​ನನ್ನು 47 ವರ್ಷದ ಬಾಬು ನಲವಾಡೆ ಎಂದು ಗುರುತಿಸಲಾಗಿದೆ.

ನಾನ್​ ಸ್ಟ್ರೈಕರ್​ ಎಂಡ್​ ಬಳಿ ಕಾಯುತ್ತಿದ್ದ ವೇಳೆ ಬಾಬು ನಲವಾಡೆ ಇದಕ್ಕಿದ್ದತೆ ಕುಸಿದುಬಿದ್ದಿದ್ದಾರೆ. ಈ ವೇಳೆ, ಹೃದಯಾಘಾತದಿಂದ ಅಸುನೀಗಿದ್ದಾರೆ. ಅಂದ ಹಾಗೆ, ಕುಸಿ ಬೀಳುವ ಕೆಲವೇ ನಿಮಿಷಗಳ ಮುಂಚೆ ಬಾಬು ಅಂಪೈರ್​ ಬಳಿ ಓವರ್​ನಲ್ಲಿ ಇನ್ನೆಷ್ಟು ಬಾಲ್​ ಉಳಿದಿದೆ ಎಂದು ವಿಚಾರಿಸಿದ್ದರಂತೆ. ಇದಾದ ಕೆಲವೇ ಸೆಕೆಂಡ್​ಗಳಲ್ಲಿ ಆತ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ. ಮ್ಯಾಚ್​ ವೇಳೆ ಬ್ಯಾಟ್ಸ್​ಮನ್ ಕುಸಿದು ಬೀಳುವ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಇದನ್ನೂ ಓದಿ: ಮೆಡಿಕಲ್-ಇಂಜಿನಿಯರಿಂಗ್ ಸೀಟ್ ಗೋಲ್‌ಮಾಲ್: IT ದಾಳಿಯಲ್ಲಿ 402 ಕೋಟಿ ರೂ. ತೆರಿಗೆ ವಂಚನೆ ಪತ್ತೆ

Published On - 11:48 pm, Thu, 18 February 21

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​