AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cricket ಹೃದಯಾಘಾತದಿಂದ ಮೈದಾನದಲ್ಲಿ ಮೃತನಾದ ಕ್ರಿಕೆಟಿಗ

ಕ್ರಿಕೆಟ್​ ಪಂದ್ಯದ ವೇಳೆ ಬ್ಯಾಟ್ಸ್​ಮನ್​ ಓರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಪುಣೆ ಬಳಿಯಿರುವ ಜುನ್ನಾರ್​ ಪಟ್ಟಣದಲ್ಲಿ ನಡೆದ ಕ್ರಿಕೆಟ್​ ಪಂದ್ಯಾವಳಿಯಲ್ಲಿ ಘಟನೆ ಸಂಭವಿಸಿದೆ.

Cricket ಹೃದಯಾಘಾತದಿಂದ ಮೈದಾನದಲ್ಲಿ ಮೃತನಾದ ಕ್ರಿಕೆಟಿಗ
ಹೃದಯಾಘಾತದಿಂದ ಮೈದಾನದಲ್ಲಿ ಮೃತನಾದ ಕ್ರಿಕೆಟಿಗ
KUSHAL V
|

Updated on:Feb 18, 2021 | 11:52 PM

Share

ಮುಂಬೈ: ಕ್ರಿಕೆಟ್​ ಪಂದ್ಯದ ವೇಳೆ ಬ್ಯಾಟ್ಸ್​ಮನ್​ ಓರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಪುಣೆ ಬಳಿಯಿರುವ ಜುನ್ನಾರ್​ ಪಟ್ಟಣದಲ್ಲಿ ನಡೆದ ಕ್ರಿಕೆಟ್​ ಪಂದ್ಯಾವಳಿಯಲ್ಲಿ ಘಟನೆ ಸಂಭವಿಸಿದೆ. ಮೃತ ಬ್ಯಾಟ್ಸ್​ಮನ್​ನನ್ನು 47 ವರ್ಷದ ಬಾಬು ನಲವಾಡೆ ಎಂದು ಗುರುತಿಸಲಾಗಿದೆ.

ನಾನ್​ ಸ್ಟ್ರೈಕರ್​ ಎಂಡ್​ ಬಳಿ ಕಾಯುತ್ತಿದ್ದ ವೇಳೆ ಬಾಬು ನಲವಾಡೆ ಇದಕ್ಕಿದ್ದತೆ ಕುಸಿದುಬಿದ್ದಿದ್ದಾರೆ. ಈ ವೇಳೆ, ಹೃದಯಾಘಾತದಿಂದ ಅಸುನೀಗಿದ್ದಾರೆ. ಅಂದ ಹಾಗೆ, ಕುಸಿ ಬೀಳುವ ಕೆಲವೇ ನಿಮಿಷಗಳ ಮುಂಚೆ ಬಾಬು ಅಂಪೈರ್​ ಬಳಿ ಓವರ್​ನಲ್ಲಿ ಇನ್ನೆಷ್ಟು ಬಾಲ್​ ಉಳಿದಿದೆ ಎಂದು ವಿಚಾರಿಸಿದ್ದರಂತೆ. ಇದಾದ ಕೆಲವೇ ಸೆಕೆಂಡ್​ಗಳಲ್ಲಿ ಆತ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ. ಮ್ಯಾಚ್​ ವೇಳೆ ಬ್ಯಾಟ್ಸ್​ಮನ್ ಕುಸಿದು ಬೀಳುವ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಇದನ್ನೂ ಓದಿ: ಮೆಡಿಕಲ್-ಇಂಜಿನಿಯರಿಂಗ್ ಸೀಟ್ ಗೋಲ್‌ಮಾಲ್: IT ದಾಳಿಯಲ್ಲಿ 402 ಕೋಟಿ ರೂ. ತೆರಿಗೆ ವಂಚನೆ ಪತ್ತೆ

Published On - 11:48 pm, Thu, 18 February 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?