AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cricket ಹೃದಯಾಘಾತದಿಂದ ಮೈದಾನದಲ್ಲಿ ಮೃತನಾದ ಕ್ರಿಕೆಟಿಗ

ಕ್ರಿಕೆಟ್​ ಪಂದ್ಯದ ವೇಳೆ ಬ್ಯಾಟ್ಸ್​ಮನ್​ ಓರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಪುಣೆ ಬಳಿಯಿರುವ ಜುನ್ನಾರ್​ ಪಟ್ಟಣದಲ್ಲಿ ನಡೆದ ಕ್ರಿಕೆಟ್​ ಪಂದ್ಯಾವಳಿಯಲ್ಲಿ ಘಟನೆ ಸಂಭವಿಸಿದೆ.

Cricket ಹೃದಯಾಘಾತದಿಂದ ಮೈದಾನದಲ್ಲಿ ಮೃತನಾದ ಕ್ರಿಕೆಟಿಗ
ಹೃದಯಾಘಾತದಿಂದ ಮೈದಾನದಲ್ಲಿ ಮೃತನಾದ ಕ್ರಿಕೆಟಿಗ
KUSHAL V
|

Updated on:Feb 18, 2021 | 11:52 PM

Share

ಮುಂಬೈ: ಕ್ರಿಕೆಟ್​ ಪಂದ್ಯದ ವೇಳೆ ಬ್ಯಾಟ್ಸ್​ಮನ್​ ಓರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಪುಣೆ ಬಳಿಯಿರುವ ಜುನ್ನಾರ್​ ಪಟ್ಟಣದಲ್ಲಿ ನಡೆದ ಕ್ರಿಕೆಟ್​ ಪಂದ್ಯಾವಳಿಯಲ್ಲಿ ಘಟನೆ ಸಂಭವಿಸಿದೆ. ಮೃತ ಬ್ಯಾಟ್ಸ್​ಮನ್​ನನ್ನು 47 ವರ್ಷದ ಬಾಬು ನಲವಾಡೆ ಎಂದು ಗುರುತಿಸಲಾಗಿದೆ.

ನಾನ್​ ಸ್ಟ್ರೈಕರ್​ ಎಂಡ್​ ಬಳಿ ಕಾಯುತ್ತಿದ್ದ ವೇಳೆ ಬಾಬು ನಲವಾಡೆ ಇದಕ್ಕಿದ್ದತೆ ಕುಸಿದುಬಿದ್ದಿದ್ದಾರೆ. ಈ ವೇಳೆ, ಹೃದಯಾಘಾತದಿಂದ ಅಸುನೀಗಿದ್ದಾರೆ. ಅಂದ ಹಾಗೆ, ಕುಸಿ ಬೀಳುವ ಕೆಲವೇ ನಿಮಿಷಗಳ ಮುಂಚೆ ಬಾಬು ಅಂಪೈರ್​ ಬಳಿ ಓವರ್​ನಲ್ಲಿ ಇನ್ನೆಷ್ಟು ಬಾಲ್​ ಉಳಿದಿದೆ ಎಂದು ವಿಚಾರಿಸಿದ್ದರಂತೆ. ಇದಾದ ಕೆಲವೇ ಸೆಕೆಂಡ್​ಗಳಲ್ಲಿ ಆತ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ. ಮ್ಯಾಚ್​ ವೇಳೆ ಬ್ಯಾಟ್ಸ್​ಮನ್ ಕುಸಿದು ಬೀಳುವ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಇದನ್ನೂ ಓದಿ: ಮೆಡಿಕಲ್-ಇಂಜಿನಿಯರಿಂಗ್ ಸೀಟ್ ಗೋಲ್‌ಮಾಲ್: IT ದಾಳಿಯಲ್ಲಿ 402 ಕೋಟಿ ರೂ. ತೆರಿಗೆ ವಂಚನೆ ಪತ್ತೆ

Published On - 11:48 pm, Thu, 18 February 21

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​