AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಹಾಕದೇ ಓಡಾಡುದ್ರೆ ಬೀಳುತ್ತೆ ಫೈನ್!

ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೇಶವನ್ನು ಲಾಕ್​ಡೌನ್ ಮಾಡಲಾಗಿದೆ. ಜನರು ಕೊರೊನಾ ವಿರುದ್ಧ ಹೋರಾಡಲು ಮಾಸ್ಕ್ ಧರಿಸುವುದು ಅತ್ಯವಶ್ಯಕ. ಹೀಗಾಗಿ ಬಿಬಿಎಂಪಿ ಒಂದು ಮಹತ್ವದ ಆದೇಶ ಹೊರಡಿಸಿದೆ. ನೀವು ಮಾಸ್ಕ್ ಹಾಕದೇ ಓಡಾಡುವವರೇ ಹಾಗಿದ್ರೆ ಹುಷಾರ್! ಇನ್ಮುಂದೆ ಮಾಸ್ಕ್ ಹಾಕದೇ ಓಡಾಡಿದ್ರೆ ಫೈನ್ ಬೀಳುತ್ತೆ. ಮಾಸ್ಕ್ ಧರಿಸದೇ ತಿರುಗಾಡುವವರಿಗೆ 1 ಸಾವಿರ ರೂ. ದಂಡದ ಜೊತೆಗೆ ಕೇಸ್ ದಾಖಲಿಸಲು ನಿರ್ಧಾರಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ. ಇಂದಿನಿಂದ್ಲೇ ಬೆಂಗಳೂರಿನಲ್ಲಿ ಈ ಹೊಸ ನಿಯಮ ಜಾರಿಯಾಗಿದ್ದು, ನಿಯೋಜಿತ ಅಧಿಕಾರಿಗಳ ಕೈಗೆ […]

ಮಾಸ್ಕ್ ಹಾಕದೇ ಓಡಾಡುದ್ರೆ ಬೀಳುತ್ತೆ ಫೈನ್!
ಸಾಧು ಶ್ರೀನಾಥ್​
|

Updated on: May 01, 2020 | 8:10 AM

Share

ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೇಶವನ್ನು ಲಾಕ್​ಡೌನ್ ಮಾಡಲಾಗಿದೆ. ಜನರು ಕೊರೊನಾ ವಿರುದ್ಧ ಹೋರಾಡಲು ಮಾಸ್ಕ್ ಧರಿಸುವುದು ಅತ್ಯವಶ್ಯಕ. ಹೀಗಾಗಿ ಬಿಬಿಎಂಪಿ ಒಂದು ಮಹತ್ವದ ಆದೇಶ ಹೊರಡಿಸಿದೆ.

ನೀವು ಮಾಸ್ಕ್ ಹಾಕದೇ ಓಡಾಡುವವರೇ ಹಾಗಿದ್ರೆ ಹುಷಾರ್! ಇನ್ಮುಂದೆ ಮಾಸ್ಕ್ ಹಾಕದೇ ಓಡಾಡಿದ್ರೆ ಫೈನ್ ಬೀಳುತ್ತೆ. ಮಾಸ್ಕ್ ಧರಿಸದೇ ತಿರುಗಾಡುವವರಿಗೆ 1 ಸಾವಿರ ರೂ. ದಂಡದ ಜೊತೆಗೆ ಕೇಸ್ ದಾಖಲಿಸಲು ನಿರ್ಧಾರಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.

ಇಂದಿನಿಂದ್ಲೇ ಬೆಂಗಳೂರಿನಲ್ಲಿ ಈ ಹೊಸ ನಿಯಮ ಜಾರಿಯಾಗಿದ್ದು, ನಿಯೋಜಿತ ಅಧಿಕಾರಿಗಳ ಕೈಗೆ ಸಿಕ್ಕರೆ ದಂಡ ಬೀಳುತ್ತೆ. ಪೊಲೀಸರು, ಬಿಬಿಎಂಪಿ ಮಾರ್ಷಲ್, ಹೆಲ್ತ್ ಇನ್​ಸ್ಪೆಕ್ಟರ್​ಗಳ ಕೈಗೆ ಸಿಕ್ರೆ ಜೇಬು ಖಾಲಿಯಾಗೋದು ಗ್ಯಾರಂಟಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ