AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಹಾಕದೇ ಓಡಾಡುದ್ರೆ ಬೀಳುತ್ತೆ ಫೈನ್!

ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೇಶವನ್ನು ಲಾಕ್​ಡೌನ್ ಮಾಡಲಾಗಿದೆ. ಜನರು ಕೊರೊನಾ ವಿರುದ್ಧ ಹೋರಾಡಲು ಮಾಸ್ಕ್ ಧರಿಸುವುದು ಅತ್ಯವಶ್ಯಕ. ಹೀಗಾಗಿ ಬಿಬಿಎಂಪಿ ಒಂದು ಮಹತ್ವದ ಆದೇಶ ಹೊರಡಿಸಿದೆ. ನೀವು ಮಾಸ್ಕ್ ಹಾಕದೇ ಓಡಾಡುವವರೇ ಹಾಗಿದ್ರೆ ಹುಷಾರ್! ಇನ್ಮುಂದೆ ಮಾಸ್ಕ್ ಹಾಕದೇ ಓಡಾಡಿದ್ರೆ ಫೈನ್ ಬೀಳುತ್ತೆ. ಮಾಸ್ಕ್ ಧರಿಸದೇ ತಿರುಗಾಡುವವರಿಗೆ 1 ಸಾವಿರ ರೂ. ದಂಡದ ಜೊತೆಗೆ ಕೇಸ್ ದಾಖಲಿಸಲು ನಿರ್ಧಾರಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ. ಇಂದಿನಿಂದ್ಲೇ ಬೆಂಗಳೂರಿನಲ್ಲಿ ಈ ಹೊಸ ನಿಯಮ ಜಾರಿಯಾಗಿದ್ದು, ನಿಯೋಜಿತ ಅಧಿಕಾರಿಗಳ ಕೈಗೆ […]

ಮಾಸ್ಕ್ ಹಾಕದೇ ಓಡಾಡುದ್ರೆ ಬೀಳುತ್ತೆ ಫೈನ್!
ಸಾಧು ಶ್ರೀನಾಥ್​
|

Updated on: May 01, 2020 | 8:10 AM

Share

ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೇಶವನ್ನು ಲಾಕ್​ಡೌನ್ ಮಾಡಲಾಗಿದೆ. ಜನರು ಕೊರೊನಾ ವಿರುದ್ಧ ಹೋರಾಡಲು ಮಾಸ್ಕ್ ಧರಿಸುವುದು ಅತ್ಯವಶ್ಯಕ. ಹೀಗಾಗಿ ಬಿಬಿಎಂಪಿ ಒಂದು ಮಹತ್ವದ ಆದೇಶ ಹೊರಡಿಸಿದೆ.

ನೀವು ಮಾಸ್ಕ್ ಹಾಕದೇ ಓಡಾಡುವವರೇ ಹಾಗಿದ್ರೆ ಹುಷಾರ್! ಇನ್ಮುಂದೆ ಮಾಸ್ಕ್ ಹಾಕದೇ ಓಡಾಡಿದ್ರೆ ಫೈನ್ ಬೀಳುತ್ತೆ. ಮಾಸ್ಕ್ ಧರಿಸದೇ ತಿರುಗಾಡುವವರಿಗೆ 1 ಸಾವಿರ ರೂ. ದಂಡದ ಜೊತೆಗೆ ಕೇಸ್ ದಾಖಲಿಸಲು ನಿರ್ಧಾರಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.

ಇಂದಿನಿಂದ್ಲೇ ಬೆಂಗಳೂರಿನಲ್ಲಿ ಈ ಹೊಸ ನಿಯಮ ಜಾರಿಯಾಗಿದ್ದು, ನಿಯೋಜಿತ ಅಧಿಕಾರಿಗಳ ಕೈಗೆ ಸಿಕ್ಕರೆ ದಂಡ ಬೀಳುತ್ತೆ. ಪೊಲೀಸರು, ಬಿಬಿಎಂಪಿ ಮಾರ್ಷಲ್, ಹೆಲ್ತ್ ಇನ್​ಸ್ಪೆಕ್ಟರ್​ಗಳ ಕೈಗೆ ಸಿಕ್ರೆ ಜೇಬು ಖಾಲಿಯಾಗೋದು ಗ್ಯಾರಂಟಿ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್