AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಹಾಕದೇ ಓಡಾಡುದ್ರೆ ಬೀಳುತ್ತೆ ಫೈನ್!

ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೇಶವನ್ನು ಲಾಕ್​ಡೌನ್ ಮಾಡಲಾಗಿದೆ. ಜನರು ಕೊರೊನಾ ವಿರುದ್ಧ ಹೋರಾಡಲು ಮಾಸ್ಕ್ ಧರಿಸುವುದು ಅತ್ಯವಶ್ಯಕ. ಹೀಗಾಗಿ ಬಿಬಿಎಂಪಿ ಒಂದು ಮಹತ್ವದ ಆದೇಶ ಹೊರಡಿಸಿದೆ. ನೀವು ಮಾಸ್ಕ್ ಹಾಕದೇ ಓಡಾಡುವವರೇ ಹಾಗಿದ್ರೆ ಹುಷಾರ್! ಇನ್ಮುಂದೆ ಮಾಸ್ಕ್ ಹಾಕದೇ ಓಡಾಡಿದ್ರೆ ಫೈನ್ ಬೀಳುತ್ತೆ. ಮಾಸ್ಕ್ ಧರಿಸದೇ ತಿರುಗಾಡುವವರಿಗೆ 1 ಸಾವಿರ ರೂ. ದಂಡದ ಜೊತೆಗೆ ಕೇಸ್ ದಾಖಲಿಸಲು ನಿರ್ಧಾರಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ. ಇಂದಿನಿಂದ್ಲೇ ಬೆಂಗಳೂರಿನಲ್ಲಿ ಈ ಹೊಸ ನಿಯಮ ಜಾರಿಯಾಗಿದ್ದು, ನಿಯೋಜಿತ ಅಧಿಕಾರಿಗಳ ಕೈಗೆ […]

ಮಾಸ್ಕ್ ಹಾಕದೇ ಓಡಾಡುದ್ರೆ ಬೀಳುತ್ತೆ ಫೈನ್!
ಸಾಧು ಶ್ರೀನಾಥ್​
|

Updated on: May 01, 2020 | 8:10 AM

Share

ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೇಶವನ್ನು ಲಾಕ್​ಡೌನ್ ಮಾಡಲಾಗಿದೆ. ಜನರು ಕೊರೊನಾ ವಿರುದ್ಧ ಹೋರಾಡಲು ಮಾಸ್ಕ್ ಧರಿಸುವುದು ಅತ್ಯವಶ್ಯಕ. ಹೀಗಾಗಿ ಬಿಬಿಎಂಪಿ ಒಂದು ಮಹತ್ವದ ಆದೇಶ ಹೊರಡಿಸಿದೆ.

ನೀವು ಮಾಸ್ಕ್ ಹಾಕದೇ ಓಡಾಡುವವರೇ ಹಾಗಿದ್ರೆ ಹುಷಾರ್! ಇನ್ಮುಂದೆ ಮಾಸ್ಕ್ ಹಾಕದೇ ಓಡಾಡಿದ್ರೆ ಫೈನ್ ಬೀಳುತ್ತೆ. ಮಾಸ್ಕ್ ಧರಿಸದೇ ತಿರುಗಾಡುವವರಿಗೆ 1 ಸಾವಿರ ರೂ. ದಂಡದ ಜೊತೆಗೆ ಕೇಸ್ ದಾಖಲಿಸಲು ನಿರ್ಧಾರಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.

ಇಂದಿನಿಂದ್ಲೇ ಬೆಂಗಳೂರಿನಲ್ಲಿ ಈ ಹೊಸ ನಿಯಮ ಜಾರಿಯಾಗಿದ್ದು, ನಿಯೋಜಿತ ಅಧಿಕಾರಿಗಳ ಕೈಗೆ ಸಿಕ್ಕರೆ ದಂಡ ಬೀಳುತ್ತೆ. ಪೊಲೀಸರು, ಬಿಬಿಎಂಪಿ ಮಾರ್ಷಲ್, ಹೆಲ್ತ್ ಇನ್​ಸ್ಪೆಕ್ಟರ್​ಗಳ ಕೈಗೆ ಸಿಕ್ರೆ ಜೇಬು ಖಾಲಿಯಾಗೋದು ಗ್ಯಾರಂಟಿ.

ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!