AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಇನ್ಮುಂದೆ ನೀವು ರಸ್ತೆಯಲ್ಲಿ ಓಡಾಡಬೇಕಂದ್ರೂ ತೆರಿಗೆ ಕಟ್ಟಲೇಬೇಕು!

ಬೆಂಗಳೂರು: ಸಿಲಿಕಾನ್ ಸಿಟಿಯ ಆಸ್ತಿ ಮಾಲೀಕರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಶಾಕ್ ನೀಡಿದೆ. ಇನ್ಮುಂದೆ ರಸ್ತೆಗಳಲ್ಲಿ ಓಡಾಡಬೇಕಂದ್ರೆ ತೆರಿಗೆ ಪಾವತಿಸಬೇಕಂತೆ. ಈ ಮೂಲಕ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಲು ಬಿಬಿಎಂಪಿ ಮುಂದಾಗಿದೆ. ಇನ್ಮುಂದೆ ಭೂ ಸಾರಿಗೆ ತೆರಿಗೆ ಸಂಗ್ರಹಕ್ಕೆ ಪಾಲಿಕೆ ನಿರ್ಣಯಿಸಿದ್ದು, ಆಸ್ತಿ ತೆರಿಗೆ ಜೊತೆಯಲ್ಲೇ ಶೇ.2ರಷ್ಟು ಭೂಸಾರಿಗೆ ತೆರಿಗೆ ಕಟ್ಟಬೇಕಿದೆ. ಈಗಾಗಲೇ ಹಲವು ವಸ್ತುಗಳ ಬೆಲೆ ಗಗನಕ್ಕೇರಿದೆ. ಇಂತಹ ಸಮಯದಲ್ಲಿ ಭೂ ಸಾರಿಗೆ ತೆರಿಗೆ ಮೂಲಕ ಸಾರ್ವಜನಿಕರ ಮೇಲೆ ಮತ್ತೊಂದು ಬರೆ ಎಳೆದಂತಾಗಿದೆ. ಭೂ […]

ಬೆಂಗಳೂರಿಗರೇ ಇನ್ಮುಂದೆ ನೀವು ರಸ್ತೆಯಲ್ಲಿ ಓಡಾಡಬೇಕಂದ್ರೂ ತೆರಿಗೆ ಕಟ್ಟಲೇಬೇಕು!
ಸಾಧು ಶ್ರೀನಾಥ್​
|

Updated on:Jan 28, 2020 | 4:29 PM

Share

ಬೆಂಗಳೂರು: ಸಿಲಿಕಾನ್ ಸಿಟಿಯ ಆಸ್ತಿ ಮಾಲೀಕರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಶಾಕ್ ನೀಡಿದೆ. ಇನ್ಮುಂದೆ ರಸ್ತೆಗಳಲ್ಲಿ ಓಡಾಡಬೇಕಂದ್ರೆ ತೆರಿಗೆ ಪಾವತಿಸಬೇಕಂತೆ. ಈ ಮೂಲಕ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಲು ಬಿಬಿಎಂಪಿ ಮುಂದಾಗಿದೆ.

ಇನ್ಮುಂದೆ ಭೂ ಸಾರಿಗೆ ತೆರಿಗೆ ಸಂಗ್ರಹಕ್ಕೆ ಪಾಲಿಕೆ ನಿರ್ಣಯಿಸಿದ್ದು, ಆಸ್ತಿ ತೆರಿಗೆ ಜೊತೆಯಲ್ಲೇ ಶೇ.2ರಷ್ಟು ಭೂಸಾರಿಗೆ ತೆರಿಗೆ ಕಟ್ಟಬೇಕಿದೆ. ಈಗಾಗಲೇ ಹಲವು ವಸ್ತುಗಳ ಬೆಲೆ ಗಗನಕ್ಕೇರಿದೆ. ಇಂತಹ ಸಮಯದಲ್ಲಿ ಭೂ ಸಾರಿಗೆ ತೆರಿಗೆ ಮೂಲಕ ಸಾರ್ವಜನಿಕರ ಮೇಲೆ ಮತ್ತೊಂದು ಬರೆ ಎಳೆದಂತಾಗಿದೆ.

ಭೂ ಸಾರಿಗೆ ತೆರಿಗೆ ಮೂಲಕ ವಾರ್ಷಿಕವಾಗಿ ₹150 ಕೋಟಿಗೂ ಹೆಚ್ಚಿನ ಆದಾಯವನ್ನು ಬಿಬಿಎಂಪಿ ನಿರೀಕ್ಷಿಸುತ್ತಿದೆ. ಹೆಚ್ಚುವರಿ ಭೂಸಾರಿಗೆ ತೆರಿಗೆಯನ್ನು ಸರ್ಕಾರಕ್ಕೆ ನೀಡದೆ ಅದೇ ಹಣವನ್ನು ಮತ್ತೆ ರಸ್ತೆ ಅಭಿವೃದ್ಧಿಗೆ ಬಳಸಲು ಪಾಲಿಕೆ ನಿರ್ಧಾರ ಮಾಡಿದೆ. ವಿರೋಧದ ನಡುವೆಯೂ ಇಂದಿನ ಕೌನ್ಸಿಲ್ ಸಭೆಯಲ್ಲಿ ಭೂ ಸಾರಿಗೆ ತೆರಿಗೆ ಸಂಗ್ರಹಕ್ಕೆ ಬಿಬಿಎಂಪಿ ಆಡಳಿತ ಪಕ್ಷ ಅನುಮೋದನೆ ನೀಡಿದೆ.

Published On - 4:28 pm, Tue, 28 January 20

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್