AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಬ್ ವಾಪಸ್ ಮಾಡದಿದ್ದರೆ ಎಲೆಕ್ಷನ್​ ಸ್ಪರ್ಧೆಗೆ ಅಡ್ಡಿ: ಕಾರ್ಪೋರೇಟರ್ಸ್​ಗೆ BBMP ಎಚ್ಚರಿಕೆ

ಬೆಂಗಳೂರು: ತಾನು ಈ ಹಿಂದೆ ಕೊಟ್ಟಿರವ ಐಫೋನ್‌ ಟ್ಯಾಬ್ ವಾಪಸ್ ಕೊಡದೆ ಹೋದ್ರೆ, ಎಲೆಕ್ಷನ್​ನಲ್ಲಿ ಸ್ಪರ್ಧಿಸಲು ಅಡ್ಡಿಯಾಗುತ್ತೆ ಎಂದು ಬಿಬಿಎಂಪಿ, 198 ಮಾಜಿ ಕಾರ್ಪೋರೇಟರ್ಸ್​ಗೆ ಖಡಕ್ ಎಚ್ಚರಿಕೆ ನೀಡಿದೆ. ಕೌನ್ಸಿಲ್​ನ ಕಡತಗಳನ್ನ ಮತ್ತು ನಿರ್ಣಯಗಳನ್ನ ನೋಡಲು ಬಿಬಿಎಂಪಿ ಕಾರ್ಪೋರೇಟರ್ಸ್​ಗೆ ಟ್ಯಾಬ್ ನೀಡಲಾಗಿತ್ತು. ಆದರೆ ಅಧಿಕಾರ ಅವಧಿ ಮುಕ್ತಾಯಗೊಂಡರೂ ಟ್ಯಾಬ್ ವಾಪಸ್ ನೀಡಿಲ್ಲ. ಹೀಗಾಗಿ ಟ್ಯಾಬ್ ವಾಪಸ್ ನೀಡದೆ ಹೋದರೆ ಚುನಾವಣೆ ಸ್ಪರ್ಧಿಸಲು ತೊಂದರೆ ಆಗುತ್ತೆ ಎಂದು ಎಚ್ಚರಿಕೆ ನೀಡಲಾಗಿದೆ. 198 ಕಾರ್ಪೋರೇಟರ್ಸ್​ ಪೈಕಿ 196 ಕಾರ್ಪೋರೇಟರ್ಸ್​ಗೆ ಐಫೋನ್‌ […]

ಟ್ಯಾಬ್ ವಾಪಸ್ ಮಾಡದಿದ್ದರೆ ಎಲೆಕ್ಷನ್​ ಸ್ಪರ್ಧೆಗೆ ಅಡ್ಡಿ: ಕಾರ್ಪೋರೇಟರ್ಸ್​ಗೆ BBMP ಎಚ್ಚರಿಕೆ
ಆಯೇಷಾ ಬಾನು
| Edited By: |

Updated on:Nov 17, 2020 | 1:37 PM

Share

ಬೆಂಗಳೂರು: ತಾನು ಈ ಹಿಂದೆ ಕೊಟ್ಟಿರವ ಐಫೋನ್‌ ಟ್ಯಾಬ್ ವಾಪಸ್ ಕೊಡದೆ ಹೋದ್ರೆ, ಎಲೆಕ್ಷನ್​ನಲ್ಲಿ ಸ್ಪರ್ಧಿಸಲು ಅಡ್ಡಿಯಾಗುತ್ತೆ ಎಂದು ಬಿಬಿಎಂಪಿ, 198 ಮಾಜಿ ಕಾರ್ಪೋರೇಟರ್ಸ್​ಗೆ ಖಡಕ್ ಎಚ್ಚರಿಕೆ ನೀಡಿದೆ.

ಕೌನ್ಸಿಲ್​ನ ಕಡತಗಳನ್ನ ಮತ್ತು ನಿರ್ಣಯಗಳನ್ನ ನೋಡಲು ಬಿಬಿಎಂಪಿ ಕಾರ್ಪೋರೇಟರ್ಸ್​ಗೆ ಟ್ಯಾಬ್ ನೀಡಲಾಗಿತ್ತು. ಆದರೆ ಅಧಿಕಾರ ಅವಧಿ ಮುಕ್ತಾಯಗೊಂಡರೂ ಟ್ಯಾಬ್ ವಾಪಸ್ ನೀಡಿಲ್ಲ. ಹೀಗಾಗಿ ಟ್ಯಾಬ್ ವಾಪಸ್ ನೀಡದೆ ಹೋದರೆ ಚುನಾವಣೆ ಸ್ಪರ್ಧಿಸಲು ತೊಂದರೆ ಆಗುತ್ತೆ ಎಂದು ಎಚ್ಚರಿಕೆ ನೀಡಲಾಗಿದೆ. 198 ಕಾರ್ಪೋರೇಟರ್ಸ್​ ಪೈಕಿ 196 ಕಾರ್ಪೋರೇಟರ್ಸ್​ಗೆ ಐಫೋನ್‌ ಟ್ಯಾಬ್ ನೀಡಲಾಗಿತ್ತು. ಸದ್ಯ ಈಗ ಕೇವಲ 18 ಜನ ಕಾರ್ಪೋರೇಟರ್ಸ್​ ಟ್ಯಾಬ್ ವಾಪಸ್ ಮಾಡಿದ್ದಾರೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ರು.

Published On - 1:34 pm, Tue, 17 November 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ