AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಟಾರ್ಚರ್: ಸ್ವಯಂ ನಿವೃತ್ತಿಗೆ ಚೀಫ್ ಇಂಜಿನಿಯರ್ ಅರ್ಜಿ!

ಬೆಂಗಳೂರು: ಬಿಬಿಎಂಪಿ ಕಾರ್ಪೋರೇಟರ್ಸ್ ಹಾಗೂ ಹಿರಿಯ ಅಧಿಕಾರಿಗಳ ಟಾರ್ಚರ್​ಗೆ ಬೇಸತ್ತು ಇಂಜನಿಯರಿಂಗ್ ವಿಭಾಗ ಮುಖ್ಯಸ್ಥ ವೆಂಕಟೇಶ್ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ಸೇವಾ ಅವಧಿ ಒಂದು ವರ್ಷ ಇರುವಾಗಲೇ ಬಿಬಿಎಂಪಿಯ ಇಂಜನಿಯರಿಂಗ್ ವಿಭಾಗ ಮುಖ್ಯಸ್ಥ ವೆಂಕಟೇಶ್ ತಮ್ಮ ಕೆಲ್ಸಕ್ಕೆ ವಿಆರ್​ಎಸ್ ನೀಡಿದ್ದಾರೆ. ಕಾರ್ಪೋರೇಟರ್​ಗಳು ಅಕ್ರಮ ಕಾಮಗಾರಿಗೆ ಬೆಂಬಲ ನೀಡುವಂತೆ ಕಿರುಕುಳ ನೀಡುತ್ತಾರೆ. ಹಾಗೂ ರೂಲ್ಸ್ ಬ್ರೇಕ್ ಮಾಡಿ ಯೋಜನೆಗಳನ್ನ ರೂಪಿಸಲು ಒತ್ತಡ ಹಾಕ್ತಾರೆ. ವಾರ್ಡ್ ಮಟ್ಟದ ಇಂಜಿನಿಯರ್​ಗಳಿಂದ ಅಸಭ್ಯ ವರ್ತನೆಗೆ ಬೇಸತ್ತು ಈ ನಿರ್ಧಾರಕ್ಕೆ ಚೀಫ್ ಇಂಜಿನಿಯರ್ […]

BBMP ಟಾರ್ಚರ್: ಸ್ವಯಂ ನಿವೃತ್ತಿಗೆ ಚೀಫ್ ಇಂಜಿನಿಯರ್ ಅರ್ಜಿ!
ಸಾಧು ಶ್ರೀನಾಥ್​
|

Updated on:Mar 02, 2020 | 2:23 PM

Share

ಬೆಂಗಳೂರು: ಬಿಬಿಎಂಪಿ ಕಾರ್ಪೋರೇಟರ್ಸ್ ಹಾಗೂ ಹಿರಿಯ ಅಧಿಕಾರಿಗಳ ಟಾರ್ಚರ್​ಗೆ ಬೇಸತ್ತು ಇಂಜನಿಯರಿಂಗ್ ವಿಭಾಗ ಮುಖ್ಯಸ್ಥ ವೆಂಕಟೇಶ್ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ.

ಸೇವಾ ಅವಧಿ ಒಂದು ವರ್ಷ ಇರುವಾಗಲೇ ಬಿಬಿಎಂಪಿಯ ಇಂಜನಿಯರಿಂಗ್ ವಿಭಾಗ ಮುಖ್ಯಸ್ಥ ವೆಂಕಟೇಶ್ ತಮ್ಮ ಕೆಲ್ಸಕ್ಕೆ ವಿಆರ್​ಎಸ್ ನೀಡಿದ್ದಾರೆ. ಕಾರ್ಪೋರೇಟರ್​ಗಳು ಅಕ್ರಮ ಕಾಮಗಾರಿಗೆ ಬೆಂಬಲ ನೀಡುವಂತೆ ಕಿರುಕುಳ ನೀಡುತ್ತಾರೆ. ಹಾಗೂ ರೂಲ್ಸ್ ಬ್ರೇಕ್ ಮಾಡಿ ಯೋಜನೆಗಳನ್ನ ರೂಪಿಸಲು ಒತ್ತಡ ಹಾಕ್ತಾರೆ. ವಾರ್ಡ್ ಮಟ್ಟದ ಇಂಜಿನಿಯರ್​ಗಳಿಂದ ಅಸಭ್ಯ ವರ್ತನೆಗೆ ಬೇಸತ್ತು ಈ ನಿರ್ಧಾರಕ್ಕೆ ಚೀಫ್ ಇಂಜಿನಿಯರ್ ವೆಂಕಟೇಶ್ ಮುಂದಾಗಿದ್ದಾರೆ.

Published On - 12:43 pm, Mon, 2 March 20

ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು