AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಟಾರ್ಚರ್: ಸ್ವಯಂ ನಿವೃತ್ತಿಗೆ ಚೀಫ್ ಇಂಜಿನಿಯರ್ ಅರ್ಜಿ!

ಬೆಂಗಳೂರು: ಬಿಬಿಎಂಪಿ ಕಾರ್ಪೋರೇಟರ್ಸ್ ಹಾಗೂ ಹಿರಿಯ ಅಧಿಕಾರಿಗಳ ಟಾರ್ಚರ್​ಗೆ ಬೇಸತ್ತು ಇಂಜನಿಯರಿಂಗ್ ವಿಭಾಗ ಮುಖ್ಯಸ್ಥ ವೆಂಕಟೇಶ್ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ಸೇವಾ ಅವಧಿ ಒಂದು ವರ್ಷ ಇರುವಾಗಲೇ ಬಿಬಿಎಂಪಿಯ ಇಂಜನಿಯರಿಂಗ್ ವಿಭಾಗ ಮುಖ್ಯಸ್ಥ ವೆಂಕಟೇಶ್ ತಮ್ಮ ಕೆಲ್ಸಕ್ಕೆ ವಿಆರ್​ಎಸ್ ನೀಡಿದ್ದಾರೆ. ಕಾರ್ಪೋರೇಟರ್​ಗಳು ಅಕ್ರಮ ಕಾಮಗಾರಿಗೆ ಬೆಂಬಲ ನೀಡುವಂತೆ ಕಿರುಕುಳ ನೀಡುತ್ತಾರೆ. ಹಾಗೂ ರೂಲ್ಸ್ ಬ್ರೇಕ್ ಮಾಡಿ ಯೋಜನೆಗಳನ್ನ ರೂಪಿಸಲು ಒತ್ತಡ ಹಾಕ್ತಾರೆ. ವಾರ್ಡ್ ಮಟ್ಟದ ಇಂಜಿನಿಯರ್​ಗಳಿಂದ ಅಸಭ್ಯ ವರ್ತನೆಗೆ ಬೇಸತ್ತು ಈ ನಿರ್ಧಾರಕ್ಕೆ ಚೀಫ್ ಇಂಜಿನಿಯರ್ […]

BBMP ಟಾರ್ಚರ್: ಸ್ವಯಂ ನಿವೃತ್ತಿಗೆ ಚೀಫ್ ಇಂಜಿನಿಯರ್ ಅರ್ಜಿ!
ಸಾಧು ಶ್ರೀನಾಥ್​
|

Updated on:Mar 02, 2020 | 2:23 PM

Share

ಬೆಂಗಳೂರು: ಬಿಬಿಎಂಪಿ ಕಾರ್ಪೋರೇಟರ್ಸ್ ಹಾಗೂ ಹಿರಿಯ ಅಧಿಕಾರಿಗಳ ಟಾರ್ಚರ್​ಗೆ ಬೇಸತ್ತು ಇಂಜನಿಯರಿಂಗ್ ವಿಭಾಗ ಮುಖ್ಯಸ್ಥ ವೆಂಕಟೇಶ್ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ.

ಸೇವಾ ಅವಧಿ ಒಂದು ವರ್ಷ ಇರುವಾಗಲೇ ಬಿಬಿಎಂಪಿಯ ಇಂಜನಿಯರಿಂಗ್ ವಿಭಾಗ ಮುಖ್ಯಸ್ಥ ವೆಂಕಟೇಶ್ ತಮ್ಮ ಕೆಲ್ಸಕ್ಕೆ ವಿಆರ್​ಎಸ್ ನೀಡಿದ್ದಾರೆ. ಕಾರ್ಪೋರೇಟರ್​ಗಳು ಅಕ್ರಮ ಕಾಮಗಾರಿಗೆ ಬೆಂಬಲ ನೀಡುವಂತೆ ಕಿರುಕುಳ ನೀಡುತ್ತಾರೆ. ಹಾಗೂ ರೂಲ್ಸ್ ಬ್ರೇಕ್ ಮಾಡಿ ಯೋಜನೆಗಳನ್ನ ರೂಪಿಸಲು ಒತ್ತಡ ಹಾಕ್ತಾರೆ. ವಾರ್ಡ್ ಮಟ್ಟದ ಇಂಜಿನಿಯರ್​ಗಳಿಂದ ಅಸಭ್ಯ ವರ್ತನೆಗೆ ಬೇಸತ್ತು ಈ ನಿರ್ಧಾರಕ್ಕೆ ಚೀಫ್ ಇಂಜಿನಿಯರ್ ವೆಂಕಟೇಶ್ ಮುಂದಾಗಿದ್ದಾರೆ.

Published On - 12:43 pm, Mon, 2 March 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು