AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಟಾರ್ಚರ್: ಸ್ವಯಂ ನಿವೃತ್ತಿಗೆ ಚೀಫ್ ಇಂಜಿನಿಯರ್ ಅರ್ಜಿ!

ಬೆಂಗಳೂರು: ಬಿಬಿಎಂಪಿ ಕಾರ್ಪೋರೇಟರ್ಸ್ ಹಾಗೂ ಹಿರಿಯ ಅಧಿಕಾರಿಗಳ ಟಾರ್ಚರ್​ಗೆ ಬೇಸತ್ತು ಇಂಜನಿಯರಿಂಗ್ ವಿಭಾಗ ಮುಖ್ಯಸ್ಥ ವೆಂಕಟೇಶ್ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ಸೇವಾ ಅವಧಿ ಒಂದು ವರ್ಷ ಇರುವಾಗಲೇ ಬಿಬಿಎಂಪಿಯ ಇಂಜನಿಯರಿಂಗ್ ವಿಭಾಗ ಮುಖ್ಯಸ್ಥ ವೆಂಕಟೇಶ್ ತಮ್ಮ ಕೆಲ್ಸಕ್ಕೆ ವಿಆರ್​ಎಸ್ ನೀಡಿದ್ದಾರೆ. ಕಾರ್ಪೋರೇಟರ್​ಗಳು ಅಕ್ರಮ ಕಾಮಗಾರಿಗೆ ಬೆಂಬಲ ನೀಡುವಂತೆ ಕಿರುಕುಳ ನೀಡುತ್ತಾರೆ. ಹಾಗೂ ರೂಲ್ಸ್ ಬ್ರೇಕ್ ಮಾಡಿ ಯೋಜನೆಗಳನ್ನ ರೂಪಿಸಲು ಒತ್ತಡ ಹಾಕ್ತಾರೆ. ವಾರ್ಡ್ ಮಟ್ಟದ ಇಂಜಿನಿಯರ್​ಗಳಿಂದ ಅಸಭ್ಯ ವರ್ತನೆಗೆ ಬೇಸತ್ತು ಈ ನಿರ್ಧಾರಕ್ಕೆ ಚೀಫ್ ಇಂಜಿನಿಯರ್ […]

BBMP ಟಾರ್ಚರ್: ಸ್ವಯಂ ನಿವೃತ್ತಿಗೆ ಚೀಫ್ ಇಂಜಿನಿಯರ್ ಅರ್ಜಿ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 02, 2020 | 2:23 PM

Share

ಬೆಂಗಳೂರು: ಬಿಬಿಎಂಪಿ ಕಾರ್ಪೋರೇಟರ್ಸ್ ಹಾಗೂ ಹಿರಿಯ ಅಧಿಕಾರಿಗಳ ಟಾರ್ಚರ್​ಗೆ ಬೇಸತ್ತು ಇಂಜನಿಯರಿಂಗ್ ವಿಭಾಗ ಮುಖ್ಯಸ್ಥ ವೆಂಕಟೇಶ್ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ.

ಸೇವಾ ಅವಧಿ ಒಂದು ವರ್ಷ ಇರುವಾಗಲೇ ಬಿಬಿಎಂಪಿಯ ಇಂಜನಿಯರಿಂಗ್ ವಿಭಾಗ ಮುಖ್ಯಸ್ಥ ವೆಂಕಟೇಶ್ ತಮ್ಮ ಕೆಲ್ಸಕ್ಕೆ ವಿಆರ್​ಎಸ್ ನೀಡಿದ್ದಾರೆ. ಕಾರ್ಪೋರೇಟರ್​ಗಳು ಅಕ್ರಮ ಕಾಮಗಾರಿಗೆ ಬೆಂಬಲ ನೀಡುವಂತೆ ಕಿರುಕುಳ ನೀಡುತ್ತಾರೆ. ಹಾಗೂ ರೂಲ್ಸ್ ಬ್ರೇಕ್ ಮಾಡಿ ಯೋಜನೆಗಳನ್ನ ರೂಪಿಸಲು ಒತ್ತಡ ಹಾಕ್ತಾರೆ. ವಾರ್ಡ್ ಮಟ್ಟದ ಇಂಜಿನಿಯರ್​ಗಳಿಂದ ಅಸಭ್ಯ ವರ್ತನೆಗೆ ಬೇಸತ್ತು ಈ ನಿರ್ಧಾರಕ್ಕೆ ಚೀಫ್ ಇಂಜಿನಿಯರ್ ವೆಂಕಟೇಶ್ ಮುಂದಾಗಿದ್ದಾರೆ.

Published On - 12:43 pm, Mon, 2 March 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು