AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಟಾರ್ಚರ್: ಸ್ವಯಂ ನಿವೃತ್ತಿಗೆ ಚೀಫ್ ಇಂಜಿನಿಯರ್ ಅರ್ಜಿ!

ಬೆಂಗಳೂರು: ಬಿಬಿಎಂಪಿ ಕಾರ್ಪೋರೇಟರ್ಸ್ ಹಾಗೂ ಹಿರಿಯ ಅಧಿಕಾರಿಗಳ ಟಾರ್ಚರ್​ಗೆ ಬೇಸತ್ತು ಇಂಜನಿಯರಿಂಗ್ ವಿಭಾಗ ಮುಖ್ಯಸ್ಥ ವೆಂಕಟೇಶ್ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ಸೇವಾ ಅವಧಿ ಒಂದು ವರ್ಷ ಇರುವಾಗಲೇ ಬಿಬಿಎಂಪಿಯ ಇಂಜನಿಯರಿಂಗ್ ವಿಭಾಗ ಮುಖ್ಯಸ್ಥ ವೆಂಕಟೇಶ್ ತಮ್ಮ ಕೆಲ್ಸಕ್ಕೆ ವಿಆರ್​ಎಸ್ ನೀಡಿದ್ದಾರೆ. ಕಾರ್ಪೋರೇಟರ್​ಗಳು ಅಕ್ರಮ ಕಾಮಗಾರಿಗೆ ಬೆಂಬಲ ನೀಡುವಂತೆ ಕಿರುಕುಳ ನೀಡುತ್ತಾರೆ. ಹಾಗೂ ರೂಲ್ಸ್ ಬ್ರೇಕ್ ಮಾಡಿ ಯೋಜನೆಗಳನ್ನ ರೂಪಿಸಲು ಒತ್ತಡ ಹಾಕ್ತಾರೆ. ವಾರ್ಡ್ ಮಟ್ಟದ ಇಂಜಿನಿಯರ್​ಗಳಿಂದ ಅಸಭ್ಯ ವರ್ತನೆಗೆ ಬೇಸತ್ತು ಈ ನಿರ್ಧಾರಕ್ಕೆ ಚೀಫ್ ಇಂಜಿನಿಯರ್ […]

BBMP ಟಾರ್ಚರ್: ಸ್ವಯಂ ನಿವೃತ್ತಿಗೆ ಚೀಫ್ ಇಂಜಿನಿಯರ್ ಅರ್ಜಿ!
ಸಾಧು ಶ್ರೀನಾಥ್​
|

Updated on:Mar 02, 2020 | 2:23 PM

Share

ಬೆಂಗಳೂರು: ಬಿಬಿಎಂಪಿ ಕಾರ್ಪೋರೇಟರ್ಸ್ ಹಾಗೂ ಹಿರಿಯ ಅಧಿಕಾರಿಗಳ ಟಾರ್ಚರ್​ಗೆ ಬೇಸತ್ತು ಇಂಜನಿಯರಿಂಗ್ ವಿಭಾಗ ಮುಖ್ಯಸ್ಥ ವೆಂಕಟೇಶ್ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ.

ಸೇವಾ ಅವಧಿ ಒಂದು ವರ್ಷ ಇರುವಾಗಲೇ ಬಿಬಿಎಂಪಿಯ ಇಂಜನಿಯರಿಂಗ್ ವಿಭಾಗ ಮುಖ್ಯಸ್ಥ ವೆಂಕಟೇಶ್ ತಮ್ಮ ಕೆಲ್ಸಕ್ಕೆ ವಿಆರ್​ಎಸ್ ನೀಡಿದ್ದಾರೆ. ಕಾರ್ಪೋರೇಟರ್​ಗಳು ಅಕ್ರಮ ಕಾಮಗಾರಿಗೆ ಬೆಂಬಲ ನೀಡುವಂತೆ ಕಿರುಕುಳ ನೀಡುತ್ತಾರೆ. ಹಾಗೂ ರೂಲ್ಸ್ ಬ್ರೇಕ್ ಮಾಡಿ ಯೋಜನೆಗಳನ್ನ ರೂಪಿಸಲು ಒತ್ತಡ ಹಾಕ್ತಾರೆ. ವಾರ್ಡ್ ಮಟ್ಟದ ಇಂಜಿನಿಯರ್​ಗಳಿಂದ ಅಸಭ್ಯ ವರ್ತನೆಗೆ ಬೇಸತ್ತು ಈ ನಿರ್ಧಾರಕ್ಕೆ ಚೀಫ್ ಇಂಜಿನಿಯರ್ ವೆಂಕಟೇಶ್ ಮುಂದಾಗಿದ್ದಾರೆ.

Published On - 12:43 pm, Mon, 2 March 20

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ