BBMP ಟಾರ್ಚರ್: ಸ್ವಯಂ ನಿವೃತ್ತಿಗೆ ಚೀಫ್ ಇಂಜಿನಿಯರ್ ಅರ್ಜಿ!

ಬೆಂಗಳೂರು: ಬಿಬಿಎಂಪಿ ಕಾರ್ಪೋರೇಟರ್ಸ್ ಹಾಗೂ ಹಿರಿಯ ಅಧಿಕಾರಿಗಳ ಟಾರ್ಚರ್​ಗೆ ಬೇಸತ್ತು ಇಂಜನಿಯರಿಂಗ್ ವಿಭಾಗ ಮುಖ್ಯಸ್ಥ ವೆಂಕಟೇಶ್ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ಸೇವಾ ಅವಧಿ ಒಂದು ವರ್ಷ ಇರುವಾಗಲೇ ಬಿಬಿಎಂಪಿಯ ಇಂಜನಿಯರಿಂಗ್ ವಿಭಾಗ ಮುಖ್ಯಸ್ಥ ವೆಂಕಟೇಶ್ ತಮ್ಮ ಕೆಲ್ಸಕ್ಕೆ ವಿಆರ್​ಎಸ್ ನೀಡಿದ್ದಾರೆ. ಕಾರ್ಪೋರೇಟರ್​ಗಳು ಅಕ್ರಮ ಕಾಮಗಾರಿಗೆ ಬೆಂಬಲ ನೀಡುವಂತೆ ಕಿರುಕುಳ ನೀಡುತ್ತಾರೆ. ಹಾಗೂ ರೂಲ್ಸ್ ಬ್ರೇಕ್ ಮಾಡಿ ಯೋಜನೆಗಳನ್ನ ರೂಪಿಸಲು ಒತ್ತಡ ಹಾಕ್ತಾರೆ. ವಾರ್ಡ್ ಮಟ್ಟದ ಇಂಜಿನಿಯರ್​ಗಳಿಂದ ಅಸಭ್ಯ ವರ್ತನೆಗೆ ಬೇಸತ್ತು ಈ ನಿರ್ಧಾರಕ್ಕೆ ಚೀಫ್ ಇಂಜಿನಿಯರ್ […]

BBMP ಟಾರ್ಚರ್: ಸ್ವಯಂ ನಿವೃತ್ತಿಗೆ ಚೀಫ್ ಇಂಜಿನಿಯರ್ ಅರ್ಜಿ!
ಸಾಧು ಶ್ರೀನಾಥ್​

Updated on: Mar 02, 2020 | 2:23 PM

ಬೆಂಗಳೂರು: ಬಿಬಿಎಂಪಿ ಕಾರ್ಪೋರೇಟರ್ಸ್ ಹಾಗೂ ಹಿರಿಯ ಅಧಿಕಾರಿಗಳ ಟಾರ್ಚರ್​ಗೆ ಬೇಸತ್ತು ಇಂಜನಿಯರಿಂಗ್ ವಿಭಾಗ ಮುಖ್ಯಸ್ಥ ವೆಂಕಟೇಶ್ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ.

ಸೇವಾ ಅವಧಿ ಒಂದು ವರ್ಷ ಇರುವಾಗಲೇ ಬಿಬಿಎಂಪಿಯ ಇಂಜನಿಯರಿಂಗ್ ವಿಭಾಗ ಮುಖ್ಯಸ್ಥ ವೆಂಕಟೇಶ್ ತಮ್ಮ ಕೆಲ್ಸಕ್ಕೆ ವಿಆರ್​ಎಸ್ ನೀಡಿದ್ದಾರೆ. ಕಾರ್ಪೋರೇಟರ್​ಗಳು ಅಕ್ರಮ ಕಾಮಗಾರಿಗೆ ಬೆಂಬಲ ನೀಡುವಂತೆ ಕಿರುಕುಳ ನೀಡುತ್ತಾರೆ. ಹಾಗೂ ರೂಲ್ಸ್ ಬ್ರೇಕ್ ಮಾಡಿ ಯೋಜನೆಗಳನ್ನ ರೂಪಿಸಲು ಒತ್ತಡ ಹಾಕ್ತಾರೆ. ವಾರ್ಡ್ ಮಟ್ಟದ ಇಂಜಿನಿಯರ್​ಗಳಿಂದ ಅಸಭ್ಯ ವರ್ತನೆಗೆ ಬೇಸತ್ತು ಈ ನಿರ್ಧಾರಕ್ಕೆ ಚೀಫ್ ಇಂಜಿನಿಯರ್ ವೆಂಕಟೇಶ್ ಮುಂದಾಗಿದ್ದಾರೆ.

Published On - 12:43 pm, Mon, 2 March 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us