AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಮಗ ಯಶಸ್ ಜಿಮ್ ಮಾಡಿಕೊಂಡಿದ್ದ.. NCB ತನಿಖೆಗೆ ಹಾಜರಾಗುತ್ತಾನೆ -ಕೇಶವಮೂರ್ತಿ

[lazy-load-videos-and-sticky-control id=”1T-dJtB9zVw”] ಬೆಂಗಳೂರು: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಕೇಸ್​ಗೆ ಸಂಬಂಧಿಸಿ ಬಿಬಿಎಂಪಿ ಕಾರ್ಪೊರೇಟರ್ ಕೇಶವಮೂರ್ತಿಯವರ ಪುತ್ರ ಯಶಸ್​ನ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಮುಂಬೈನ NCB ಅಧಿಕಾರಿಗಳು ಕೇಶವಮೂರ್ತಿರ ಮನೆ ಮೇಲೆ ದಾಳಿ ನಡೆಸಿದ್ದರು. ನಂತರ ಕೇಶವಮೂರ್ತಿ ಪುತ್ರ ಯಶಸ್​ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಹೀಗಾಗಿ, ಕೇಶವಮೂರ್ತಿ NCB ನೋಟಿಸ್ ಸಿಕ್ಕ ದಿನದಿಂದಲೇ ಕಾನೂನು ತಜ್ಞರ ಮೊರೆ ಹೋಗಿದ್ದಾರೆ. ನಟಿ ರಾಗಿಣಿ ಅರೆಸ್ಟ್ ಬಳಿಕ ಪ್ರಭಾವಿ ರಾಜಕಾರಣಿಗಳನ್ನು ಭೇಟಿ ಮಾಡಿ ನೋಟಿಸ್‌ಗೆ ಹೇಗೆ ಉತ್ತರಿಸಬೇಕು […]

ನನ್ನ ಮಗ ಯಶಸ್ ಜಿಮ್ ಮಾಡಿಕೊಂಡಿದ್ದ.. NCB ತನಿಖೆಗೆ ಹಾಜರಾಗುತ್ತಾನೆ -ಕೇಶವಮೂರ್ತಿ
ಆಯೇಷಾ ಬಾನು
| Edited By: |

Updated on:Sep 06, 2020 | 4:43 PM

Share

[lazy-load-videos-and-sticky-control id=”1T-dJtB9zVw”]

ಬೆಂಗಳೂರು: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಕೇಸ್​ಗೆ ಸಂಬಂಧಿಸಿ ಬಿಬಿಎಂಪಿ ಕಾರ್ಪೊರೇಟರ್ ಕೇಶವಮೂರ್ತಿಯವರ ಪುತ್ರ ಯಶಸ್​ನ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಮುಂಬೈನ NCB ಅಧಿಕಾರಿಗಳು ಕೇಶವಮೂರ್ತಿರ ಮನೆ ಮೇಲೆ ದಾಳಿ ನಡೆಸಿದ್ದರು. ನಂತರ ಕೇಶವಮೂರ್ತಿ ಪುತ್ರ ಯಶಸ್​ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.

ಹೀಗಾಗಿ, ಕೇಶವಮೂರ್ತಿ NCB ನೋಟಿಸ್ ಸಿಕ್ಕ ದಿನದಿಂದಲೇ ಕಾನೂನು ತಜ್ಞರ ಮೊರೆ ಹೋಗಿದ್ದಾರೆ. ನಟಿ ರಾಗಿಣಿ ಅರೆಸ್ಟ್ ಬಳಿಕ ಪ್ರಭಾವಿ ರಾಜಕಾರಣಿಗಳನ್ನು ಭೇಟಿ ಮಾಡಿ ನೋಟಿಸ್‌ಗೆ ಹೇಗೆ ಉತ್ತರಿಸಬೇಕು ಹಾಗೂ ಇತರ ವಿಷಯಗಳ ಬಗ್ಗೆ ಚರ್ಚೆ ಮಾಡುತ್ತಿದ್ದಾರಂತೆ.

ಈ ನಡುವೆ, NCB ನೋಟಿಸ್ ವಿಚಾರಕ್ಕೆ ಸಂಬಂಧಿಸಿ ಟಿವಿ 9 ಜೊತೆ ಕಾರ್ಪೊರೇಟರ್ ಕೇಶವಮೂರ್ತಿ ಮಾತನಾಡಿದ್ದಾರೆ. NCB ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ನನ್ನ ಪುತ್ರ ಮುಂಬೈಗೆ ಹೋಗಿದ್ದಾನೆ. ನನ್ನ ಮಗ ಜಿಮ್ ಮಾಡಿಕೊಂಡಿದ್ದ. ಈ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಅಧಿಕಾರಿಗಳು ನಮ್ಮ ಮನೆಗೆ ಬಂದು ನೋಟಿಸ್ ನೀಡಿದ್ದರು. ಯಶಸ್ NCB ತನಿಖೆಗೆ ಹಾಜರಾಗುತ್ತಾನೆ ಎಂದು ಹೇಳಿದ್ದಾರೆ.

Published On - 3:09 pm, Sun, 6 September 20

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್