AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ಇಂಪ್ಯಾಕ್ಟ್​: ಕಸ ನಿರ್ವಹಣೆಗೆ ಹೆಚ್ಚುವರಿ ಶುಲ್ಕ ವಸೂಲಿ ಮಾಡುವುದಿಲ್ಲ ಎಂದ ಬಿಬಿಎಂಪಿ

ಕಸ ಸಂಗ್ರಹಕ್ಕೆ 200 ರೂ. ಶುಲ್ಕ ವಿಧಿಸಲು ಬಿಬಿಎಂಪಿ ಪ್ರಸ್ತಾವನೆ ಮಾಡಿದ ಕುರಿತು ಟಿವಿ9 ನವೆಂಬರ್ 18ರಂದು ವರದಿ ಮಾಡಿತ್ತು. ಕೊರೊನಾ ಸಂಕಷ್ಟ ಕಾಲದಲ್ಲಿ ಜನರಿಗೆ ಹೊರೆ ಮಾಡುವುದು ಸರಿಯಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದರು.

ಟಿವಿ9 ಇಂಪ್ಯಾಕ್ಟ್​: ಕಸ ನಿರ್ವಹಣೆಗೆ ಹೆಚ್ಚುವರಿ ಶುಲ್ಕ ವಸೂಲಿ ಮಾಡುವುದಿಲ್ಲ ಎಂದ ಬಿಬಿಎಂಪಿ
ಸಾಂದರ್ಭಿಕ ಚಿತ್ರ
Skanda
| Edited By: |

Updated on:Dec 17, 2020 | 5:36 PM

Share

ಬೆಂಗಳೂರು: ಕಸ ನಿರ್ವಹಣೆಗಾಗಿ ಬಿಬಿಎಂಪಿಗೆ ಜಾಸ್ತಿ ಹಣ ಪಾವತಿಸಬೇಕು ಎಂಬ ಜನರ ಚಿಂತೆಗೆ ತೆರೆಬಿದ್ದಿದೆ. ಕಸ ಸಂಗ್ರಹಕ್ಕಾಗಿ ಬೆಂಗಳೂರು ನಿವಾಸಿಗಳಿಂದ ಪ್ರತ್ಯೇಕ ಶುಲ್ಕ ವಸೂಲಿ ಮಾಡುವುದಿಲ್ಲ ಎಂದು ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ ಸ್ಪಷ್ಟನೆ ನೀಡಿದ್ದಾರೆ.

ಕಸ ಸಂಗ್ರಹಕ್ಕೆ 200 ರೂ. ಶುಲ್ಕ ವಿಧಿಸಲು ಬಿಬಿಎಂಪಿ ಪ್ರಸ್ತಾವನೆ ಮಾಡಿದ ಕುರಿತು ಟಿವಿ9 ನವೆಂಬರ್ 18ರಂದು ವರದಿ ಮಾಡಿತ್ತು. ಕೊರೊನಾ ಸಂಕಷ್ಟ ಕಾಲದಲ್ಲಿ ಜನರಿಗೆ ಹೊರೆ ಮಾಡುವುದು ಸರಿಯಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದರು. ಇದೀಗ ಟಿವಿ9 ವರದಿಗೆ ಪ್ರತಿಫಲ ಸಿಕ್ಕಿದೆ.

ಬೆಂಗಳೂರು ನಿವಾಸಿಗಳಿಗೆ ಪ್ರತ್ಯೇಕ ಶುಲ್ಕ ವಿಧಿಸುವ ಕುರಿತು ಈಗ ಬಿಬಿಎಂಪಿ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ. ಹೆಚ್ಚುವರಿ ಶುಲ್ಕ ಸಂಗ್ರಹ ಮಾಡಲಿದ್ದಾರೆ. ಅದಕ್ಕಾಗಿ ಜಾಸ್ತಿ ಹಣ ನೀಡಬೇಕು ಎಂಬ ಕುರಿತು ಜನರು ಚಿಂತಿಸಬೇಕಿಲ್ಲ. ಕಸ ಸಂಗ್ರಹಕ್ಕಾಗಿ ಪ್ರತ್ಯೇಕ ಶುಲ್ಕ ವಸೂಲಿ ಮಾಡುವುದಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸ್ಪಷ್ಟನೆ ನೀಡಿದೆ.

ಬೆಂಗಳೂರಿನಲ್ಲಿ ಕಸ ಸಂಗ್ರಹ ಶುಲ್ಕ ಮತ್ತಷ್ಟು ದುಬಾರಿ: ಒಪ್ಪುವರೇ ಜನ BBMP ನಿರ್ಣಯವಾ?

Published On - 5:34 pm, Thu, 17 December 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ