AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಾಜಿನಗರದ ಚಾಂದನಿ ಚೌಕ್‌ ಸೀಲ್‌ಡೌನ್‌, ಯಾಕೆ?

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಕರುನಾಡನ್ನ ಆವರಿಕೊಂಡಿದೆ. ದಿನೇ ದಿನೆ ದೈತ್ಯಾಕಾರದಲ್ಲಿ ಬೆಳೆಯುತ್ತಿದೆ. ಇದರ ಪರಿಣಾಮ ಶಿವಾಜಿನಗರದ ಚಾಂದನಿ ಚೌಕ್‌ ಸೀಲ್‌ಡೌನ್‌ ಆಗಿದೆ. ಏಕೆಂದ್ರೆ, ಇಂದು ಬೆಳಗ್ಗೆ ರಿಲೀಸ್ ಆದ ಹೆಲ್ತ್ ಬುಲೆಟಿನ್​ನಲ್ಲಿ ಶಿವಾಜಿನಗರದ ಚಾಂದನಿ ಚೌಕ್​ನಲ್ಲಿದ್ದ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಚಾಂದನಿ ಚೌಕ್‌ ಸೀಲ್‌ಡೌನ್ದೆ ಆಗಿದೆ. 34 ವರ್ಷದ P-653 ಆಗಿರುವ ಈ ಸೋಂಕಿತ ಶಿವಾಜಿನಗರದ ಹೋಟೆಲ್​ನಲ್ಲಿ ಹೌಸ್ ಕಿಪಿಂಗ್ ಕೆಲಸ ಮಾಡುತ್ತಿದ್ದ. ಶಿವಾಜಿನಗರದಲ್ಲಿ ಜನಸಂದಣಿ ಜಾಸ್ತಿ ಇರುವ ಹಿನ್ನೆಲೆಯಲ್ಲಿ […]

ಶಿವಾಜಿನಗರದ ಚಾಂದನಿ ಚೌಕ್‌ ಸೀಲ್‌ಡೌನ್‌, ಯಾಕೆ?
ಸಾಧು ಶ್ರೀನಾಥ್​
|

Updated on:May 05, 2020 | 3:45 PM

Share

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಕರುನಾಡನ್ನ ಆವರಿಕೊಂಡಿದೆ. ದಿನೇ ದಿನೆ ದೈತ್ಯಾಕಾರದಲ್ಲಿ ಬೆಳೆಯುತ್ತಿದೆ. ಇದರ ಪರಿಣಾಮ ಶಿವಾಜಿನಗರದ ಚಾಂದನಿ ಚೌಕ್‌ ಸೀಲ್‌ಡೌನ್‌ ಆಗಿದೆ. ಏಕೆಂದ್ರೆ, ಇಂದು ಬೆಳಗ್ಗೆ ರಿಲೀಸ್ ಆದ ಹೆಲ್ತ್ ಬುಲೆಟಿನ್​ನಲ್ಲಿ ಶಿವಾಜಿನಗರದ ಚಾಂದನಿ ಚೌಕ್​ನಲ್ಲಿದ್ದ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಚಾಂದನಿ ಚೌಕ್‌ ಸೀಲ್‌ಡೌನ್ದೆ ಆಗಿದೆ. 34 ವರ್ಷದ P-653 ಆಗಿರುವ ಈ ಸೋಂಕಿತ ಶಿವಾಜಿನಗರದ ಹೋಟೆಲ್​ನಲ್ಲಿ ಹೌಸ್ ಕಿಪಿಂಗ್ ಕೆಲಸ ಮಾಡುತ್ತಿದ್ದ. ಶಿವಾಜಿನಗರದಲ್ಲಿ ಜನಸಂದಣಿ ಜಾಸ್ತಿ ಇರುವ ಹಿನ್ನೆಲೆಯಲ್ಲಿ ಹೋಟೆಲ್ ಸೇರಿದಂತೆ ಆತ ವಾಸವಿದ್ದ ಜಾಗದಿಂದ 100 ಮೀಟರ್ ಸೀಲ್ ಡೌನ್ ಮಾಡಲಾಗಿದೆ.

Published On - 2:49 pm, Tue, 5 May 20

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'