AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಾಜಿನಗರದ ಚಾಂದನಿ ಚೌಕ್‌ ಸೀಲ್‌ಡೌನ್‌, ಯಾಕೆ?

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಕರುನಾಡನ್ನ ಆವರಿಕೊಂಡಿದೆ. ದಿನೇ ದಿನೆ ದೈತ್ಯಾಕಾರದಲ್ಲಿ ಬೆಳೆಯುತ್ತಿದೆ. ಇದರ ಪರಿಣಾಮ ಶಿವಾಜಿನಗರದ ಚಾಂದನಿ ಚೌಕ್‌ ಸೀಲ್‌ಡೌನ್‌ ಆಗಿದೆ. ಏಕೆಂದ್ರೆ, ಇಂದು ಬೆಳಗ್ಗೆ ರಿಲೀಸ್ ಆದ ಹೆಲ್ತ್ ಬುಲೆಟಿನ್​ನಲ್ಲಿ ಶಿವಾಜಿನಗರದ ಚಾಂದನಿ ಚೌಕ್​ನಲ್ಲಿದ್ದ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಚಾಂದನಿ ಚೌಕ್‌ ಸೀಲ್‌ಡೌನ್ದೆ ಆಗಿದೆ. 34 ವರ್ಷದ P-653 ಆಗಿರುವ ಈ ಸೋಂಕಿತ ಶಿವಾಜಿನಗರದ ಹೋಟೆಲ್​ನಲ್ಲಿ ಹೌಸ್ ಕಿಪಿಂಗ್ ಕೆಲಸ ಮಾಡುತ್ತಿದ್ದ. ಶಿವಾಜಿನಗರದಲ್ಲಿ ಜನಸಂದಣಿ ಜಾಸ್ತಿ ಇರುವ ಹಿನ್ನೆಲೆಯಲ್ಲಿ […]

ಶಿವಾಜಿನಗರದ ಚಾಂದನಿ ಚೌಕ್‌ ಸೀಲ್‌ಡೌನ್‌, ಯಾಕೆ?
ಸಾಧು ಶ್ರೀನಾಥ್​
|

Updated on:May 05, 2020 | 3:45 PM

Share

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಕರುನಾಡನ್ನ ಆವರಿಕೊಂಡಿದೆ. ದಿನೇ ದಿನೆ ದೈತ್ಯಾಕಾರದಲ್ಲಿ ಬೆಳೆಯುತ್ತಿದೆ. ಇದರ ಪರಿಣಾಮ ಶಿವಾಜಿನಗರದ ಚಾಂದನಿ ಚೌಕ್‌ ಸೀಲ್‌ಡೌನ್‌ ಆಗಿದೆ. ಏಕೆಂದ್ರೆ, ಇಂದು ಬೆಳಗ್ಗೆ ರಿಲೀಸ್ ಆದ ಹೆಲ್ತ್ ಬುಲೆಟಿನ್​ನಲ್ಲಿ ಶಿವಾಜಿನಗರದ ಚಾಂದನಿ ಚೌಕ್​ನಲ್ಲಿದ್ದ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಚಾಂದನಿ ಚೌಕ್‌ ಸೀಲ್‌ಡೌನ್ದೆ ಆಗಿದೆ. 34 ವರ್ಷದ P-653 ಆಗಿರುವ ಈ ಸೋಂಕಿತ ಶಿವಾಜಿನಗರದ ಹೋಟೆಲ್​ನಲ್ಲಿ ಹೌಸ್ ಕಿಪಿಂಗ್ ಕೆಲಸ ಮಾಡುತ್ತಿದ್ದ. ಶಿವಾಜಿನಗರದಲ್ಲಿ ಜನಸಂದಣಿ ಜಾಸ್ತಿ ಇರುವ ಹಿನ್ನೆಲೆಯಲ್ಲಿ ಹೋಟೆಲ್ ಸೇರಿದಂತೆ ಆತ ವಾಸವಿದ್ದ ಜಾಗದಿಂದ 100 ಮೀಟರ್ ಸೀಲ್ ಡೌನ್ ಮಾಡಲಾಗಿದೆ.

Published On - 2:49 pm, Tue, 5 May 20

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ