AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಾಜಿನಗರದ ಚಾಂದನಿ ಚೌಕ್‌ ಸೀಲ್‌ಡೌನ್‌, ಯಾಕೆ?

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಕರುನಾಡನ್ನ ಆವರಿಕೊಂಡಿದೆ. ದಿನೇ ದಿನೆ ದೈತ್ಯಾಕಾರದಲ್ಲಿ ಬೆಳೆಯುತ್ತಿದೆ. ಇದರ ಪರಿಣಾಮ ಶಿವಾಜಿನಗರದ ಚಾಂದನಿ ಚೌಕ್‌ ಸೀಲ್‌ಡೌನ್‌ ಆಗಿದೆ. ಏಕೆಂದ್ರೆ, ಇಂದು ಬೆಳಗ್ಗೆ ರಿಲೀಸ್ ಆದ ಹೆಲ್ತ್ ಬುಲೆಟಿನ್​ನಲ್ಲಿ ಶಿವಾಜಿನಗರದ ಚಾಂದನಿ ಚೌಕ್​ನಲ್ಲಿದ್ದ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಚಾಂದನಿ ಚೌಕ್‌ ಸೀಲ್‌ಡೌನ್ದೆ ಆಗಿದೆ. 34 ವರ್ಷದ P-653 ಆಗಿರುವ ಈ ಸೋಂಕಿತ ಶಿವಾಜಿನಗರದ ಹೋಟೆಲ್​ನಲ್ಲಿ ಹೌಸ್ ಕಿಪಿಂಗ್ ಕೆಲಸ ಮಾಡುತ್ತಿದ್ದ. ಶಿವಾಜಿನಗರದಲ್ಲಿ ಜನಸಂದಣಿ ಜಾಸ್ತಿ ಇರುವ ಹಿನ್ನೆಲೆಯಲ್ಲಿ […]

ಶಿವಾಜಿನಗರದ ಚಾಂದನಿ ಚೌಕ್‌ ಸೀಲ್‌ಡೌನ್‌, ಯಾಕೆ?
ಸಾಧು ಶ್ರೀನಾಥ್​
|

Updated on:May 05, 2020 | 3:45 PM

Share

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಕರುನಾಡನ್ನ ಆವರಿಕೊಂಡಿದೆ. ದಿನೇ ದಿನೆ ದೈತ್ಯಾಕಾರದಲ್ಲಿ ಬೆಳೆಯುತ್ತಿದೆ. ಇದರ ಪರಿಣಾಮ ಶಿವಾಜಿನಗರದ ಚಾಂದನಿ ಚೌಕ್‌ ಸೀಲ್‌ಡೌನ್‌ ಆಗಿದೆ. ಏಕೆಂದ್ರೆ, ಇಂದು ಬೆಳಗ್ಗೆ ರಿಲೀಸ್ ಆದ ಹೆಲ್ತ್ ಬುಲೆಟಿನ್​ನಲ್ಲಿ ಶಿವಾಜಿನಗರದ ಚಾಂದನಿ ಚೌಕ್​ನಲ್ಲಿದ್ದ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಚಾಂದನಿ ಚೌಕ್‌ ಸೀಲ್‌ಡೌನ್ದೆ ಆಗಿದೆ. 34 ವರ್ಷದ P-653 ಆಗಿರುವ ಈ ಸೋಂಕಿತ ಶಿವಾಜಿನಗರದ ಹೋಟೆಲ್​ನಲ್ಲಿ ಹೌಸ್ ಕಿಪಿಂಗ್ ಕೆಲಸ ಮಾಡುತ್ತಿದ್ದ. ಶಿವಾಜಿನಗರದಲ್ಲಿ ಜನಸಂದಣಿ ಜಾಸ್ತಿ ಇರುವ ಹಿನ್ನೆಲೆಯಲ್ಲಿ ಹೋಟೆಲ್ ಸೇರಿದಂತೆ ಆತ ವಾಸವಿದ್ದ ಜಾಗದಿಂದ 100 ಮೀಟರ್ ಸೀಲ್ ಡೌನ್ ಮಾಡಲಾಗಿದೆ.

Published On - 2:49 pm, Tue, 5 May 20

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!