ಶಿವಾಜಿನಗರದ ಚಾಂದನಿ ಚೌಕ್‌ ಸೀಲ್‌ಡೌನ್‌, ಯಾಕೆ?

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಕರುನಾಡನ್ನ ಆವರಿಕೊಂಡಿದೆ. ದಿನೇ ದಿನೆ ದೈತ್ಯಾಕಾರದಲ್ಲಿ ಬೆಳೆಯುತ್ತಿದೆ. ಇದರ ಪರಿಣಾಮ ಶಿವಾಜಿನಗರದ ಚಾಂದನಿ ಚೌಕ್‌ ಸೀಲ್‌ಡೌನ್‌ ಆಗಿದೆ. ಏಕೆಂದ್ರೆ, ಇಂದು ಬೆಳಗ್ಗೆ ರಿಲೀಸ್ ಆದ ಹೆಲ್ತ್ ಬುಲೆಟಿನ್​ನಲ್ಲಿ ಶಿವಾಜಿನಗರದ ಚಾಂದನಿ ಚೌಕ್​ನಲ್ಲಿದ್ದ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಚಾಂದನಿ ಚೌಕ್‌ ಸೀಲ್‌ಡೌನ್ದೆ ಆಗಿದೆ. 34 ವರ್ಷದ P-653 ಆಗಿರುವ ಈ ಸೋಂಕಿತ ಶಿವಾಜಿನಗರದ ಹೋಟೆಲ್​ನಲ್ಲಿ ಹೌಸ್ ಕಿಪಿಂಗ್ ಕೆಲಸ ಮಾಡುತ್ತಿದ್ದ. ಶಿವಾಜಿನಗರದಲ್ಲಿ ಜನಸಂದಣಿ ಜಾಸ್ತಿ ಇರುವ ಹಿನ್ನೆಲೆಯಲ್ಲಿ […]

ಶಿವಾಜಿನಗರದ ಚಾಂದನಿ ಚೌಕ್‌ ಸೀಲ್‌ಡೌನ್‌, ಯಾಕೆ?
ಸಾಧು ಶ್ರೀನಾಥ್​

Updated on: May 05, 2020 | 3:45 PM

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಕರುನಾಡನ್ನ ಆವರಿಕೊಂಡಿದೆ. ದಿನೇ ದಿನೆ ದೈತ್ಯಾಕಾರದಲ್ಲಿ ಬೆಳೆಯುತ್ತಿದೆ. ಇದರ ಪರಿಣಾಮ ಶಿವಾಜಿನಗರದ ಚಾಂದನಿ ಚೌಕ್‌ ಸೀಲ್‌ಡೌನ್‌ ಆಗಿದೆ. ಏಕೆಂದ್ರೆ, ಇಂದು ಬೆಳಗ್ಗೆ ರಿಲೀಸ್ ಆದ ಹೆಲ್ತ್ ಬುಲೆಟಿನ್​ನಲ್ಲಿ ಶಿವಾಜಿನಗರದ ಚಾಂದನಿ ಚೌಕ್​ನಲ್ಲಿದ್ದ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಚಾಂದನಿ ಚೌಕ್‌ ಸೀಲ್‌ಡೌನ್ದೆ ಆಗಿದೆ. 34 ವರ್ಷದ P-653 ಆಗಿರುವ ಈ ಸೋಂಕಿತ ಶಿವಾಜಿನಗರದ ಹೋಟೆಲ್​ನಲ್ಲಿ ಹೌಸ್ ಕಿಪಿಂಗ್ ಕೆಲಸ ಮಾಡುತ್ತಿದ್ದ. ಶಿವಾಜಿನಗರದಲ್ಲಿ ಜನಸಂದಣಿ ಜಾಸ್ತಿ ಇರುವ ಹಿನ್ನೆಲೆಯಲ್ಲಿ ಹೋಟೆಲ್ ಸೇರಿದಂತೆ ಆತ ವಾಸವಿದ್ದ ಜಾಗದಿಂದ 100 ಮೀಟರ್ ಸೀಲ್ ಡೌನ್ ಮಾಡಲಾಗಿದೆ.

Published On - 2:49 pm, Tue, 5 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us