AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಾರಿಯಾಗಿರುವ ಸಂಪತ್ ರಾಜ್​ಗೆ ಭಾರೀ ಹಿನ್ನಡೆ, ಎಲ್ಲೇ ಇದ್ರೂ ಪೊಲೀಸರಿಗೆ ಶರಣಾಗಲೇಬೇಕು

ಬೆಂಗಳೂರು: ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಗಲಭೆ ಪ್ರಕರಣದ ಬಳಿಕ ಪರಾರಿಯಾಗಿರುವ ಮಾಜಿ ಮೇಯರ್ ಸಂಪತ್ ರಾಜ್​ಗೆ ಹೈಕೋರ್ಟ್​​ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರೀಗ ಎಲ್ಲೇ ಇದ್ರೂ ಪೊಲೀಸರಿಗೆ ಶರಣಾಗಲೇಬೇಕು ಎಂಬಂತಾಗಿದೆ. ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಗಲಭೆ ಪ್ರಕರಣಕ್ಕೆ ತಡೆಯಾಜ್ಞೆ ಕೋರಿ ಮಾಜಿ ಮೇಯರ್ ಸಂಪತ್ ರಾಜ್ ಅರ್ಜಿ ಸಲ್ಲಿಸಿದ್ದರು. ಆದರೆ ಸಿಸಿಬಿ ಪರ ಎಸ್ ಪಿಪಿ ಪ್ರಸನ್ನಕುಮಾರ್ ಅವರು ಇದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಸಂಪತ್ ರಾಜ್ ಪೊಲೀಸರ ವಿಚಾರಣೆ ತಪ್ಪಿಸಿಕೊಂಡಿದ್ದಾರೆ. ಕೊರೊನಾ ನೆಪ ಹೇಳಿ ಆಸ್ಪತ್ರೆ […]

ಪರಾರಿಯಾಗಿರುವ ಸಂಪತ್ ರಾಜ್​ಗೆ ಭಾರೀ ಹಿನ್ನಡೆ, ಎಲ್ಲೇ ಇದ್ರೂ ಪೊಲೀಸರಿಗೆ ಶರಣಾಗಲೇಬೇಕು
ಸಾಧು ಶ್ರೀನಾಥ್​
|

Updated on: Nov 04, 2020 | 4:35 PM

Share

ಬೆಂಗಳೂರು: ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಗಲಭೆ ಪ್ರಕರಣದ ಬಳಿಕ ಪರಾರಿಯಾಗಿರುವ ಮಾಜಿ ಮೇಯರ್ ಸಂಪತ್ ರಾಜ್​ಗೆ ಹೈಕೋರ್ಟ್​​ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರೀಗ ಎಲ್ಲೇ ಇದ್ರೂ ಪೊಲೀಸರಿಗೆ ಶರಣಾಗಲೇಬೇಕು ಎಂಬಂತಾಗಿದೆ.

ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಗಲಭೆ ಪ್ರಕರಣಕ್ಕೆ ತಡೆಯಾಜ್ಞೆ ಕೋರಿ ಮಾಜಿ ಮೇಯರ್ ಸಂಪತ್ ರಾಜ್ ಅರ್ಜಿ ಸಲ್ಲಿಸಿದ್ದರು. ಆದರೆ ಸಿಸಿಬಿ ಪರ ಎಸ್ ಪಿಪಿ ಪ್ರಸನ್ನಕುಮಾರ್ ಅವರು ಇದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಸಂಪತ್ ರಾಜ್ ಪೊಲೀಸರ ವಿಚಾರಣೆ ತಪ್ಪಿಸಿಕೊಂಡಿದ್ದಾರೆ. ಕೊರೊನಾ ನೆಪ ಹೇಳಿ ಆಸ್ಪತ್ರೆ ಸೇರಿದ್ದರು. 7 ವಾರ ಕಳೆದರೂ ಆಸ್ಪತ್ರೆಯಿಂದ ಹೊರಗೆ ಬಂದಿರಲಿಲ್ಲ. ಕೊರೊನಾ ಮತ್ತೆ ಬಂದಿದೆ ಎಂದೂ ನೆಪ ಹೇಳಿದ್ದರು.

ಈ ಮಧ್ಯೆ, ಪೊಲೀಸರ ಕಣ್ತಪ್ಪಿಸಿ, ಡಿಸ್ ಚಾರ್ಜ್ ಆಗಿದ್ದಾರೆ. ಈ ಬಗ್ಗೆ ಆಸ್ಪತ್ರೆಯವರು ಪೊಲೀಸರಿಗೆ ಮಾಹಿತಿ ನೀಡಿಲ್ಲ. ಈಗ ಸಂಪತ್ ರಾಜ್ ಪೊಲೀಸರ ಕೈಗೆ ಸಿಗದೇ ತಲೆಮರೆಸಿಕೊಂಡಿದ್ದಾರೆ. ಹಾಗಾಗಿ ಪ್ರಕರಣಕ್ಕೆ ತಡೆ ನೀಡದಂತೆ ಎಸ್ ಪಿಪಿ ಪ್ರಸನ್ನ ಕುಮಾರ್ ಅವರು ಪ್ರತಿ ವಾದ ಮಂಡಿಸಿದರು. ಹಾಗಾಗಿ, ಪ್ರಕರಣಕ್ಕೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನ್ಯಾ.ಸೂರಜ್ ಗೋವಿಂದರಾಜ್ ನಿರಾಕರಿಸಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!