AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೌದು, ವಿದೇಶದಿಂದ ವಾಪಸಾದವರಿಗೆ ಸ್ಟಾರ್ ಹೋಟೆಲ್ ರೂಮ್ ರೆಂಟ್ ಹೇಗಿದೆ?

ಬೆಂಗಳೂರು: ಕೊರೊನಾ ಲಾಕ್​ಡೌನ್​ನಿಂದ ವಿದೇಶ ಹಾಗೂ ಹೊರ ರಾಜ್ಯದಲ್ಲಿ ಸಿಲುಕಿದ್ದ ಕನ್ನಡಿಗರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರೆಲ್ಲರನ್ನೂ ಕ್ವಾರಂಟೈನ್​ ಮಾಡಬೇಕಾದ ಅನಿವಾರ್ಯತೆ ಇದೆ. ಹಾಗಾಗಿ ಬೆಂಗಳೂರು ನಗರದ ಫೈವ್ ಸ್ಟಾರ್, ಥ್ರೀ ಸ್ಟಾರ್ ಹೋಟೆಲ್, ಬಜೆಟ್ ಹೋಟೆಲ್, ಕಲ್ಯಾಣ ಮಂಟಪಗಳು, ಹಾಸ್ಟೆಲ್‌ಗಳು, ಸಮುದಾಯ ಭವನಗಳು, ಕಾಲೇಜುಗಳನ್ನು ವಶಕ್ಕೆ ಪಡೆಯಲು ಬಿಬಿಎಂಪಿ ನಿರ್ಧಾರ ಮಾಡಿದೆ. ಕ್ವಾರಂಟೈನ್‌ಗಾಗಿ ವಶಕ್ಕೆ ಪಡೆದ ಹೋಟೆಲ್‌ಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದರ ನಿಗದಿ ಮಾಡಿದೆ. ಫೈವ್ ಸ್ಟಾರ್ ಹೋಟೆಲ್‌ನ ಒಂದು ಕೊಠಡಿಗೆ 3 ಸಾವಿರ […]

ಹೌದು, ವಿದೇಶದಿಂದ ವಾಪಸಾದವರಿಗೆ ಸ್ಟಾರ್ ಹೋಟೆಲ್ ರೂಮ್ ರೆಂಟ್ ಹೇಗಿದೆ?
ಸಾಧು ಶ್ರೀನಾಥ್​
|

Updated on:May 11, 2020 | 12:45 PM

Share

ಬೆಂಗಳೂರು: ಕೊರೊನಾ ಲಾಕ್​ಡೌನ್​ನಿಂದ ವಿದೇಶ ಹಾಗೂ ಹೊರ ರಾಜ್ಯದಲ್ಲಿ ಸಿಲುಕಿದ್ದ ಕನ್ನಡಿಗರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರೆಲ್ಲರನ್ನೂ ಕ್ವಾರಂಟೈನ್​ ಮಾಡಬೇಕಾದ ಅನಿವಾರ್ಯತೆ ಇದೆ. ಹಾಗಾಗಿ ಬೆಂಗಳೂರು ನಗರದ ಫೈವ್ ಸ್ಟಾರ್, ಥ್ರೀ ಸ್ಟಾರ್ ಹೋಟೆಲ್, ಬಜೆಟ್ ಹೋಟೆಲ್, ಕಲ್ಯಾಣ ಮಂಟಪಗಳು, ಹಾಸ್ಟೆಲ್‌ಗಳು, ಸಮುದಾಯ ಭವನಗಳು, ಕಾಲೇಜುಗಳನ್ನು ವಶಕ್ಕೆ ಪಡೆಯಲು ಬಿಬಿಎಂಪಿ ನಿರ್ಧಾರ ಮಾಡಿದೆ.

ಕ್ವಾರಂಟೈನ್‌ಗಾಗಿ ವಶಕ್ಕೆ ಪಡೆದ ಹೋಟೆಲ್‌ಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದರ ನಿಗದಿ ಮಾಡಿದೆ. ಫೈವ್ ಸ್ಟಾರ್ ಹೋಟೆಲ್‌ನ ಒಂದು ಕೊಠಡಿಗೆ 3 ಸಾವಿರ ರೂ. ಹಾಗೂ ಒಂದೇ ಕೊಠಡಿಯಲ್ಲಿ ಇಬ್ಬರಿದ್ದರೆ 3,700 ರೂಪಾಯಿ ನಿಗದಿ ಮಾಡಿದೆ. ಬೆಳಗಿನ ಉಪಾಹಾರವೂ ಸೇರಿ BBMP ದರ ನಿಗದಿ ಮಾಡಿದೆ. ಮಧ್ಯಾಹ್ನ ಊಟಕ್ಕೆ ₹550, ರಾತ್ರಿಯ ಊಟಕ್ಕೆ 550 ರೂ. ಆಗಲಿದೆ.

3 ಸ್ಟಾರ್ ಹೋಟೆಲ್‌ಗೆ ಉಪಾಹಾರ ಸೇರಿ 1,500 ರೂ. ಹಾಗೂ ಒಂದೇ ಕೊಠಡಿಯಲ್ಲಿ ಇಬ್ಬರಿದ್ದರೆ 1,750 ರೂಪಾಯಿ ನಿಗದಿಯಾಗಿದೆ. ಮಧ್ಯಾಹ್ನದ ಊಟಕ್ಕೆ 175 ರೂ, ರಾತ್ರಿಯ ಊಟಕ್ಕೆ 175 ರೂ. ಆಗಲಿದೆ. ಇತರ ಬಜೆಟ್ ಹೋಟೆಲ್‌ಗಳಿಗೆ ಬೇರೆ ಬೇರೆ ದರ ನಿಗದಿ ಪಡಿಸಿದೆ. ಮೂರು ಹೊತ್ತಿನ ಊಟವೂ ಸೇರಿಸಿ ಒಂದು ದಿನಕ್ಕೆ 700ರೂ.ನಿಂದ 900 ರೂಪಾಯಿ ನಿಗದಿ ಪಡಿಸಿದೆ.

ನಗರದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣ ಸೋಂಕಿತರ ಜೊತೆ ಪ್ರಾಥಮಿಕ, ದ್ವಿತೀಯ ಸಂಪರ್ಕ ಹೊಂದಿದ್ದವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕ್ವಾರಂಟೈನ್​ಗೆ ಬಿಬಿಎಂಪಿ ಸ್ಥಳ ನಿಗದಿ ಮಾಡಿದೆ.

Published On - 11:44 am, Mon, 11 May 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​