AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಲಿದೆ ಡಾ. ರಾಜ್‌ಕುಮಾರ್ ಮೆಟ್ರೋ ರೈಲು ನಿಲ್ದಾಣ, ಎಲ್ಲಿ?

ಬೆಂಗಳೂರು: ನಗರದ ಮಾಗಡಿ ರಸ್ತೆಯ ಮೆಟ್ರೋ ರೈಲು ನಿಲ್ದಾಣಕ್ಕೆ “ಡಾ. ರಾಜ್ ಕುಮಾರ್ ಮೆಟ್ರೋ ರೈಲು ನಿಲ್ದಾಣ ” ಎಂದು ನಾಮಕರಣ ಮಾಡುವ ಬಗ್ಗೆ ಅಗಸ್ಟ್​ 4ರಂದು ನಡೆದ ಪಾಲಿಕೆ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ತೆಗೆದುಕೊಳ್ಳಲಾಗಿದೆ. ಈ ವಿಷಯವಾಗಿ ಇಂದು ನಮ್ಮ ಮೆಟ್ರೋದ ವ್ಯವಸ್ಥಾಪಕ ನಿರ್ದೇಶಕರಾದ ಅಜಯ್ ಸೇಥ್ ಅವರನ್ನು ಖುದ್ದಾಗಿ ಭೇಟಿ ಮಾಡಿದ ಮಹಾಪೌರ ಗೌತಮ್ ಕುಮಾರ್‌ ಅವರು ಪಾಲಿಕೆಯ ನಿರ್ಣಯದ ಪ್ರತಿಯನ್ನು ಮತ್ತು ಮನವಿ ಪತ್ರವನ್ನು ಅಜಯ್ ಸೇಥ್​ರವರಿಗೆ ಸಲ್ಲಿಸಿದರು. ಬೆಂಗಳೂರು ದಕ್ಷಿಣ ಜಿಲ್ಲಾ […]

ಬರಲಿದೆ ಡಾ. ರಾಜ್‌ಕುಮಾರ್ ಮೆಟ್ರೋ ರೈಲು ನಿಲ್ದಾಣ, ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 04, 2020 | 2:30 PM

Share

ಬೆಂಗಳೂರು: ನಗರದ ಮಾಗಡಿ ರಸ್ತೆಯ ಮೆಟ್ರೋ ರೈಲು ನಿಲ್ದಾಣಕ್ಕೆ “ಡಾ. ರಾಜ್ ಕುಮಾರ್ ಮೆಟ್ರೋ ರೈಲು ನಿಲ್ದಾಣ ” ಎಂದು ನಾಮಕರಣ ಮಾಡುವ ಬಗ್ಗೆ ಅಗಸ್ಟ್​ 4ರಂದು ನಡೆದ ಪಾಲಿಕೆ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ತೆಗೆದುಕೊಳ್ಳಲಾಗಿದೆ.

ಈ ವಿಷಯವಾಗಿ ಇಂದು ನಮ್ಮ ಮೆಟ್ರೋದ ವ್ಯವಸ್ಥಾಪಕ ನಿರ್ದೇಶಕರಾದ ಅಜಯ್ ಸೇಥ್ ಅವರನ್ನು ಖುದ್ದಾಗಿ ಭೇಟಿ ಮಾಡಿದ ಮಹಾಪೌರ ಗೌತಮ್ ಕುಮಾರ್‌ ಅವರು ಪಾಲಿಕೆಯ ನಿರ್ಣಯದ ಪ್ರತಿಯನ್ನು ಮತ್ತು ಮನವಿ ಪತ್ರವನ್ನು ಅಜಯ್ ಸೇಥ್​ರವರಿಗೆ ಸಲ್ಲಿಸಿದರು.

ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರಾದ ಎನ್.ಆರ್. ರಮೇಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ