AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಲಿದೆ ಡಾ. ರಾಜ್‌ಕುಮಾರ್ ಮೆಟ್ರೋ ರೈಲು ನಿಲ್ದಾಣ, ಎಲ್ಲಿ?

ಬೆಂಗಳೂರು: ನಗರದ ಮಾಗಡಿ ರಸ್ತೆಯ ಮೆಟ್ರೋ ರೈಲು ನಿಲ್ದಾಣಕ್ಕೆ “ಡಾ. ರಾಜ್ ಕುಮಾರ್ ಮೆಟ್ರೋ ರೈಲು ನಿಲ್ದಾಣ ” ಎಂದು ನಾಮಕರಣ ಮಾಡುವ ಬಗ್ಗೆ ಅಗಸ್ಟ್​ 4ರಂದು ನಡೆದ ಪಾಲಿಕೆ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ತೆಗೆದುಕೊಳ್ಳಲಾಗಿದೆ. ಈ ವಿಷಯವಾಗಿ ಇಂದು ನಮ್ಮ ಮೆಟ್ರೋದ ವ್ಯವಸ್ಥಾಪಕ ನಿರ್ದೇಶಕರಾದ ಅಜಯ್ ಸೇಥ್ ಅವರನ್ನು ಖುದ್ದಾಗಿ ಭೇಟಿ ಮಾಡಿದ ಮಹಾಪೌರ ಗೌತಮ್ ಕುಮಾರ್‌ ಅವರು ಪಾಲಿಕೆಯ ನಿರ್ಣಯದ ಪ್ರತಿಯನ್ನು ಮತ್ತು ಮನವಿ ಪತ್ರವನ್ನು ಅಜಯ್ ಸೇಥ್​ರವರಿಗೆ ಸಲ್ಲಿಸಿದರು. ಬೆಂಗಳೂರು ದಕ್ಷಿಣ ಜಿಲ್ಲಾ […]

ಬರಲಿದೆ ಡಾ. ರಾಜ್‌ಕುಮಾರ್ ಮೆಟ್ರೋ ರೈಲು ನಿಲ್ದಾಣ, ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 04, 2020 | 2:30 PM

Share

ಬೆಂಗಳೂರು: ನಗರದ ಮಾಗಡಿ ರಸ್ತೆಯ ಮೆಟ್ರೋ ರೈಲು ನಿಲ್ದಾಣಕ್ಕೆ “ಡಾ. ರಾಜ್ ಕುಮಾರ್ ಮೆಟ್ರೋ ರೈಲು ನಿಲ್ದಾಣ ” ಎಂದು ನಾಮಕರಣ ಮಾಡುವ ಬಗ್ಗೆ ಅಗಸ್ಟ್​ 4ರಂದು ನಡೆದ ಪಾಲಿಕೆ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ತೆಗೆದುಕೊಳ್ಳಲಾಗಿದೆ.

ಈ ವಿಷಯವಾಗಿ ಇಂದು ನಮ್ಮ ಮೆಟ್ರೋದ ವ್ಯವಸ್ಥಾಪಕ ನಿರ್ದೇಶಕರಾದ ಅಜಯ್ ಸೇಥ್ ಅವರನ್ನು ಖುದ್ದಾಗಿ ಭೇಟಿ ಮಾಡಿದ ಮಹಾಪೌರ ಗೌತಮ್ ಕುಮಾರ್‌ ಅವರು ಪಾಲಿಕೆಯ ನಿರ್ಣಯದ ಪ್ರತಿಯನ್ನು ಮತ್ತು ಮನವಿ ಪತ್ರವನ್ನು ಅಜಯ್ ಸೇಥ್​ರವರಿಗೆ ಸಲ್ಲಿಸಿದರು.

ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರಾದ ಎನ್.ಆರ್. ರಮೇಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ