AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಲಿದೆ ಡಾ. ರಾಜ್‌ಕುಮಾರ್ ಮೆಟ್ರೋ ರೈಲು ನಿಲ್ದಾಣ, ಎಲ್ಲಿ?

ಬೆಂಗಳೂರು: ನಗರದ ಮಾಗಡಿ ರಸ್ತೆಯ ಮೆಟ್ರೋ ರೈಲು ನಿಲ್ದಾಣಕ್ಕೆ “ಡಾ. ರಾಜ್ ಕುಮಾರ್ ಮೆಟ್ರೋ ರೈಲು ನಿಲ್ದಾಣ ” ಎಂದು ನಾಮಕರಣ ಮಾಡುವ ಬಗ್ಗೆ ಅಗಸ್ಟ್​ 4ರಂದು ನಡೆದ ಪಾಲಿಕೆ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ತೆಗೆದುಕೊಳ್ಳಲಾಗಿದೆ. ಈ ವಿಷಯವಾಗಿ ಇಂದು ನಮ್ಮ ಮೆಟ್ರೋದ ವ್ಯವಸ್ಥಾಪಕ ನಿರ್ದೇಶಕರಾದ ಅಜಯ್ ಸೇಥ್ ಅವರನ್ನು ಖುದ್ದಾಗಿ ಭೇಟಿ ಮಾಡಿದ ಮಹಾಪೌರ ಗೌತಮ್ ಕುಮಾರ್‌ ಅವರು ಪಾಲಿಕೆಯ ನಿರ್ಣಯದ ಪ್ರತಿಯನ್ನು ಮತ್ತು ಮನವಿ ಪತ್ರವನ್ನು ಅಜಯ್ ಸೇಥ್​ರವರಿಗೆ ಸಲ್ಲಿಸಿದರು. ಬೆಂಗಳೂರು ದಕ್ಷಿಣ ಜಿಲ್ಲಾ […]

ಬರಲಿದೆ ಡಾ. ರಾಜ್‌ಕುಮಾರ್ ಮೆಟ್ರೋ ರೈಲು ನಿಲ್ದಾಣ, ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 04, 2020 | 2:30 PM

Share

ಬೆಂಗಳೂರು: ನಗರದ ಮಾಗಡಿ ರಸ್ತೆಯ ಮೆಟ್ರೋ ರೈಲು ನಿಲ್ದಾಣಕ್ಕೆ “ಡಾ. ರಾಜ್ ಕುಮಾರ್ ಮೆಟ್ರೋ ರೈಲು ನಿಲ್ದಾಣ ” ಎಂದು ನಾಮಕರಣ ಮಾಡುವ ಬಗ್ಗೆ ಅಗಸ್ಟ್​ 4ರಂದು ನಡೆದ ಪಾಲಿಕೆ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ತೆಗೆದುಕೊಳ್ಳಲಾಗಿದೆ.

ಈ ವಿಷಯವಾಗಿ ಇಂದು ನಮ್ಮ ಮೆಟ್ರೋದ ವ್ಯವಸ್ಥಾಪಕ ನಿರ್ದೇಶಕರಾದ ಅಜಯ್ ಸೇಥ್ ಅವರನ್ನು ಖುದ್ದಾಗಿ ಭೇಟಿ ಮಾಡಿದ ಮಹಾಪೌರ ಗೌತಮ್ ಕುಮಾರ್‌ ಅವರು ಪಾಲಿಕೆಯ ನಿರ್ಣಯದ ಪ್ರತಿಯನ್ನು ಮತ್ತು ಮನವಿ ಪತ್ರವನ್ನು ಅಜಯ್ ಸೇಥ್​ರವರಿಗೆ ಸಲ್ಲಿಸಿದರು.

ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರಾದ ಎನ್.ಆರ್. ರಮೇಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು