AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ 46 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ನೋಟಿಸ್

ಬೆಂಗಳೂರು: ನಗರದ 46 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ನೋಟಿಸ್ ಜಾರಿಗೊಳಿಸಿದೆ. ಕೊರೊನಾ ಸೋಂಕಿತರಿಗೆ ತಕ್ಷಣ ಬೆಡ್ ನೀಡದ ಕಾರಣ ಹಾಗೂ ಬಿಬಿಎಂಪಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ 46 ಖಾಸಗಿ ಆಸ್ಪತ್ರೆಗಳ ವಿರುದ್ಧ ನೋಟಿಸ್ ನೀಡಲಾಗಿದೆ. ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಯಲ್ಲಿ ಶೇ.50ರಷ್ಟು ಬೆಡ್ ಮೀಸಲು ಇಡಬೇಕು ಎಂದು ಸರ್ಕಾರ ಆದೇಶ ನೀಡಿದೆ. ಸರ್ಕಾರದ ಸೂಚಿಸಿದ್ದರೂ ಸೋಂಕಿತರಿಗೆ ಬೆಡ್ ಇಲ್ಲ ಎಂದು ಬೆಂಗಳೂರು ಖಾಸಗಿ ಆಸ್ಪತ್ರೆಗಳು ಹೇಳುತ್ತಿವೆ. ಹೀಗಾಗಿ ಸೋಂಕಿತರನ ಶಿಫ್ಟ್ ಮಾಡಲು BBMPಗೆ ಅಡಚಣೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ […]

ಬೆಂಗಳೂರಿನ 46 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ನೋಟಿಸ್
ಆಯೇಷಾ ಬಾನು
| Edited By: |

Updated on:Jul 10, 2020 | 1:22 PM

Share

ಬೆಂಗಳೂರು: ನಗರದ 46 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ನೋಟಿಸ್ ಜಾರಿಗೊಳಿಸಿದೆ. ಕೊರೊನಾ ಸೋಂಕಿತರಿಗೆ ತಕ್ಷಣ ಬೆಡ್ ನೀಡದ ಕಾರಣ ಹಾಗೂ ಬಿಬಿಎಂಪಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ 46 ಖಾಸಗಿ ಆಸ್ಪತ್ರೆಗಳ ವಿರುದ್ಧ ನೋಟಿಸ್ ನೀಡಲಾಗಿದೆ.

ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಯಲ್ಲಿ ಶೇ.50ರಷ್ಟು ಬೆಡ್ ಮೀಸಲು ಇಡಬೇಕು ಎಂದು ಸರ್ಕಾರ ಆದೇಶ ನೀಡಿದೆ. ಸರ್ಕಾರದ ಸೂಚಿಸಿದ್ದರೂ ಸೋಂಕಿತರಿಗೆ ಬೆಡ್ ಇಲ್ಲ ಎಂದು ಬೆಂಗಳೂರು ಖಾಸಗಿ ಆಸ್ಪತ್ರೆಗಳು ಹೇಳುತ್ತಿವೆ. ಹೀಗಾಗಿ ಸೋಂಕಿತರನ ಶಿಫ್ಟ್ ಮಾಡಲು BBMPಗೆ ಅಡಚಣೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಒಟ್ಟು 46 ಆಸ್ಪತ್ರೆಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಅಲ್ಲದೆ ಜುಲೈ 6ರಂದು ಟಿವಿ9ನಲ್ಲಿ ‘ಖಾಲಿ ಬೆಡ್ ಕಳ್ಳಾಟ’ ಎಂಬ ಶಿಶಿಕೆ ಅಡಿ ಅಭಿಯಾನ ಮಾಡಲಾಗಿತ್ತು. ಈ ಅಭಿಯಾನದಿಂದ ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು ಈಗ ಖಾಸಗಿ ಆಸ್ಪತ್ರೆ ವಿರುದ್ಧ ನೋಟಿಸ್ ಕಳಿಸಿವೆ.

Published On - 10:16 am, Fri, 10 July 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ