AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

14000 ಮಾಲೀಕರಿಗೆ BBMP ನೋಟಿಸ್, ಕನ್ನಡ ನಿರ್ಲಕ್ಷ್ಯಿಸಿದರೆ ಅಂಗಡಿ ಬಂದ್

ಬೆಂಗಳೂರು: ನಾಮಫಲಕದಲ್ಲಿ ಕನ್ನಡ ನಿರ್ಲಕ್ಷ್ಯಿಸಿದ 14,000 ಅಂಗಡಿ ಮಾಲೀಕರಿಗೆ ಬಿಬಿಎಂಪಿ ನೋಟಿಸ್ ನೀಡಿದೆ. ನಾಮಫಲಕಗಳಲ್ಲಿ ಶೇಕಡಾ 60ರಷ್ಟು ಕನ್ನಡ ಬಳಕೆ ಕಡ್ಡಾಯವಾಗಿ ಮಾಡಬೇಕು ಎಂದು ಬಿಬಿಎಂಪಿ ಆದೇಶಿಸಿತ್ತು. ಅಲ್ಲದೆ ನವೆಂಬರ್ ಅಂತ್ಯದೊಳಗೆ ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಹೇಳಿತ್ತು. ಆದರೆ ಕೆಲವು ಹೋಟೆಲ್, ಮಾಲ್ ಮಾಲೀಕರು ಆದೇಶವನ್ನು ಪಾಲಿಸಿಲ್ಲ. ಹಾಗಾಗಿ ಬಿಬಿಎಂಪಿ ಆದೇಶ ಪಾಲಿಸದ ಅಂಗಡಿ ಮಾಲೀಕರಿಗೆ ನೋಟಿಸ್ ನೀಡಿದೆ. ಇನೈದು ದಿನದಲ್ಲಿ ಕನ್ನಡ ಬೋರ್ಡ್ ಹಾಕದಿದ್ದರೆ ಉದ್ದಿಮೆ ಪರವಾನಗಿ ರದ್ದು ಮಾಡಿ, ಅಂಗಡಿಗಳನ್ನು ಸಹ ಮುಚ್ಚುವುದಾಗಿ […]

14000 ಮಾಲೀಕರಿಗೆ BBMP ನೋಟಿಸ್, ಕನ್ನಡ ನಿರ್ಲಕ್ಷ್ಯಿಸಿದರೆ ಅಂಗಡಿ ಬಂದ್
ಸಾಧು ಶ್ರೀನಾಥ್​
|

Updated on:Nov 22, 2019 | 11:24 AM

Share

ಬೆಂಗಳೂರು: ನಾಮಫಲಕದಲ್ಲಿ ಕನ್ನಡ ನಿರ್ಲಕ್ಷ್ಯಿಸಿದ 14,000 ಅಂಗಡಿ ಮಾಲೀಕರಿಗೆ ಬಿಬಿಎಂಪಿ ನೋಟಿಸ್ ನೀಡಿದೆ. ನಾಮಫಲಕಗಳಲ್ಲಿ ಶೇಕಡಾ 60ರಷ್ಟು ಕನ್ನಡ ಬಳಕೆ ಕಡ್ಡಾಯವಾಗಿ ಮಾಡಬೇಕು ಎಂದು ಬಿಬಿಎಂಪಿ ಆದೇಶಿಸಿತ್ತು. ಅಲ್ಲದೆ ನವೆಂಬರ್ ಅಂತ್ಯದೊಳಗೆ ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಹೇಳಿತ್ತು.

ಆದರೆ ಕೆಲವು ಹೋಟೆಲ್, ಮಾಲ್ ಮಾಲೀಕರು ಆದೇಶವನ್ನು ಪಾಲಿಸಿಲ್ಲ. ಹಾಗಾಗಿ ಬಿಬಿಎಂಪಿ ಆದೇಶ ಪಾಲಿಸದ ಅಂಗಡಿ ಮಾಲೀಕರಿಗೆ ನೋಟಿಸ್ ನೀಡಿದೆ. ಇನೈದು ದಿನದಲ್ಲಿ ಕನ್ನಡ ಬೋರ್ಡ್ ಹಾಕದಿದ್ದರೆ ಉದ್ದಿಮೆ ಪರವಾನಗಿ ರದ್ದು ಮಾಡಿ, ಅಂಗಡಿಗಳನ್ನು ಸಹ ಮುಚ್ಚುವುದಾಗಿ ಎಚ್ಚರಿಕೆ ನೀಡಿದ್ದೇವೆ ಎಂದು ಮೇಯರ್ ಗೌತಮ್‌ಕುಮಾರ್ ತಿಳಿಸಿದ್ದಾರೆ.

Published On - 8:08 am, Fri, 22 November 19

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್