AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

14000 ಮಾಲೀಕರಿಗೆ BBMP ನೋಟಿಸ್, ಕನ್ನಡ ನಿರ್ಲಕ್ಷ್ಯಿಸಿದರೆ ಅಂಗಡಿ ಬಂದ್

ಬೆಂಗಳೂರು: ನಾಮಫಲಕದಲ್ಲಿ ಕನ್ನಡ ನಿರ್ಲಕ್ಷ್ಯಿಸಿದ 14,000 ಅಂಗಡಿ ಮಾಲೀಕರಿಗೆ ಬಿಬಿಎಂಪಿ ನೋಟಿಸ್ ನೀಡಿದೆ. ನಾಮಫಲಕಗಳಲ್ಲಿ ಶೇಕಡಾ 60ರಷ್ಟು ಕನ್ನಡ ಬಳಕೆ ಕಡ್ಡಾಯವಾಗಿ ಮಾಡಬೇಕು ಎಂದು ಬಿಬಿಎಂಪಿ ಆದೇಶಿಸಿತ್ತು. ಅಲ್ಲದೆ ನವೆಂಬರ್ ಅಂತ್ಯದೊಳಗೆ ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಹೇಳಿತ್ತು. ಆದರೆ ಕೆಲವು ಹೋಟೆಲ್, ಮಾಲ್ ಮಾಲೀಕರು ಆದೇಶವನ್ನು ಪಾಲಿಸಿಲ್ಲ. ಹಾಗಾಗಿ ಬಿಬಿಎಂಪಿ ಆದೇಶ ಪಾಲಿಸದ ಅಂಗಡಿ ಮಾಲೀಕರಿಗೆ ನೋಟಿಸ್ ನೀಡಿದೆ. ಇನೈದು ದಿನದಲ್ಲಿ ಕನ್ನಡ ಬೋರ್ಡ್ ಹಾಕದಿದ್ದರೆ ಉದ್ದಿಮೆ ಪರವಾನಗಿ ರದ್ದು ಮಾಡಿ, ಅಂಗಡಿಗಳನ್ನು ಸಹ ಮುಚ್ಚುವುದಾಗಿ […]

14000 ಮಾಲೀಕರಿಗೆ BBMP ನೋಟಿಸ್, ಕನ್ನಡ ನಿರ್ಲಕ್ಷ್ಯಿಸಿದರೆ ಅಂಗಡಿ ಬಂದ್
ಸಾಧು ಶ್ರೀನಾಥ್​
|

Updated on:Nov 22, 2019 | 11:24 AM

Share

ಬೆಂಗಳೂರು: ನಾಮಫಲಕದಲ್ಲಿ ಕನ್ನಡ ನಿರ್ಲಕ್ಷ್ಯಿಸಿದ 14,000 ಅಂಗಡಿ ಮಾಲೀಕರಿಗೆ ಬಿಬಿಎಂಪಿ ನೋಟಿಸ್ ನೀಡಿದೆ. ನಾಮಫಲಕಗಳಲ್ಲಿ ಶೇಕಡಾ 60ರಷ್ಟು ಕನ್ನಡ ಬಳಕೆ ಕಡ್ಡಾಯವಾಗಿ ಮಾಡಬೇಕು ಎಂದು ಬಿಬಿಎಂಪಿ ಆದೇಶಿಸಿತ್ತು. ಅಲ್ಲದೆ ನವೆಂಬರ್ ಅಂತ್ಯದೊಳಗೆ ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಹೇಳಿತ್ತು.

ಆದರೆ ಕೆಲವು ಹೋಟೆಲ್, ಮಾಲ್ ಮಾಲೀಕರು ಆದೇಶವನ್ನು ಪಾಲಿಸಿಲ್ಲ. ಹಾಗಾಗಿ ಬಿಬಿಎಂಪಿ ಆದೇಶ ಪಾಲಿಸದ ಅಂಗಡಿ ಮಾಲೀಕರಿಗೆ ನೋಟಿಸ್ ನೀಡಿದೆ. ಇನೈದು ದಿನದಲ್ಲಿ ಕನ್ನಡ ಬೋರ್ಡ್ ಹಾಕದಿದ್ದರೆ ಉದ್ದಿಮೆ ಪರವಾನಗಿ ರದ್ದು ಮಾಡಿ, ಅಂಗಡಿಗಳನ್ನು ಸಹ ಮುಚ್ಚುವುದಾಗಿ ಎಚ್ಚರಿಕೆ ನೀಡಿದ್ದೇವೆ ಎಂದು ಮೇಯರ್ ಗೌತಮ್‌ಕುಮಾರ್ ತಿಳಿಸಿದ್ದಾರೆ.

Published On - 8:08 am, Fri, 22 November 19

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ