AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

14000 ಮಾಲೀಕರಿಗೆ BBMP ನೋಟಿಸ್, ಕನ್ನಡ ನಿರ್ಲಕ್ಷ್ಯಿಸಿದರೆ ಅಂಗಡಿ ಬಂದ್

ಬೆಂಗಳೂರು: ನಾಮಫಲಕದಲ್ಲಿ ಕನ್ನಡ ನಿರ್ಲಕ್ಷ್ಯಿಸಿದ 14,000 ಅಂಗಡಿ ಮಾಲೀಕರಿಗೆ ಬಿಬಿಎಂಪಿ ನೋಟಿಸ್ ನೀಡಿದೆ. ನಾಮಫಲಕಗಳಲ್ಲಿ ಶೇಕಡಾ 60ರಷ್ಟು ಕನ್ನಡ ಬಳಕೆ ಕಡ್ಡಾಯವಾಗಿ ಮಾಡಬೇಕು ಎಂದು ಬಿಬಿಎಂಪಿ ಆದೇಶಿಸಿತ್ತು. ಅಲ್ಲದೆ ನವೆಂಬರ್ ಅಂತ್ಯದೊಳಗೆ ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಹೇಳಿತ್ತು. ಆದರೆ ಕೆಲವು ಹೋಟೆಲ್, ಮಾಲ್ ಮಾಲೀಕರು ಆದೇಶವನ್ನು ಪಾಲಿಸಿಲ್ಲ. ಹಾಗಾಗಿ ಬಿಬಿಎಂಪಿ ಆದೇಶ ಪಾಲಿಸದ ಅಂಗಡಿ ಮಾಲೀಕರಿಗೆ ನೋಟಿಸ್ ನೀಡಿದೆ. ಇನೈದು ದಿನದಲ್ಲಿ ಕನ್ನಡ ಬೋರ್ಡ್ ಹಾಕದಿದ್ದರೆ ಉದ್ದಿಮೆ ಪರವಾನಗಿ ರದ್ದು ಮಾಡಿ, ಅಂಗಡಿಗಳನ್ನು ಸಹ ಮುಚ್ಚುವುದಾಗಿ […]

14000 ಮಾಲೀಕರಿಗೆ BBMP ನೋಟಿಸ್, ಕನ್ನಡ ನಿರ್ಲಕ್ಷ್ಯಿಸಿದರೆ ಅಂಗಡಿ ಬಂದ್
ಸಾಧು ಶ್ರೀನಾಥ್​
|

Updated on:Nov 22, 2019 | 11:24 AM

Share

ಬೆಂಗಳೂರು: ನಾಮಫಲಕದಲ್ಲಿ ಕನ್ನಡ ನಿರ್ಲಕ್ಷ್ಯಿಸಿದ 14,000 ಅಂಗಡಿ ಮಾಲೀಕರಿಗೆ ಬಿಬಿಎಂಪಿ ನೋಟಿಸ್ ನೀಡಿದೆ. ನಾಮಫಲಕಗಳಲ್ಲಿ ಶೇಕಡಾ 60ರಷ್ಟು ಕನ್ನಡ ಬಳಕೆ ಕಡ್ಡಾಯವಾಗಿ ಮಾಡಬೇಕು ಎಂದು ಬಿಬಿಎಂಪಿ ಆದೇಶಿಸಿತ್ತು. ಅಲ್ಲದೆ ನವೆಂಬರ್ ಅಂತ್ಯದೊಳಗೆ ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಹೇಳಿತ್ತು.

ಆದರೆ ಕೆಲವು ಹೋಟೆಲ್, ಮಾಲ್ ಮಾಲೀಕರು ಆದೇಶವನ್ನು ಪಾಲಿಸಿಲ್ಲ. ಹಾಗಾಗಿ ಬಿಬಿಎಂಪಿ ಆದೇಶ ಪಾಲಿಸದ ಅಂಗಡಿ ಮಾಲೀಕರಿಗೆ ನೋಟಿಸ್ ನೀಡಿದೆ. ಇನೈದು ದಿನದಲ್ಲಿ ಕನ್ನಡ ಬೋರ್ಡ್ ಹಾಕದಿದ್ದರೆ ಉದ್ದಿಮೆ ಪರವಾನಗಿ ರದ್ದು ಮಾಡಿ, ಅಂಗಡಿಗಳನ್ನು ಸಹ ಮುಚ್ಚುವುದಾಗಿ ಎಚ್ಚರಿಕೆ ನೀಡಿದ್ದೇವೆ ಎಂದು ಮೇಯರ್ ಗೌತಮ್‌ಕುಮಾರ್ ತಿಳಿಸಿದ್ದಾರೆ.

Published On - 8:08 am, Fri, 22 November 19

ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ