AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಮಕ್​ ನೀಡಿ ಎಸ್ಕೇಪ್​ ಆಗ್ತಿದ್ದ ತ್ರಿಬಲ್​ ರೈಡಿಂಗ್ ಪುಂಡರ ಬೆನ್ನಟ್ಟಿದ BBMP Marshals

ಬೆಂಗಳೂರು: ದೇಶಾದ್ಯಂತ ಕೊರೊನಾ ತನ್ನ ಅಟ್ಟಹಾಸವನ್ನ ಮುಂದುವರಿಸಿದೆ. ಹಾಗಾಗಿ ಈ ಮಹಾಮಾರಿ ಹರಡುವುದನ್ನು ತಡೆಯಲು ಕೇಂದ್ರ ಸರ್ಕಾರವು ಎಲ್ಲರೂ ಮಾಸ್ಕ್​ ಧರಿಸಿಕೊಂಡು ಓಡಾಡಬೇಕೆಂದು ನಿಯಮ ಕೂಡ ಜಾರಿ ಮಾಡಿದೆ. ಹಾಗಿದ್ರೂ ಕೂಡ ಕೆಲವರು ಇದಕ್ಕೆ ಡೋಂಟ್​ ಕೇರ್​ ಅನ್ನುತ್ತಾ ಓಡಾಡ್ತಿದ್ದಾರೆ. ಹೀಗಾಗಿ ದೇಶದೆಲ್ಲೆಡೆ ಇಂಥವರನ್ನು ಹಿಡಿದು ದಂಡ ವಿಧಿಸಲು ಆಯಾ ರಾಜ್ಯ ಸರ್ಕಾರಗಳು ಮುಂದಾಗಿವೆ. ಆಶ್ಚರ್ಯವೆಂದರೆ ಕೆಲವು ರಾಜ್ಯಗಳಲ್ಲಿ ಜಮೆಯಾದ ದಂಡದ ಮೊತ್ತ ಕೋಟ್ಯಂತರ ರೂಪಾಯಿಗಳಾಗಿವೆ. ಉದಾಹರಣೆಗೆ ಚಂಡೀಗಢದಲ್ಲಿ 3 ಕೋಟಿ, ಓಡಿಶಾದಲ್ಲಿ 1 ಕೋಟಿ ರೂಪಾಯಿಯಷ್ಟು […]

ಚಮಕ್​ ನೀಡಿ ಎಸ್ಕೇಪ್​ ಆಗ್ತಿದ್ದ ತ್ರಿಬಲ್​ ರೈಡಿಂಗ್ ಪುಂಡರ ಬೆನ್ನಟ್ಟಿದ BBMP Marshals
ಸಾಧು ಶ್ರೀನಾಥ್​
| Edited By: |

Updated on:Jun 15, 2020 | 4:20 PM

Share

ಬೆಂಗಳೂರು: ದೇಶಾದ್ಯಂತ ಕೊರೊನಾ ತನ್ನ ಅಟ್ಟಹಾಸವನ್ನ ಮುಂದುವರಿಸಿದೆ. ಹಾಗಾಗಿ ಈ ಮಹಾಮಾರಿ ಹರಡುವುದನ್ನು ತಡೆಯಲು ಕೇಂದ್ರ ಸರ್ಕಾರವು ಎಲ್ಲರೂ ಮಾಸ್ಕ್​ ಧರಿಸಿಕೊಂಡು ಓಡಾಡಬೇಕೆಂದು ನಿಯಮ ಕೂಡ ಜಾರಿ ಮಾಡಿದೆ. ಹಾಗಿದ್ರೂ ಕೂಡ ಕೆಲವರು ಇದಕ್ಕೆ ಡೋಂಟ್​ ಕೇರ್​ ಅನ್ನುತ್ತಾ ಓಡಾಡ್ತಿದ್ದಾರೆ. ಹೀಗಾಗಿ ದೇಶದೆಲ್ಲೆಡೆ ಇಂಥವರನ್ನು ಹಿಡಿದು ದಂಡ ವಿಧಿಸಲು ಆಯಾ ರಾಜ್ಯ ಸರ್ಕಾರಗಳು ಮುಂದಾಗಿವೆ. ಆಶ್ಚರ್ಯವೆಂದರೆ ಕೆಲವು ರಾಜ್ಯಗಳಲ್ಲಿ ಜಮೆಯಾದ ದಂಡದ ಮೊತ್ತ ಕೋಟ್ಯಂತರ ರೂಪಾಯಿಗಳಾಗಿವೆ. ಉದಾಹರಣೆಗೆ ಚಂಡೀಗಢದಲ್ಲಿ 3 ಕೋಟಿ, ಓಡಿಶಾದಲ್ಲಿ 1 ಕೋಟಿ ರೂಪಾಯಿಯಷ್ಟು ದಂಡ ಪಾವತಿಸಿರುವ ಬಗ್ಗೆ ವರದಿಯಾಗಿದೆ.

ತ್ರಿಬಲ್ ರೈಡಿಂಗ್ ಮಾಡ್ತಿದ್ದ ಪುಂಡರ ಹಿಂದೆ ಚೇಸ್​! ಬೆಂಗಳೂರಿನಲ್ಲೂ ನಮ್ಮ ಬಿಬಿಎಂಪಿ ಮಾರ್ಷಲ್​ಗಳು ಮಾಸ್ಕ್​ ಹಾಕದವರನ್ನು ಹಿಡಿದು ದಂಡ ವಿಧಿಸುತ್ತಿದ್ದಾರೆ. ಹಾಗೆಯೇ ಇಂದೂ ಸಹ ಬ್ಯಾರಿಕೇಡ್​ ಹಾಕಿ ವಾಹನಗಳನ್ನು ತಡೆದು ಪರಿಶೀಲನೆ ನಡೆಸುತ್ತಿದ್ದರು. ಇದೆ ವೇಳೆ ಬೈಕ್​ನಲ್ಲಿ ತ್ರಿಬಲ್ ರೈಡಿಂಗ್ ಮಾಡುತ್ತಾ ಮೂವರು ಪುಂಡ ಮಹಾಶಯರು ಅಲ್ಲಿಗೆ ಬಂದರು. ಮುಂದಕ್ಕೆ ಸಾಗಿದರೆ ನಮ್ಮನೂ ಹಿಡಿದು ಫೈನ್ ಜಡೀತಾರೆ ಅಂತಾ ಯೋಚಿಸಿ ಹೇಗಾದ್ರೂ ಮಾಡಿ ತಪ್ಪಿಸಿಕೊಳ್ಬೇಕು ಅಂತಾ ಅಲ್ಲೇ ಪ್ಲಾನ್​ ಮಾಡಿದ್ರು. ಬ್ಯಾರಿಕೇಡ್​ ಬಳಿ ಬಂದ ಪುಂಡರನ್ನು ತಡೆಯಲು ಮುಂದಾದ ಮಾರ್ಷಲ್​ಗಳಿಗೆ ಚಮಕ್​ ಕೊಟ್ಟು ಎಸ್ಕೇಪ್​ ಆದರು. ಆದರೆ ತಪ್ಪಿಸಿಕೊಂಡ್ವಿ ಅಂತಾ ಅಂದುಕೊಂಡವರಿಗೆ ಶಾಕ್​ ಕಾದಿತ್ತು. ತಕ್ಷಣವೇ ಮಾರ್ಷಲ್​ಗಳು ಅವರನ್ನು ಬೆನ್ನಟ್ಟಿ ಹಿಡಿದರು.  

Published On - 1:37 pm, Mon, 15 June 20

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು