AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಇನ್ನು ಒಂದು ತಿಂಗಳಲ್ಲಿ ಕ್ಲೋಸ್?

ಬೆಂಗಳೂರು:ಕರ್ತವ್ಯಲೋಪ ಎಸಗಿದ ಬಿಬಿಎಂಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ನಿಂದ ಮಹತ್ವದ ಸೂಚನೆ ರವಾನೆಯಾಗಿದೆ. ಒಂದು ಕಾಲದಲ್ಲಿ ಹಸಿರು ನಗರವಾಗಿದ್ದ ಬೆಂಗಳೂರು, ಇಂದು ಹದಗೆಟ್ಟಿದಂತಹ ಸ್ಥಿತಿ ನಿರ್ಮಾಣವಾಗಿದೆ ಇದಕ್ಕೆ ಬಿಬಿಎಂಪಿಯೇ ನೇರ ಹೊಣೆ. ಕರ್ತವ್ಯ ನಿರ್ವಹಣೆಯಲ್ಲಿ ಬಿಬಿಎಂಪಿಯು ವೈಫಲ್ಯ ಕಂಡಿದೆ. ತ್ಯಾಜ್ಯ ವಿಲೇವಾರಿಯಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲವಾಗಿದೆ. ಕರ್ತವ್ಯಲೋಪ ಎಸಗಿದ ಬಿಬಿಎಂಪಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ, ಬಿಬಿಎಂಪಿ ವಿಸರ್ಜನೆ ಕುರಿತು 1 ತಿಂಗಳಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯ ಸರ್ಕಾರಕ್ಕೆ […]

ಬಿಬಿಎಂಪಿ ಇನ್ನು ಒಂದು ತಿಂಗಳಲ್ಲಿ ಕ್ಲೋಸ್?
ಸಾಧು ಶ್ರೀನಾಥ್​
|

Updated on:Oct 15, 2019 | 7:18 PM

Share

ಬೆಂಗಳೂರು:ಕರ್ತವ್ಯಲೋಪ ಎಸಗಿದ ಬಿಬಿಎಂಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ನಿಂದ ಮಹತ್ವದ ಸೂಚನೆ ರವಾನೆಯಾಗಿದೆ.

ಒಂದು ಕಾಲದಲ್ಲಿ ಹಸಿರು ನಗರವಾಗಿದ್ದ ಬೆಂಗಳೂರು, ಇಂದು ಹದಗೆಟ್ಟಿದಂತಹ ಸ್ಥಿತಿ ನಿರ್ಮಾಣವಾಗಿದೆ ಇದಕ್ಕೆ ಬಿಬಿಎಂಪಿಯೇ ನೇರ ಹೊಣೆ. ಕರ್ತವ್ಯ ನಿರ್ವಹಣೆಯಲ್ಲಿ ಬಿಬಿಎಂಪಿಯು ವೈಫಲ್ಯ ಕಂಡಿದೆ. ತ್ಯಾಜ್ಯ ವಿಲೇವಾರಿಯಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲವಾಗಿದೆ. ಕರ್ತವ್ಯಲೋಪ ಎಸಗಿದ ಬಿಬಿಎಂಪಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ, ಬಿಬಿಎಂಪಿ ವಿಸರ್ಜನೆ ಕುರಿತು 1 ತಿಂಗಳಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯ ಸರ್ಕಾರಕ್ಕೆ ತೀವ್ರ ತರಾಟೆ ತೆಗೆದುಕೊಂಡಿದೆ.

ಬೆಂಗಳೂರಿನ ನಾಗರಿಕರ ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತಿದೆ. ಸಂವಿಧಾನದ ಆರ್ಟಿಕಲ್ 21 ಪ್ರಕಾರ ಜೀವಿಸುವ ಹಕ್ಕು ಉಲ್ಲಂಘನೆಯಾಗಿದೆ. 2016ರ ಎಂಎಸ್​ಡಬ್ಯ್ಲೂ ನಿಯಮ ಜಾರಿಗೆ ಹೈಕೋರ್ಟ್ ಗಡುವು ಮಾಡಿದೆ. ಎರಡು ತಿಂಗಳಲ್ಲಿ ಸರ್ಕಾರ, ಬಿಬಿಎಂಪಿ ನಿಯಮ ಜಾರಿ ಮಾಡಬೇಕು, ಇಲ್ಲವಾದರೆ ಕಟ್ಟಡ ನಿರ್ಮಾಣಗಳಿಗೇ ನಿರ್ಬಂಧ ಹೇರುತ್ತೇವೆ ಎಂದು ಸಿಜೆ ಎ.ಎಸ್.ಒಕಾ & ನ್ಯಾ.ಕೃಷ್ಣಕುಮಾರ್​ರವರ ಪೀಠ ಆದೇಶ ನೀಡಿದೆ.

Published On - 7:07 pm, Tue, 15 October 19

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!