AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಇನ್ನು ಒಂದು ತಿಂಗಳಲ್ಲಿ ಕ್ಲೋಸ್?

ಬೆಂಗಳೂರು:ಕರ್ತವ್ಯಲೋಪ ಎಸಗಿದ ಬಿಬಿಎಂಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ನಿಂದ ಮಹತ್ವದ ಸೂಚನೆ ರವಾನೆಯಾಗಿದೆ. ಒಂದು ಕಾಲದಲ್ಲಿ ಹಸಿರು ನಗರವಾಗಿದ್ದ ಬೆಂಗಳೂರು, ಇಂದು ಹದಗೆಟ್ಟಿದಂತಹ ಸ್ಥಿತಿ ನಿರ್ಮಾಣವಾಗಿದೆ ಇದಕ್ಕೆ ಬಿಬಿಎಂಪಿಯೇ ನೇರ ಹೊಣೆ. ಕರ್ತವ್ಯ ನಿರ್ವಹಣೆಯಲ್ಲಿ ಬಿಬಿಎಂಪಿಯು ವೈಫಲ್ಯ ಕಂಡಿದೆ. ತ್ಯಾಜ್ಯ ವಿಲೇವಾರಿಯಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲವಾಗಿದೆ. ಕರ್ತವ್ಯಲೋಪ ಎಸಗಿದ ಬಿಬಿಎಂಪಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ, ಬಿಬಿಎಂಪಿ ವಿಸರ್ಜನೆ ಕುರಿತು 1 ತಿಂಗಳಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯ ಸರ್ಕಾರಕ್ಕೆ […]

ಬಿಬಿಎಂಪಿ ಇನ್ನು ಒಂದು ತಿಂಗಳಲ್ಲಿ ಕ್ಲೋಸ್?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 15, 2019 | 7:18 PM

Share

ಬೆಂಗಳೂರು:ಕರ್ತವ್ಯಲೋಪ ಎಸಗಿದ ಬಿಬಿಎಂಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ನಿಂದ ಮಹತ್ವದ ಸೂಚನೆ ರವಾನೆಯಾಗಿದೆ.

ಒಂದು ಕಾಲದಲ್ಲಿ ಹಸಿರು ನಗರವಾಗಿದ್ದ ಬೆಂಗಳೂರು, ಇಂದು ಹದಗೆಟ್ಟಿದಂತಹ ಸ್ಥಿತಿ ನಿರ್ಮಾಣವಾಗಿದೆ ಇದಕ್ಕೆ ಬಿಬಿಎಂಪಿಯೇ ನೇರ ಹೊಣೆ. ಕರ್ತವ್ಯ ನಿರ್ವಹಣೆಯಲ್ಲಿ ಬಿಬಿಎಂಪಿಯು ವೈಫಲ್ಯ ಕಂಡಿದೆ. ತ್ಯಾಜ್ಯ ವಿಲೇವಾರಿಯಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲವಾಗಿದೆ. ಕರ್ತವ್ಯಲೋಪ ಎಸಗಿದ ಬಿಬಿಎಂಪಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ, ಬಿಬಿಎಂಪಿ ವಿಸರ್ಜನೆ ಕುರಿತು 1 ತಿಂಗಳಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯ ಸರ್ಕಾರಕ್ಕೆ ತೀವ್ರ ತರಾಟೆ ತೆಗೆದುಕೊಂಡಿದೆ.

ಬೆಂಗಳೂರಿನ ನಾಗರಿಕರ ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತಿದೆ. ಸಂವಿಧಾನದ ಆರ್ಟಿಕಲ್ 21 ಪ್ರಕಾರ ಜೀವಿಸುವ ಹಕ್ಕು ಉಲ್ಲಂಘನೆಯಾಗಿದೆ. 2016ರ ಎಂಎಸ್​ಡಬ್ಯ್ಲೂ ನಿಯಮ ಜಾರಿಗೆ ಹೈಕೋರ್ಟ್ ಗಡುವು ಮಾಡಿದೆ. ಎರಡು ತಿಂಗಳಲ್ಲಿ ಸರ್ಕಾರ, ಬಿಬಿಎಂಪಿ ನಿಯಮ ಜಾರಿ ಮಾಡಬೇಕು, ಇಲ್ಲವಾದರೆ ಕಟ್ಟಡ ನಿರ್ಮಾಣಗಳಿಗೇ ನಿರ್ಬಂಧ ಹೇರುತ್ತೇವೆ ಎಂದು ಸಿಜೆ ಎ.ಎಸ್.ಒಕಾ & ನ್ಯಾ.ಕೃಷ್ಣಕುಮಾರ್​ರವರ ಪೀಠ ಆದೇಶ ನೀಡಿದೆ.

Published On - 7:07 pm, Tue, 15 October 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ