AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Negligence ಇಂದಿಗೆ 150 ದಿನ ಆಯ್ತು, ಇನ್ನೂ ಆಸ್ಪತ್ರೆಯಲ್ಲೇ ಇದ್ದಾಳೆ ಆ ಬಾಲಕಿ

ಮಾರ್ಚ್ 11 ರಂದು ಶಾಲೆಗೆ ಹೋಗ್ತಿದ್ದ ಬಾಲಕಿಯೊಬ್ಬಳು,  BBMP ಯ ಸಣ್ಣ ಎಡವಟ್ಟಿನಿಂದಾಗಿ 150 ದಿನದಿಂದ ಆಸ್ಪತ್ರೆಯಲ್ಲೇ ಇದ್ದಾಳೆ. 8 ವರ್ಷದ ಆ ಬಾಲಕಿ ಅಂದು ಶಾಲೆಗೆ ಹೋಗ್ತಿದ್ದಾಗ ಅವಳ ಮೇಲೆ ಮರದ ಒಣಗಿದ ಕೊಂಬೆಯೊಂದು ಬಿದ್ದಿತ್ತು. ರಾಮಮೂರ್ತಿನಗರ ಕೌದೇನಹಳ್ಳಿ ಬಳಿ ಆ ದುರ್ಘಟನೆ ನಡೆದಿತ್ತು. ಕೊಂಬೆ ಒಣಗಿದ್ದು, ಬೀಳುವ ಸ್ಥಿತಿಯಲ್ಲಿದೆ. ಅದನ್ನು ಕಟ್ ಮಾಡುವಂತೆ ಸ್ಥಳೀಯರು ಅದಕ್ಕೂ ಮುಂಚೆ ಅನೇಕ ಬಾರಿ ಬಿಬಿಎಂಪಿಗೆ ಮನವಿ ಮಾಡಿದ್ದರು. ಆದರೆ ಬಿಬಿಎಂಪಿ ತೆರವು ಮಾಡದ ಕಾರಣ ಶಾಲೆಗೆ ಹೋಗ್ತಿದ್ದ […]

BBMP Negligence ಇಂದಿಗೆ 150 ದಿನ ಆಯ್ತು, ಇನ್ನೂ ಆಸ್ಪತ್ರೆಯಲ್ಲೇ ಇದ್ದಾಳೆ ಆ ಬಾಲಕಿ
ಸಾಧು ಶ್ರೀನಾಥ್​
|

Updated on: Aug 07, 2020 | 9:09 AM

Share

ಮಾರ್ಚ್ 11 ರಂದು ಶಾಲೆಗೆ ಹೋಗ್ತಿದ್ದ ಬಾಲಕಿಯೊಬ್ಬಳು,  BBMP ಯ ಸಣ್ಣ ಎಡವಟ್ಟಿನಿಂದಾಗಿ 150 ದಿನದಿಂದ ಆಸ್ಪತ್ರೆಯಲ್ಲೇ ಇದ್ದಾಳೆ. 8 ವರ್ಷದ ಆ ಬಾಲಕಿ ಅಂದು ಶಾಲೆಗೆ ಹೋಗ್ತಿದ್ದಾಗ ಅವಳ ಮೇಲೆ ಮರದ ಒಣಗಿದ ಕೊಂಬೆಯೊಂದು ಬಿದ್ದಿತ್ತು. ರಾಮಮೂರ್ತಿನಗರ ಕೌದೇನಹಳ್ಳಿ ಬಳಿ ಆ ದುರ್ಘಟನೆ ನಡೆದಿತ್ತು.

ಕೊಂಬೆ ಒಣಗಿದ್ದು, ಬೀಳುವ ಸ್ಥಿತಿಯಲ್ಲಿದೆ. ಅದನ್ನು ಕಟ್ ಮಾಡುವಂತೆ ಸ್ಥಳೀಯರು ಅದಕ್ಕೂ ಮುಂಚೆ ಅನೇಕ ಬಾರಿ ಬಿಬಿಎಂಪಿಗೆ ಮನವಿ ಮಾಡಿದ್ದರು. ಆದರೆ ಬಿಬಿಎಂಪಿ ತೆರವು ಮಾಡದ ಕಾರಣ ಶಾಲೆಗೆ ಹೋಗ್ತಿದ್ದ ಬಾಲಕಿಯ ತಲೆ ಮೇಲೆ ಅದೇ ಕೊಂಬೆ ಬಿದ್ದುಬಿಟ್ಟಿತ್ತು.

ತಕ್ಷಣ ಮಣಿಪಾಲ್ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆಗೆ ಸೇರಿಸಲಾಯಿತು. ಇಂದಿಗೆ ಆ ಮಗು ಆಸ್ಪತ್ರೆಗೆ ದಾಖಲಾಗಿ 150 ನೇ ದಿನ. ಇಲ್ಲಿವರೆಗೂ ಗುಣಮುಖಗೊಳ್ಳದ ಮಗು, ತಂದೆ ತಾಯಿಯ ಜೊತೆ ಮಾತನಾಡದ ಸ್ಥಿತಿಗೆ ತಲುಪಿದ್ದಾಳೆ.

ಈ ಮಧ್ಯೆ, ಮಗುವಿನ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆ ಮನೆಗೆ ಕರೆದುಕೊಂಡು ಹೋಗುವಂತೆ ಆಸ್ಪತ್ರೆಯವರು ದುಂಬಾಲು ಬಿದ್ದಿದ್ದಾರೆ. ಕಳೆದ 150 ದಿನದಿಂದ ಆಸ್ಪತ್ರೆಯಲ್ಲೇ ದಿನ ಕಳೆಯುತ್ತಿರುವ ಬಾಲಕಿಯ ತಂದೆ ತಾಯಿ ದಿಕ್ಕು ತೋಚದೆ ದುಃಖದಲ್ಲಿದ್ದಾರೆ. ಮುಂದೇನೋ!?

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ