AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಣಿದು ಕುಪ್ಪಳಿಸಿ ಹೊಸ ವರ್ಷ ಬರ ಮಾಡಿಕೊಳ್ಳುವ ಪ್ಲಾನ್ ಮಾಡಿದ್ದೀರಾ.. ವಿಶೇಷ ಆಚರಣೆಗೆ BBMP ಬ್ರೇಕ್

ಕೊರೊನಾ ವೈರಸ್​ನಿಂದಾಗಿ 2020-21ರ ನ್ಯೂ ಇಯರ್​ ಸ್ಪೆಷಲ್ ಸೆಲೆಬ್ರೇಷನ್ ಬ್ಯಾನ್ ಮಾಡುವಂತೆ ಬಿಬಿಎಂಪಿ ತೀರ್ಮಾನಿಸಿದೆ.

ಕುಣಿದು ಕುಪ್ಪಳಿಸಿ ಹೊಸ ವರ್ಷ ಬರ ಮಾಡಿಕೊಳ್ಳುವ ಪ್ಲಾನ್ ಮಾಡಿದ್ದೀರಾ.. ವಿಶೇಷ ಆಚರಣೆಗೆ BBMP ಬ್ರೇಕ್
2020-21ರ ನ್ಯೂ ಇಯರ್​ನಲ್ಲಿ ವಿಶೇಷ ಸಂಭ್ರಮಾಚರಣೆ ಇರುವುದಿಲ್ಲ
shruti hegde
| Edited By: ಆಯೇಷಾ ಬಾನು|

Updated on:Dec 18, 2020 | 3:05 PM

Share

ಬೆಂಗಳೂರು: ಇನ್ನೇನು ನ್ಯೂ ಇಯರ್ ಬಂದೇ ಬಿಡ್ತು. ಆದರೆ, ಕೊರೊನಾ ಮಹಾಮಾರಿಯ ಆರ್ಭಟ ಮಾತ್ರ ಕಡಿಮೆ ಆಗಿಲ್ಲ. ಈ ನಿಟ್ಟಿನಲ್ಲಿ ನ್ಯೂ ಇಯರ್​ ಸ್ಪೆಷಲ್ ಸೆಲೆಬ್ರೇಷನ್​ನನ್ನು ಬ್ಯಾನ್ ಮಾಡುವಂತೆ ಬಿಬಿಎಂಪಿ ತೀರ್ಮಾನಿಸಿದೆ.

ಈ ಬಾರಿಯ ಹೊಸ ವರ್ಷದಲ್ಲಿ ಪಬ್​ಗಳಲ್ಲಿ ಗುಂಪು, ಗುಂಪಾಗಿ ಡ್ಯಾನ್ಸ್​ ಮಾಡುವುದನ್ನು ಬ್ಯಾನ್​ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಕೊರೊನಾ ರೂಲ್ಸ್​ಗೆ ತಕ್ಕಂತೆ ಸಾಮಾಜಿಕ ಅಂತರ ಕಾಪಾಡಿಕೊಂಡು, ಹೆಚ್ಚಿನ ಜನ ಸೇರಿಸದೆ ಪಾರ್ಟಿ ನಡೆಸಲು ತಯಾರಿ ನಡೆಸಲಾಗಿದೆ.

ಪಬ್​ಗಳಲ್ಲಿ ಮೊದಲ ಆದ್ಯತೆ ಕಪಲ್ಸ್​ಗಳಿಗೆ ಎಂದು ತೀರ್ಮಾನಿಸಲಾಗಿದ್ದು, ಒಂದು ಟೇಬಲ್​ನಿಂದ ಮತ್ತೊಂದು ಟೇಬಲ್​ಗೆ ಅಂತರ ಕಾಯ್ದುಕೊಳ್ಳುವಂತೆ ಎಚ್ಚರ ವಹಿಸಲಾಗುತ್ತೆ. ನಿಂತು ಡ್ಯಾನ್ಸ್​ ಮಾಡಲು ಮಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಗುಂಪುಕಟ್ಟಿ ಡ್ಯಾನ್ಸ್ ಮಾಡುವುದು ಮತ್ತು ಡಿಜೆಗಳನ್ನು ಆಯೋಜನೆ ಮಾಡದಿರಲು ಪಬ್​ಗಳು ತೀರ್ಮಾನಿಸಿವೆ.

ನಿಮ್ಗೆ ನ್ಯೂ ಇಯರ್ ಸೆಲೆಬ್ರೇಷನ್,​ ಆದ್ರೆ ಪೊಲೀಸರಿಗೆ 2 ಪಾಳಿಯಲ್ಲಿ ಡ್ಯೂಟಿ!

Published On - 3:04 pm, Fri, 18 December 20

Follow Us
shruti hegde
shruti hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!