AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಣಿದು ಕುಪ್ಪಳಿಸಿ ಹೊಸ ವರ್ಷ ಬರ ಮಾಡಿಕೊಳ್ಳುವ ಪ್ಲಾನ್ ಮಾಡಿದ್ದೀರಾ.. ವಿಶೇಷ ಆಚರಣೆಗೆ BBMP ಬ್ರೇಕ್

ಕೊರೊನಾ ವೈರಸ್​ನಿಂದಾಗಿ 2020-21ರ ನ್ಯೂ ಇಯರ್​ ಸ್ಪೆಷಲ್ ಸೆಲೆಬ್ರೇಷನ್ ಬ್ಯಾನ್ ಮಾಡುವಂತೆ ಬಿಬಿಎಂಪಿ ತೀರ್ಮಾನಿಸಿದೆ.

ಕುಣಿದು ಕುಪ್ಪಳಿಸಿ ಹೊಸ ವರ್ಷ ಬರ ಮಾಡಿಕೊಳ್ಳುವ ಪ್ಲಾನ್ ಮಾಡಿದ್ದೀರಾ.. ವಿಶೇಷ ಆಚರಣೆಗೆ BBMP ಬ್ರೇಕ್
2020-21ರ ನ್ಯೂ ಇಯರ್​ನಲ್ಲಿ ವಿಶೇಷ ಸಂಭ್ರಮಾಚರಣೆ ಇರುವುದಿಲ್ಲ
shruti hegde
| Edited By: |

Updated on:Dec 18, 2020 | 3:05 PM

Share

ಬೆಂಗಳೂರು: ಇನ್ನೇನು ನ್ಯೂ ಇಯರ್ ಬಂದೇ ಬಿಡ್ತು. ಆದರೆ, ಕೊರೊನಾ ಮಹಾಮಾರಿಯ ಆರ್ಭಟ ಮಾತ್ರ ಕಡಿಮೆ ಆಗಿಲ್ಲ. ಈ ನಿಟ್ಟಿನಲ್ಲಿ ನ್ಯೂ ಇಯರ್​ ಸ್ಪೆಷಲ್ ಸೆಲೆಬ್ರೇಷನ್​ನನ್ನು ಬ್ಯಾನ್ ಮಾಡುವಂತೆ ಬಿಬಿಎಂಪಿ ತೀರ್ಮಾನಿಸಿದೆ.

ಈ ಬಾರಿಯ ಹೊಸ ವರ್ಷದಲ್ಲಿ ಪಬ್​ಗಳಲ್ಲಿ ಗುಂಪು, ಗುಂಪಾಗಿ ಡ್ಯಾನ್ಸ್​ ಮಾಡುವುದನ್ನು ಬ್ಯಾನ್​ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಕೊರೊನಾ ರೂಲ್ಸ್​ಗೆ ತಕ್ಕಂತೆ ಸಾಮಾಜಿಕ ಅಂತರ ಕಾಪಾಡಿಕೊಂಡು, ಹೆಚ್ಚಿನ ಜನ ಸೇರಿಸದೆ ಪಾರ್ಟಿ ನಡೆಸಲು ತಯಾರಿ ನಡೆಸಲಾಗಿದೆ.

ಪಬ್​ಗಳಲ್ಲಿ ಮೊದಲ ಆದ್ಯತೆ ಕಪಲ್ಸ್​ಗಳಿಗೆ ಎಂದು ತೀರ್ಮಾನಿಸಲಾಗಿದ್ದು, ಒಂದು ಟೇಬಲ್​ನಿಂದ ಮತ್ತೊಂದು ಟೇಬಲ್​ಗೆ ಅಂತರ ಕಾಯ್ದುಕೊಳ್ಳುವಂತೆ ಎಚ್ಚರ ವಹಿಸಲಾಗುತ್ತೆ. ನಿಂತು ಡ್ಯಾನ್ಸ್​ ಮಾಡಲು ಮಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಗುಂಪುಕಟ್ಟಿ ಡ್ಯಾನ್ಸ್ ಮಾಡುವುದು ಮತ್ತು ಡಿಜೆಗಳನ್ನು ಆಯೋಜನೆ ಮಾಡದಿರಲು ಪಬ್​ಗಳು ತೀರ್ಮಾನಿಸಿವೆ.

ನಿಮ್ಗೆ ನ್ಯೂ ಇಯರ್ ಸೆಲೆಬ್ರೇಷನ್,​ ಆದ್ರೆ ಪೊಲೀಸರಿಗೆ 2 ಪಾಳಿಯಲ್ಲಿ ಡ್ಯೂಟಿ!

Published On - 3:04 pm, Fri, 18 December 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?