AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಣಿದು ಕುಪ್ಪಳಿಸಿ ಹೊಸ ವರ್ಷ ಬರ ಮಾಡಿಕೊಳ್ಳುವ ಪ್ಲಾನ್ ಮಾಡಿದ್ದೀರಾ.. ವಿಶೇಷ ಆಚರಣೆಗೆ BBMP ಬ್ರೇಕ್

ಕೊರೊನಾ ವೈರಸ್​ನಿಂದಾಗಿ 2020-21ರ ನ್ಯೂ ಇಯರ್​ ಸ್ಪೆಷಲ್ ಸೆಲೆಬ್ರೇಷನ್ ಬ್ಯಾನ್ ಮಾಡುವಂತೆ ಬಿಬಿಎಂಪಿ ತೀರ್ಮಾನಿಸಿದೆ.

ಕುಣಿದು ಕುಪ್ಪಳಿಸಿ ಹೊಸ ವರ್ಷ ಬರ ಮಾಡಿಕೊಳ್ಳುವ ಪ್ಲಾನ್ ಮಾಡಿದ್ದೀರಾ.. ವಿಶೇಷ ಆಚರಣೆಗೆ BBMP ಬ್ರೇಕ್
2020-21ರ ನ್ಯೂ ಇಯರ್​ನಲ್ಲಿ ವಿಶೇಷ ಸಂಭ್ರಮಾಚರಣೆ ಇರುವುದಿಲ್ಲ
shruti hegde
| Edited By: |

Updated on:Dec 18, 2020 | 3:05 PM

Share

ಬೆಂಗಳೂರು: ಇನ್ನೇನು ನ್ಯೂ ಇಯರ್ ಬಂದೇ ಬಿಡ್ತು. ಆದರೆ, ಕೊರೊನಾ ಮಹಾಮಾರಿಯ ಆರ್ಭಟ ಮಾತ್ರ ಕಡಿಮೆ ಆಗಿಲ್ಲ. ಈ ನಿಟ್ಟಿನಲ್ಲಿ ನ್ಯೂ ಇಯರ್​ ಸ್ಪೆಷಲ್ ಸೆಲೆಬ್ರೇಷನ್​ನನ್ನು ಬ್ಯಾನ್ ಮಾಡುವಂತೆ ಬಿಬಿಎಂಪಿ ತೀರ್ಮಾನಿಸಿದೆ.

ಈ ಬಾರಿಯ ಹೊಸ ವರ್ಷದಲ್ಲಿ ಪಬ್​ಗಳಲ್ಲಿ ಗುಂಪು, ಗುಂಪಾಗಿ ಡ್ಯಾನ್ಸ್​ ಮಾಡುವುದನ್ನು ಬ್ಯಾನ್​ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಕೊರೊನಾ ರೂಲ್ಸ್​ಗೆ ತಕ್ಕಂತೆ ಸಾಮಾಜಿಕ ಅಂತರ ಕಾಪಾಡಿಕೊಂಡು, ಹೆಚ್ಚಿನ ಜನ ಸೇರಿಸದೆ ಪಾರ್ಟಿ ನಡೆಸಲು ತಯಾರಿ ನಡೆಸಲಾಗಿದೆ.

ಪಬ್​ಗಳಲ್ಲಿ ಮೊದಲ ಆದ್ಯತೆ ಕಪಲ್ಸ್​ಗಳಿಗೆ ಎಂದು ತೀರ್ಮಾನಿಸಲಾಗಿದ್ದು, ಒಂದು ಟೇಬಲ್​ನಿಂದ ಮತ್ತೊಂದು ಟೇಬಲ್​ಗೆ ಅಂತರ ಕಾಯ್ದುಕೊಳ್ಳುವಂತೆ ಎಚ್ಚರ ವಹಿಸಲಾಗುತ್ತೆ. ನಿಂತು ಡ್ಯಾನ್ಸ್​ ಮಾಡಲು ಮಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಗುಂಪುಕಟ್ಟಿ ಡ್ಯಾನ್ಸ್ ಮಾಡುವುದು ಮತ್ತು ಡಿಜೆಗಳನ್ನು ಆಯೋಜನೆ ಮಾಡದಿರಲು ಪಬ್​ಗಳು ತೀರ್ಮಾನಿಸಿವೆ.

ನಿಮ್ಗೆ ನ್ಯೂ ಇಯರ್ ಸೆಲೆಬ್ರೇಷನ್,​ ಆದ್ರೆ ಪೊಲೀಸರಿಗೆ 2 ಪಾಳಿಯಲ್ಲಿ ಡ್ಯೂಟಿ!

Published On - 3:04 pm, Fri, 18 December 20

ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್