AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರಿಯಾ ಸೀಲ್​ಡೌನ್ ಮಾಡದೇ ಮನೆಯನ್ನೇ ಸೀಲ್ ಮಾಡಿಬಿಟ್ರು!

ಬೆಂಗಳೂರು: ಕೊರೊನಾ ಕಾಲದಲ್ಲಿ ಸರ್ಕಾರಿ ಅಧಿಕಾರಿಗಳ ಎಡವಟ್ಟುಗಳು ಹೆಚ್ಚಾಗಿವೆ. ಈಗ ಬಿಬಿಎಂಪಿ ಮಹಾ ಎಡವಟ್ಟು ಮಾಡಿದೆ. ಕೊರೊನಾ ಕಾಣಿಸಿಕೊಂಡ ಮನೆ ಬಾಗಿಲಿಗೆ ಕಬ್ಬಿಣದ ಶೀಟ್ ಹಾಕಿ‌ ಸೀಲ್​ಡೌನ್ ಮಾಡಿದ್ದ ಘಟನೆ ನಡೆದಿದೆ. ಬಿಬಿಎಂಪಿ ಸಿಬ್ಬಂದಿ ಕೊರೊನಾ ಕಾಣಿಸಿಕೊಂಡ ಏರಿಯಾ ಸೀಲ್​ಡೌನ್ ಮಾಡುವ ಬದಲಾಗಿ ಮನೆಯವರು ಹೊರಬರದಂತೆ ಮನೆ ಸೀಲ್ ಮಾಡಿದ್ದಾರೆ. ಎರಡೂ ಮನೆಯ ಬಾಗಿಲಿಗೆ ಸೀಲ್ ಮಾಡಿ ಬಿಬಿಎಂಪಿ ಎಡವಟ್ಟು ಮಾಡಿದ್ದಾರೆ. ಮನೆಯವರು ಎಷ್ಟೇ ಬೇಡಿಕೊಂಡ್ರೂ ಕೇಳದೆ ಮನೆ ಸೀಲ್​ಡೌನ್ ಮಾಡಿದ್ದಾರೆ. ಇದರಿಂದ ಮನೆಯವರು ಬಾರಲಾಗದೆ ಪರದಾಡಿದ್ದಾರೆ. […]

ಏರಿಯಾ ಸೀಲ್​ಡೌನ್ ಮಾಡದೇ ಮನೆಯನ್ನೇ ಸೀಲ್ ಮಾಡಿಬಿಟ್ರು!
ಬಿಬಿಎಂಪಿ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 24, 2020 | 8:34 AM

Share

ಬೆಂಗಳೂರು: ಕೊರೊನಾ ಕಾಲದಲ್ಲಿ ಸರ್ಕಾರಿ ಅಧಿಕಾರಿಗಳ ಎಡವಟ್ಟುಗಳು ಹೆಚ್ಚಾಗಿವೆ. ಈಗ ಬಿಬಿಎಂಪಿ ಮಹಾ ಎಡವಟ್ಟು ಮಾಡಿದೆ. ಕೊರೊನಾ ಕಾಣಿಸಿಕೊಂಡ ಮನೆ ಬಾಗಿಲಿಗೆ ಕಬ್ಬಿಣದ ಶೀಟ್ ಹಾಕಿ‌ ಸೀಲ್​ಡೌನ್ ಮಾಡಿದ್ದ ಘಟನೆ ನಡೆದಿದೆ.

ಬಿಬಿಎಂಪಿ ಸಿಬ್ಬಂದಿ ಕೊರೊನಾ ಕಾಣಿಸಿಕೊಂಡ ಏರಿಯಾ ಸೀಲ್​ಡೌನ್ ಮಾಡುವ ಬದಲಾಗಿ ಮನೆಯವರು ಹೊರಬರದಂತೆ ಮನೆ ಸೀಲ್ ಮಾಡಿದ್ದಾರೆ. ಎರಡೂ ಮನೆಯ ಬಾಗಿಲಿಗೆ ಸೀಲ್ ಮಾಡಿ ಬಿಬಿಎಂಪಿ ಎಡವಟ್ಟು ಮಾಡಿದ್ದಾರೆ. ಮನೆಯವರು ಎಷ್ಟೇ ಬೇಡಿಕೊಂಡ್ರೂ ಕೇಳದೆ ಮನೆ ಸೀಲ್​ಡೌನ್ ಮಾಡಿದ್ದಾರೆ. ಇದರಿಂದ ಮನೆಯವರು ಬಾರಲಾಗದೆ ಪರದಾಡಿದ್ದಾರೆ.

ಸೀಲ್ ಮಾಡಿರುವ ಮನೆಯಲ್ಲಿ ಒಬ್ಬ ಮಹಿಳೆ ಇಬ್ಬರು ಮಕ್ಕಳಿದ್ದಾರೆ. ಇನ್ನೊಂದು ಮನೆಯಲ್ಲಿ ವೃದ್ಧ ದಂಪತಿಗಳು ವಾಸವಾಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಪುಲ್ ವೈರಲ್ ಆದ ನಂತರ ಎಚ್ಚೆತ್ತುಗೊಂಡ ಬಿಬಿಎಂಪಿ ತಗಡಿನ ಸೀಟ್ ತೆರವು ಮಾಡಿದೆ. ಪಾಲಿಕೆಯ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಿರ್ಲಕ್ಷ್ಯವಹಿಸಿರುವ ಅಧಿಕಾರಿಗಳಿಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ.

Published On - 8:26 am, Fri, 24 July 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ