AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರಿಯಾ ಸೀಲ್​ಡೌನ್ ಮಾಡದೇ ಮನೆಯನ್ನೇ ಸೀಲ್ ಮಾಡಿಬಿಟ್ರು!

ಬೆಂಗಳೂರು: ಕೊರೊನಾ ಕಾಲದಲ್ಲಿ ಸರ್ಕಾರಿ ಅಧಿಕಾರಿಗಳ ಎಡವಟ್ಟುಗಳು ಹೆಚ್ಚಾಗಿವೆ. ಈಗ ಬಿಬಿಎಂಪಿ ಮಹಾ ಎಡವಟ್ಟು ಮಾಡಿದೆ. ಕೊರೊನಾ ಕಾಣಿಸಿಕೊಂಡ ಮನೆ ಬಾಗಿಲಿಗೆ ಕಬ್ಬಿಣದ ಶೀಟ್ ಹಾಕಿ‌ ಸೀಲ್​ಡೌನ್ ಮಾಡಿದ್ದ ಘಟನೆ ನಡೆದಿದೆ. ಬಿಬಿಎಂಪಿ ಸಿಬ್ಬಂದಿ ಕೊರೊನಾ ಕಾಣಿಸಿಕೊಂಡ ಏರಿಯಾ ಸೀಲ್​ಡೌನ್ ಮಾಡುವ ಬದಲಾಗಿ ಮನೆಯವರು ಹೊರಬರದಂತೆ ಮನೆ ಸೀಲ್ ಮಾಡಿದ್ದಾರೆ. ಎರಡೂ ಮನೆಯ ಬಾಗಿಲಿಗೆ ಸೀಲ್ ಮಾಡಿ ಬಿಬಿಎಂಪಿ ಎಡವಟ್ಟು ಮಾಡಿದ್ದಾರೆ. ಮನೆಯವರು ಎಷ್ಟೇ ಬೇಡಿಕೊಂಡ್ರೂ ಕೇಳದೆ ಮನೆ ಸೀಲ್​ಡೌನ್ ಮಾಡಿದ್ದಾರೆ. ಇದರಿಂದ ಮನೆಯವರು ಬಾರಲಾಗದೆ ಪರದಾಡಿದ್ದಾರೆ. […]

ಏರಿಯಾ ಸೀಲ್​ಡೌನ್ ಮಾಡದೇ ಮನೆಯನ್ನೇ ಸೀಲ್ ಮಾಡಿಬಿಟ್ರು!
ಬಿಬಿಎಂಪಿ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 24, 2020 | 8:34 AM

Share

ಬೆಂಗಳೂರು: ಕೊರೊನಾ ಕಾಲದಲ್ಲಿ ಸರ್ಕಾರಿ ಅಧಿಕಾರಿಗಳ ಎಡವಟ್ಟುಗಳು ಹೆಚ್ಚಾಗಿವೆ. ಈಗ ಬಿಬಿಎಂಪಿ ಮಹಾ ಎಡವಟ್ಟು ಮಾಡಿದೆ. ಕೊರೊನಾ ಕಾಣಿಸಿಕೊಂಡ ಮನೆ ಬಾಗಿಲಿಗೆ ಕಬ್ಬಿಣದ ಶೀಟ್ ಹಾಕಿ‌ ಸೀಲ್​ಡೌನ್ ಮಾಡಿದ್ದ ಘಟನೆ ನಡೆದಿದೆ.

ಬಿಬಿಎಂಪಿ ಸಿಬ್ಬಂದಿ ಕೊರೊನಾ ಕಾಣಿಸಿಕೊಂಡ ಏರಿಯಾ ಸೀಲ್​ಡೌನ್ ಮಾಡುವ ಬದಲಾಗಿ ಮನೆಯವರು ಹೊರಬರದಂತೆ ಮನೆ ಸೀಲ್ ಮಾಡಿದ್ದಾರೆ. ಎರಡೂ ಮನೆಯ ಬಾಗಿಲಿಗೆ ಸೀಲ್ ಮಾಡಿ ಬಿಬಿಎಂಪಿ ಎಡವಟ್ಟು ಮಾಡಿದ್ದಾರೆ. ಮನೆಯವರು ಎಷ್ಟೇ ಬೇಡಿಕೊಂಡ್ರೂ ಕೇಳದೆ ಮನೆ ಸೀಲ್​ಡೌನ್ ಮಾಡಿದ್ದಾರೆ. ಇದರಿಂದ ಮನೆಯವರು ಬಾರಲಾಗದೆ ಪರದಾಡಿದ್ದಾರೆ.

ಸೀಲ್ ಮಾಡಿರುವ ಮನೆಯಲ್ಲಿ ಒಬ್ಬ ಮಹಿಳೆ ಇಬ್ಬರು ಮಕ್ಕಳಿದ್ದಾರೆ. ಇನ್ನೊಂದು ಮನೆಯಲ್ಲಿ ವೃದ್ಧ ದಂಪತಿಗಳು ವಾಸವಾಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಪುಲ್ ವೈರಲ್ ಆದ ನಂತರ ಎಚ್ಚೆತ್ತುಗೊಂಡ ಬಿಬಿಎಂಪಿ ತಗಡಿನ ಸೀಟ್ ತೆರವು ಮಾಡಿದೆ. ಪಾಲಿಕೆಯ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಿರ್ಲಕ್ಷ್ಯವಹಿಸಿರುವ ಅಧಿಕಾರಿಗಳಿಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ.

Published On - 8:26 am, Fri, 24 July 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು