AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರಿಯಾ ಸೀಲ್​ಡೌನ್ ಮಾಡದೇ ಮನೆಯನ್ನೇ ಸೀಲ್ ಮಾಡಿಬಿಟ್ರು!

ಬೆಂಗಳೂರು: ಕೊರೊನಾ ಕಾಲದಲ್ಲಿ ಸರ್ಕಾರಿ ಅಧಿಕಾರಿಗಳ ಎಡವಟ್ಟುಗಳು ಹೆಚ್ಚಾಗಿವೆ. ಈಗ ಬಿಬಿಎಂಪಿ ಮಹಾ ಎಡವಟ್ಟು ಮಾಡಿದೆ. ಕೊರೊನಾ ಕಾಣಿಸಿಕೊಂಡ ಮನೆ ಬಾಗಿಲಿಗೆ ಕಬ್ಬಿಣದ ಶೀಟ್ ಹಾಕಿ‌ ಸೀಲ್​ಡೌನ್ ಮಾಡಿದ್ದ ಘಟನೆ ನಡೆದಿದೆ. ಬಿಬಿಎಂಪಿ ಸಿಬ್ಬಂದಿ ಕೊರೊನಾ ಕಾಣಿಸಿಕೊಂಡ ಏರಿಯಾ ಸೀಲ್​ಡೌನ್ ಮಾಡುವ ಬದಲಾಗಿ ಮನೆಯವರು ಹೊರಬರದಂತೆ ಮನೆ ಸೀಲ್ ಮಾಡಿದ್ದಾರೆ. ಎರಡೂ ಮನೆಯ ಬಾಗಿಲಿಗೆ ಸೀಲ್ ಮಾಡಿ ಬಿಬಿಎಂಪಿ ಎಡವಟ್ಟು ಮಾಡಿದ್ದಾರೆ. ಮನೆಯವರು ಎಷ್ಟೇ ಬೇಡಿಕೊಂಡ್ರೂ ಕೇಳದೆ ಮನೆ ಸೀಲ್​ಡೌನ್ ಮಾಡಿದ್ದಾರೆ. ಇದರಿಂದ ಮನೆಯವರು ಬಾರಲಾಗದೆ ಪರದಾಡಿದ್ದಾರೆ. […]

ಏರಿಯಾ ಸೀಲ್​ಡೌನ್ ಮಾಡದೇ ಮನೆಯನ್ನೇ ಸೀಲ್ ಮಾಡಿಬಿಟ್ರು!
ಬಿಬಿಎಂಪಿ
ಆಯೇಷಾ ಬಾನು
| Edited By: |

Updated on:Jul 24, 2020 | 8:34 AM

Share

ಬೆಂಗಳೂರು: ಕೊರೊನಾ ಕಾಲದಲ್ಲಿ ಸರ್ಕಾರಿ ಅಧಿಕಾರಿಗಳ ಎಡವಟ್ಟುಗಳು ಹೆಚ್ಚಾಗಿವೆ. ಈಗ ಬಿಬಿಎಂಪಿ ಮಹಾ ಎಡವಟ್ಟು ಮಾಡಿದೆ. ಕೊರೊನಾ ಕಾಣಿಸಿಕೊಂಡ ಮನೆ ಬಾಗಿಲಿಗೆ ಕಬ್ಬಿಣದ ಶೀಟ್ ಹಾಕಿ‌ ಸೀಲ್​ಡೌನ್ ಮಾಡಿದ್ದ ಘಟನೆ ನಡೆದಿದೆ.

ಬಿಬಿಎಂಪಿ ಸಿಬ್ಬಂದಿ ಕೊರೊನಾ ಕಾಣಿಸಿಕೊಂಡ ಏರಿಯಾ ಸೀಲ್​ಡೌನ್ ಮಾಡುವ ಬದಲಾಗಿ ಮನೆಯವರು ಹೊರಬರದಂತೆ ಮನೆ ಸೀಲ್ ಮಾಡಿದ್ದಾರೆ. ಎರಡೂ ಮನೆಯ ಬಾಗಿಲಿಗೆ ಸೀಲ್ ಮಾಡಿ ಬಿಬಿಎಂಪಿ ಎಡವಟ್ಟು ಮಾಡಿದ್ದಾರೆ. ಮನೆಯವರು ಎಷ್ಟೇ ಬೇಡಿಕೊಂಡ್ರೂ ಕೇಳದೆ ಮನೆ ಸೀಲ್​ಡೌನ್ ಮಾಡಿದ್ದಾರೆ. ಇದರಿಂದ ಮನೆಯವರು ಬಾರಲಾಗದೆ ಪರದಾಡಿದ್ದಾರೆ.

ಸೀಲ್ ಮಾಡಿರುವ ಮನೆಯಲ್ಲಿ ಒಬ್ಬ ಮಹಿಳೆ ಇಬ್ಬರು ಮಕ್ಕಳಿದ್ದಾರೆ. ಇನ್ನೊಂದು ಮನೆಯಲ್ಲಿ ವೃದ್ಧ ದಂಪತಿಗಳು ವಾಸವಾಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಪುಲ್ ವೈರಲ್ ಆದ ನಂತರ ಎಚ್ಚೆತ್ತುಗೊಂಡ ಬಿಬಿಎಂಪಿ ತಗಡಿನ ಸೀಟ್ ತೆರವು ಮಾಡಿದೆ. ಪಾಲಿಕೆಯ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಿರ್ಲಕ್ಷ್ಯವಹಿಸಿರುವ ಅಧಿಕಾರಿಗಳಿಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ.

Published On - 8:26 am, Fri, 24 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ