AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರಿಯಾ ಸೀಲ್​ಡೌನ್ ಮಾಡದೇ ಮನೆಯನ್ನೇ ಸೀಲ್ ಮಾಡಿಬಿಟ್ರು!

ಬೆಂಗಳೂರು: ಕೊರೊನಾ ಕಾಲದಲ್ಲಿ ಸರ್ಕಾರಿ ಅಧಿಕಾರಿಗಳ ಎಡವಟ್ಟುಗಳು ಹೆಚ್ಚಾಗಿವೆ. ಈಗ ಬಿಬಿಎಂಪಿ ಮಹಾ ಎಡವಟ್ಟು ಮಾಡಿದೆ. ಕೊರೊನಾ ಕಾಣಿಸಿಕೊಂಡ ಮನೆ ಬಾಗಿಲಿಗೆ ಕಬ್ಬಿಣದ ಶೀಟ್ ಹಾಕಿ‌ ಸೀಲ್​ಡೌನ್ ಮಾಡಿದ್ದ ಘಟನೆ ನಡೆದಿದೆ. ಬಿಬಿಎಂಪಿ ಸಿಬ್ಬಂದಿ ಕೊರೊನಾ ಕಾಣಿಸಿಕೊಂಡ ಏರಿಯಾ ಸೀಲ್​ಡೌನ್ ಮಾಡುವ ಬದಲಾಗಿ ಮನೆಯವರು ಹೊರಬರದಂತೆ ಮನೆ ಸೀಲ್ ಮಾಡಿದ್ದಾರೆ. ಎರಡೂ ಮನೆಯ ಬಾಗಿಲಿಗೆ ಸೀಲ್ ಮಾಡಿ ಬಿಬಿಎಂಪಿ ಎಡವಟ್ಟು ಮಾಡಿದ್ದಾರೆ. ಮನೆಯವರು ಎಷ್ಟೇ ಬೇಡಿಕೊಂಡ್ರೂ ಕೇಳದೆ ಮನೆ ಸೀಲ್​ಡೌನ್ ಮಾಡಿದ್ದಾರೆ. ಇದರಿಂದ ಮನೆಯವರು ಬಾರಲಾಗದೆ ಪರದಾಡಿದ್ದಾರೆ. […]

ಏರಿಯಾ ಸೀಲ್​ಡೌನ್ ಮಾಡದೇ ಮನೆಯನ್ನೇ ಸೀಲ್ ಮಾಡಿಬಿಟ್ರು!
ಬಿಬಿಎಂಪಿ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 24, 2020 | 8:34 AM

Share

ಬೆಂಗಳೂರು: ಕೊರೊನಾ ಕಾಲದಲ್ಲಿ ಸರ್ಕಾರಿ ಅಧಿಕಾರಿಗಳ ಎಡವಟ್ಟುಗಳು ಹೆಚ್ಚಾಗಿವೆ. ಈಗ ಬಿಬಿಎಂಪಿ ಮಹಾ ಎಡವಟ್ಟು ಮಾಡಿದೆ. ಕೊರೊನಾ ಕಾಣಿಸಿಕೊಂಡ ಮನೆ ಬಾಗಿಲಿಗೆ ಕಬ್ಬಿಣದ ಶೀಟ್ ಹಾಕಿ‌ ಸೀಲ್​ಡೌನ್ ಮಾಡಿದ್ದ ಘಟನೆ ನಡೆದಿದೆ.

ಬಿಬಿಎಂಪಿ ಸಿಬ್ಬಂದಿ ಕೊರೊನಾ ಕಾಣಿಸಿಕೊಂಡ ಏರಿಯಾ ಸೀಲ್​ಡೌನ್ ಮಾಡುವ ಬದಲಾಗಿ ಮನೆಯವರು ಹೊರಬರದಂತೆ ಮನೆ ಸೀಲ್ ಮಾಡಿದ್ದಾರೆ. ಎರಡೂ ಮನೆಯ ಬಾಗಿಲಿಗೆ ಸೀಲ್ ಮಾಡಿ ಬಿಬಿಎಂಪಿ ಎಡವಟ್ಟು ಮಾಡಿದ್ದಾರೆ. ಮನೆಯವರು ಎಷ್ಟೇ ಬೇಡಿಕೊಂಡ್ರೂ ಕೇಳದೆ ಮನೆ ಸೀಲ್​ಡೌನ್ ಮಾಡಿದ್ದಾರೆ. ಇದರಿಂದ ಮನೆಯವರು ಬಾರಲಾಗದೆ ಪರದಾಡಿದ್ದಾರೆ.

ಸೀಲ್ ಮಾಡಿರುವ ಮನೆಯಲ್ಲಿ ಒಬ್ಬ ಮಹಿಳೆ ಇಬ್ಬರು ಮಕ್ಕಳಿದ್ದಾರೆ. ಇನ್ನೊಂದು ಮನೆಯಲ್ಲಿ ವೃದ್ಧ ದಂಪತಿಗಳು ವಾಸವಾಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಪುಲ್ ವೈರಲ್ ಆದ ನಂತರ ಎಚ್ಚೆತ್ತುಗೊಂಡ ಬಿಬಿಎಂಪಿ ತಗಡಿನ ಸೀಟ್ ತೆರವು ಮಾಡಿದೆ. ಪಾಲಿಕೆಯ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಿರ್ಲಕ್ಷ್ಯವಹಿಸಿರುವ ಅಧಿಕಾರಿಗಳಿಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ.

Published On - 8:26 am, Fri, 24 July 20

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್