AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತರ ಮನೆ gate​ಗೆ ಕಬ್ಬಿಣದ ಸಲಾಕೆ ಜಡಿದು ಸೀಲ್​ ಮಾಡಿದ BBMP

ಬೆಂಗಳೂರು: ಸೋಂಕಿತನ ಮನೆಯ ಗೇಟ್​ಗೆ ಕಬ್ಬಿಣದ ಸಲಾಕೆ ಜಡಿದು BBMP ಅಧಿಕಾರಿಗಳು ಸೀಲ್​ ಮಾಡಿದ್ದಾರೆ. ಹೀಗಾಗಿ, ಮನೆಯ ಮುಂಗಟ್ಟು ಜೈಲ್​ ಬಾಗಿಲಂತೆ ಹೋಲುತ್ತಿದೆ. ಇಷ್ಟು ದಿನ ಸೋಂಕಿತರ ಮನೆ ಬಾಗಿಲಿಗೆ ತಗಡು ಶೀಟು ಹಾಕುತ್ತಿದ್ದ BBMP ಅಧಿಕಾರಿಗಳು ಇದೀಗ ಈ ಕೆಲಸಕ್ಕೆ ಕೈಹಾಕಿದ್ದಾರೆ. ಅಂದ ಹಾಗೆ, ಈ ದೃಶ್ಯ ಕಂಡುಬಂದಿದ್ದು ಫ್ರೇಜರ್‌ ಟೌನ್​ನಲ್ಲಿ. ಸುಮಾರು 12 ಅಡಿ ಎತ್ತರದ ಕಬ್ಬಿಣದ ಸಲಾಕೆಗಳನ್ನ ಜೈಲಿನ ಸೆಲ್​ ಮಾದರಿಯಲ್ಲಿ ಹಾಕಿರುವ ಪಾಲಿಕೆ ಸಿಬ್ಬಂದಿ ಮನೆಯಿಂದ ಯಾರೂ ಹೊರ ಬರದಂತೆ ಮಾಡಿಬಿಟ್ಟಿದ್ದಾರೆ. […]

ಸೋಂಕಿತರ ಮನೆ gate​ಗೆ ಕಬ್ಬಿಣದ ಸಲಾಕೆ ಜಡಿದು ಸೀಲ್​ ಮಾಡಿದ BBMP
KUSHAL V
|

Updated on: Aug 09, 2020 | 3:43 PM

Share

ಬೆಂಗಳೂರು: ಸೋಂಕಿತನ ಮನೆಯ ಗೇಟ್​ಗೆ ಕಬ್ಬಿಣದ ಸಲಾಕೆ ಜಡಿದು BBMP ಅಧಿಕಾರಿಗಳು ಸೀಲ್​ ಮಾಡಿದ್ದಾರೆ. ಹೀಗಾಗಿ, ಮನೆಯ ಮುಂಗಟ್ಟು ಜೈಲ್​ ಬಾಗಿಲಂತೆ ಹೋಲುತ್ತಿದೆ. ಇಷ್ಟು ದಿನ ಸೋಂಕಿತರ ಮನೆ ಬಾಗಿಲಿಗೆ ತಗಡು ಶೀಟು ಹಾಕುತ್ತಿದ್ದ BBMP ಅಧಿಕಾರಿಗಳು ಇದೀಗ ಈ ಕೆಲಸಕ್ಕೆ ಕೈಹಾಕಿದ್ದಾರೆ. ಅಂದ ಹಾಗೆ, ಈ ದೃಶ್ಯ ಕಂಡುಬಂದಿದ್ದು ಫ್ರೇಜರ್‌ ಟೌನ್​ನಲ್ಲಿ.

ಸುಮಾರು 12 ಅಡಿ ಎತ್ತರದ ಕಬ್ಬಿಣದ ಸಲಾಕೆಗಳನ್ನ ಜೈಲಿನ ಸೆಲ್​ ಮಾದರಿಯಲ್ಲಿ ಹಾಕಿರುವ ಪಾಲಿಕೆ ಸಿಬ್ಬಂದಿ ಮನೆಯಿಂದ ಯಾರೂ ಹೊರ ಬರದಂತೆ ಮಾಡಿಬಿಟ್ಟಿದ್ದಾರೆ. ಇದರಿಂದ, ಸೋಂಕಿತನ ಕುಟುಂಬಸ್ಥರಿಗೆ ತೀವ್ರ ಮುಜುಗರ ಉಂಟಾಗಿದೆ.

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!