AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಆ್ಯಂಟಿಜೆನ್​ ಟೆಸ್ಟ್ ಹೆಚ್ಚಿಸಲು ನಿರ್ಧಾರ, ದಿನಾ 20 ಸಾವಿರ ಪರೀಕ್ಷೆಗೆ ಸಿದ್ಧತೆ

ಬೆಂಗಳೂರು: ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ನಗರದಲ್ಲಿ ಸೋಂಕಿತರನ್ನ ಮತ್ತಷ್ಟು ಬೇಗ ಪತ್ತೆ ಹಚ್ಚಲು ಆ್ಯಂಟಿಜೆನ್ ಟೆಸ್ಟ್ ನಡೆಸಲಾಗುತ್ತಿದೆ. ಪ್ರತಿನಿತ್ಯ 20 ಸಾವಿರ ಆ್ಯಂಟಿಜೆನ್ ಟೆಸ್ಟ್ ಮಾಡುವ ಗುರಿಯನ್ನು ಬಿಬಿಎಂಪಿ ಹೊಂದಿದೆ. ಮುಂದಿನ 2 ತಿಂಗಳು ನಿತ್ಯ 20 ಸಾವಿರ ಮಂದಿಗೆ ಆ್ಯಂಟಿಜೆನ್ ಟೆಸ್ಟ್ ಮಾಡುವ ಗುರಿಯನ್ನು ಬಿಬಿಎಂಪಿ ಹಾಕಿಕೊಂಡಿದೆ. ನಗರದಲ್ಲಿ ಈವರೆಗೆ 23,640 ಜನರಿಗೆ ಆ್ಯಂಟಿಜೆನ್ ಟೆಸ್ಟ್ ಮಾಡಲಾಗಿದೆ. ಈ ಪೈಕಿ 5,186 ಸೋಂಕಿತರು ಪತ್ತೆಯಾಗಿದ್ದಾರೆ. ಆ್ಯಂಟಿಜೆನ್ ಟೆಸ್ಟ್​ ಬಳಿಕ ಸೋಂಕಿತರನ್ನು […]

ಬೆಂಗಳೂರಲ್ಲಿ ಆ್ಯಂಟಿಜೆನ್​ ಟೆಸ್ಟ್ ಹೆಚ್ಚಿಸಲು ನಿರ್ಧಾರ, ದಿನಾ 20 ಸಾವಿರ ಪರೀಕ್ಷೆಗೆ ಸಿದ್ಧತೆ
ಆಯೇಷಾ ಬಾನು
| Edited By: |

Updated on:Jul 27, 2020 | 9:21 PM

Share

ಬೆಂಗಳೂರು: ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ನಗರದಲ್ಲಿ ಸೋಂಕಿತರನ್ನ ಮತ್ತಷ್ಟು ಬೇಗ ಪತ್ತೆ ಹಚ್ಚಲು ಆ್ಯಂಟಿಜೆನ್ ಟೆಸ್ಟ್ ನಡೆಸಲಾಗುತ್ತಿದೆ. ಪ್ರತಿನಿತ್ಯ 20 ಸಾವಿರ ಆ್ಯಂಟಿಜೆನ್ ಟೆಸ್ಟ್ ಮಾಡುವ ಗುರಿಯನ್ನು ಬಿಬಿಎಂಪಿ ಹೊಂದಿದೆ.

ಮುಂದಿನ 2 ತಿಂಗಳು ನಿತ್ಯ 20 ಸಾವಿರ ಮಂದಿಗೆ ಆ್ಯಂಟಿಜೆನ್ ಟೆಸ್ಟ್ ಮಾಡುವ ಗುರಿಯನ್ನು ಬಿಬಿಎಂಪಿ ಹಾಕಿಕೊಂಡಿದೆ. ನಗರದಲ್ಲಿ ಈವರೆಗೆ 23,640 ಜನರಿಗೆ ಆ್ಯಂಟಿಜೆನ್ ಟೆಸ್ಟ್ ಮಾಡಲಾಗಿದೆ. ಈ ಪೈಕಿ 5,186 ಸೋಂಕಿತರು ಪತ್ತೆಯಾಗಿದ್ದಾರೆ. ಆ್ಯಂಟಿಜೆನ್ ಟೆಸ್ಟ್​ ಬಳಿಕ ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್​ ಮಾಡುವುದು ವಿಳಂಬವಾಗುತ್ತಿದೆ.

ಆ್ಯಂಟಿಜೆನ್​ ಟೆಸ್ಟ್​ನಲ್ಲಿ ಕೇವಲ 20 ನಿಮಿಷದಲ್ಲಿ ವರದಿ ಬರುತ್ತಿದೆ. ತಕ್ಷಣವೇ ಸೋಂಕಿತರನ್ನ ಆಸ್ಪತ್ರೆಗೆ ಶಿಫ್ಟ್ ಮಾಡಲು ಆಗ್ತಿಲ್ಲ. ಹೀಗಾಗಿ ಸೋಂಕಿತರನ್ನ ಮನೆಗೆ ಕಳುಹಿಸಲಾಗುತ್ತಿದ್ದು, ಸೋಂಕು ಪತ್ತೆಯಾದ ನಾಲ್ಕೈದು ಗಂಟೆ ಬಳಿಕ ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ. ಈ ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.

Published On - 8:36 am, Mon, 27 July 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ