AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಆ್ಯಂಟಿಜೆನ್​ ಟೆಸ್ಟ್ ಹೆಚ್ಚಿಸಲು ನಿರ್ಧಾರ, ದಿನಾ 20 ಸಾವಿರ ಪರೀಕ್ಷೆಗೆ ಸಿದ್ಧತೆ

ಬೆಂಗಳೂರು: ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ನಗರದಲ್ಲಿ ಸೋಂಕಿತರನ್ನ ಮತ್ತಷ್ಟು ಬೇಗ ಪತ್ತೆ ಹಚ್ಚಲು ಆ್ಯಂಟಿಜೆನ್ ಟೆಸ್ಟ್ ನಡೆಸಲಾಗುತ್ತಿದೆ. ಪ್ರತಿನಿತ್ಯ 20 ಸಾವಿರ ಆ್ಯಂಟಿಜೆನ್ ಟೆಸ್ಟ್ ಮಾಡುವ ಗುರಿಯನ್ನು ಬಿಬಿಎಂಪಿ ಹೊಂದಿದೆ. ಮುಂದಿನ 2 ತಿಂಗಳು ನಿತ್ಯ 20 ಸಾವಿರ ಮಂದಿಗೆ ಆ್ಯಂಟಿಜೆನ್ ಟೆಸ್ಟ್ ಮಾಡುವ ಗುರಿಯನ್ನು ಬಿಬಿಎಂಪಿ ಹಾಕಿಕೊಂಡಿದೆ. ನಗರದಲ್ಲಿ ಈವರೆಗೆ 23,640 ಜನರಿಗೆ ಆ್ಯಂಟಿಜೆನ್ ಟೆಸ್ಟ್ ಮಾಡಲಾಗಿದೆ. ಈ ಪೈಕಿ 5,186 ಸೋಂಕಿತರು ಪತ್ತೆಯಾಗಿದ್ದಾರೆ. ಆ್ಯಂಟಿಜೆನ್ ಟೆಸ್ಟ್​ ಬಳಿಕ ಸೋಂಕಿತರನ್ನು […]

ಬೆಂಗಳೂರಲ್ಲಿ ಆ್ಯಂಟಿಜೆನ್​ ಟೆಸ್ಟ್ ಹೆಚ್ಚಿಸಲು ನಿರ್ಧಾರ, ದಿನಾ 20 ಸಾವಿರ ಪರೀಕ್ಷೆಗೆ ಸಿದ್ಧತೆ
ಆಯೇಷಾ ಬಾನು
| Edited By: |

Updated on:Jul 27, 2020 | 9:21 PM

Share

ಬೆಂಗಳೂರು: ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ನಗರದಲ್ಲಿ ಸೋಂಕಿತರನ್ನ ಮತ್ತಷ್ಟು ಬೇಗ ಪತ್ತೆ ಹಚ್ಚಲು ಆ್ಯಂಟಿಜೆನ್ ಟೆಸ್ಟ್ ನಡೆಸಲಾಗುತ್ತಿದೆ. ಪ್ರತಿನಿತ್ಯ 20 ಸಾವಿರ ಆ್ಯಂಟಿಜೆನ್ ಟೆಸ್ಟ್ ಮಾಡುವ ಗುರಿಯನ್ನು ಬಿಬಿಎಂಪಿ ಹೊಂದಿದೆ.

ಮುಂದಿನ 2 ತಿಂಗಳು ನಿತ್ಯ 20 ಸಾವಿರ ಮಂದಿಗೆ ಆ್ಯಂಟಿಜೆನ್ ಟೆಸ್ಟ್ ಮಾಡುವ ಗುರಿಯನ್ನು ಬಿಬಿಎಂಪಿ ಹಾಕಿಕೊಂಡಿದೆ. ನಗರದಲ್ಲಿ ಈವರೆಗೆ 23,640 ಜನರಿಗೆ ಆ್ಯಂಟಿಜೆನ್ ಟೆಸ್ಟ್ ಮಾಡಲಾಗಿದೆ. ಈ ಪೈಕಿ 5,186 ಸೋಂಕಿತರು ಪತ್ತೆಯಾಗಿದ್ದಾರೆ. ಆ್ಯಂಟಿಜೆನ್ ಟೆಸ್ಟ್​ ಬಳಿಕ ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್​ ಮಾಡುವುದು ವಿಳಂಬವಾಗುತ್ತಿದೆ.

ಆ್ಯಂಟಿಜೆನ್​ ಟೆಸ್ಟ್​ನಲ್ಲಿ ಕೇವಲ 20 ನಿಮಿಷದಲ್ಲಿ ವರದಿ ಬರುತ್ತಿದೆ. ತಕ್ಷಣವೇ ಸೋಂಕಿತರನ್ನ ಆಸ್ಪತ್ರೆಗೆ ಶಿಫ್ಟ್ ಮಾಡಲು ಆಗ್ತಿಲ್ಲ. ಹೀಗಾಗಿ ಸೋಂಕಿತರನ್ನ ಮನೆಗೆ ಕಳುಹಿಸಲಾಗುತ್ತಿದ್ದು, ಸೋಂಕು ಪತ್ತೆಯಾದ ನಾಲ್ಕೈದು ಗಂಟೆ ಬಳಿಕ ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ. ಈ ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.

Published On - 8:36 am, Mon, 27 July 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್