AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 20 ನಿಮಿಷದಲ್ಲಿ ರಿಸಲ್ಟ್ ನೀಡ್ತಿದ್ದ ಆ್ಯಂಟಿಜನ್ ಟೆಸ್ಟ್​ಗೆ ತಿಲಾಂಜಲಿ?

ಬೆಂಗಳೂರು: ರಾಜ್ಯದಲ್ಲಿ ವೇಗವಾಗಿ ಹಬ್ಬುತ್ತಿದ್ದ ಕೊರೊನಾವನ್ನು ಹೆಮ್ಮೆಟ್ಟಿಸಲು ಇಪ್ಪತ್ತೇ ನಿಮಿಷದಲ್ಲಿ ರಿಸಲ್ಟ್ ನೀಡುವ ಆ್ಯಂಟಿಜನ್ ಟೆಸ್ಟ್​ನ ಸರ್ಕಾರ ಪರಿಚಯಿಸಿತ್ತು. ಆದರೆ ಈಗ ಆ ಟೆಸ್ಟ್​ಗೆ ತಿಲಾಂಜಲಿ ಇಡಲು ನಿರ್ಧರಿಸಿದೆ. ಆ್ಯಂಟಿಜನ್ ಱಪಿಡ್ ಟೆಸ್ಟ್ ಬದಲಿಗೆ ಸರ್ಕಾರ ಆರ್.ಟಿ.ಪಿ.ಸಿ.ಆರ್. ಗಂಟಲು ದ್ರವ ಪರೀಕ್ಷೆಗೆ ಒತ್ತು ನೀಡ್ತಿದೆ. ಹೌದು ಸೋಂಕನ್ನು ವೇಗವಾಗಿ ಪತ್ತೆ ಹಚ್ಚಲು ಸರ್ಕಾರ ಆ್ಯಂಟಿಜನ್ ಱಪಿಡ್ ಟೆಸ್ಟ್ ಮೊರೆ ಹೋಗಿತ್ತು. ಆದರೆ ಈ ಟೆಸ್ಟ್ ನಿಖರವಾಗಿ ಸೋಂಕಿತರನ್ನ ಪತ್ತೆ ಹಚ್ಚುವಲ್ಲಿ ವಿಫಲವಾಗಿದೆ. ಹೀಗಾಗಿ ಕಳೆದ ಕೆಲ ದಿನಗಳಿಂದ […]

ಕೇವಲ 20 ನಿಮಿಷದಲ್ಲಿ ರಿಸಲ್ಟ್ ನೀಡ್ತಿದ್ದ ಆ್ಯಂಟಿಜನ್ ಟೆಸ್ಟ್​ಗೆ ತಿಲಾಂಜಲಿ?
ಆಯೇಷಾ ಬಾನು
ಆಯೇಷಾ ಬಾನು|

Updated on: Oct 28, 2020 | 7:07 AM

Share

ಬೆಂಗಳೂರು: ರಾಜ್ಯದಲ್ಲಿ ವೇಗವಾಗಿ ಹಬ್ಬುತ್ತಿದ್ದ ಕೊರೊನಾವನ್ನು ಹೆಮ್ಮೆಟ್ಟಿಸಲು ಇಪ್ಪತ್ತೇ ನಿಮಿಷದಲ್ಲಿ ರಿಸಲ್ಟ್ ನೀಡುವ ಆ್ಯಂಟಿಜನ್ ಟೆಸ್ಟ್​ನ ಸರ್ಕಾರ ಪರಿಚಯಿಸಿತ್ತು. ಆದರೆ ಈಗ ಆ ಟೆಸ್ಟ್​ಗೆ ತಿಲಾಂಜಲಿ ಇಡಲು ನಿರ್ಧರಿಸಿದೆ. ಆ್ಯಂಟಿಜನ್ ಱಪಿಡ್ ಟೆಸ್ಟ್ ಬದಲಿಗೆ ಸರ್ಕಾರ ಆರ್.ಟಿ.ಪಿ.ಸಿ.ಆರ್. ಗಂಟಲು ದ್ರವ ಪರೀಕ್ಷೆಗೆ ಒತ್ತು ನೀಡ್ತಿದೆ.

ಹೌದು ಸೋಂಕನ್ನು ವೇಗವಾಗಿ ಪತ್ತೆ ಹಚ್ಚಲು ಸರ್ಕಾರ ಆ್ಯಂಟಿಜನ್ ಱಪಿಡ್ ಟೆಸ್ಟ್ ಮೊರೆ ಹೋಗಿತ್ತು. ಆದರೆ ಈ ಟೆಸ್ಟ್ ನಿಖರವಾಗಿ ಸೋಂಕಿತರನ್ನ ಪತ್ತೆ ಹಚ್ಚುವಲ್ಲಿ ವಿಫಲವಾಗಿದೆ. ಹೀಗಾಗಿ ಕಳೆದ ಕೆಲ ದಿನಗಳಿಂದ ಬಿಬಿಎಂಪಿ ಅಧಿಕಾರಿಗಳು ಱಪಿಡ್ ಟೆಸ್ಟ್ ಕಡಿಮೆ ಮಾಡಿದ್ದಾರೆ. ಸಾಮಾನ್ಯ ಜ್ವರದ ಲಕ್ಷಣಗಳು ಇದ್ದರೂ ಪಾಸಿಟಿವ್ ಎಂದೇ ರಿಸಲ್ಟ್ ತೋರಿಸುತ್ತಿದೆ. ಆ್ಯಂಟಿಜನ್ ಕಿಟ್​ ಮೂಲಕ ಪರೀಕ್ಷೆಗೆ ಒಳಪಟ್ಟಿ ಪಾಸಿಟಿವ್ ಬಂದವರನ್ನ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಿದಾಗ ನೆಗೆಟಿವ್ ಬರ್ತಿದೆ. ಪಾಸಿಟಿವ್, ನೆಗೆಟಿವ್ ಕೇಸ್​ಗಳ ಗೊಂದಲದ ಕಾರಣಕ್ಕೆ ಬೆಂಗಳೂರಿನಲ್ಲಿ ಹೆಚ್ಚು ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ನಗರದಲ್ಲಿ ನಿತ್ಯ ಶೇ.40 ರಷ್ಟು ಆ್ಯಂಟಿಜನ್ ಟೆಸ್ಟ್ ಮಾಡುವ ಮೂಲಕ ಸೋಂಕಿತರ ಪತ್ತೆ ಮಾಡಲಾಗುತ್ತಿತ್ತು. ಇದರಿಂದ ನಿತ್ಯ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿತ್ತು. ಆದ್ರೆ ಅಸಲಿ ಸೋಂಕಿತರು ಪತ್ತೆಯಾಗದ ಕಾರಣ ಈಗಾಗಲೇ ಶೇ.25 ರಷ್ಟು ಆ್ಯಂಟಿಜನ್ ಟೆಸ್ಟ್ ಕಡಿಮೆ ಮಾಡಲಾಗಿದೆ. ಮುಂದೆ ಸಂಪೂರ್ಣವಾಗಿ ಆ್ಯಂಟಿಜನ್ ಟೆಸ್ಟ್ ಕೈ ಬಿಡುವ ಸಾಧ್ಯತೆ ಇದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?