AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 20 ನಿಮಿಷದಲ್ಲಿ ರಿಸಲ್ಟ್ ನೀಡ್ತಿದ್ದ ಆ್ಯಂಟಿಜನ್ ಟೆಸ್ಟ್​ಗೆ ತಿಲಾಂಜಲಿ?

ಬೆಂಗಳೂರು: ರಾಜ್ಯದಲ್ಲಿ ವೇಗವಾಗಿ ಹಬ್ಬುತ್ತಿದ್ದ ಕೊರೊನಾವನ್ನು ಹೆಮ್ಮೆಟ್ಟಿಸಲು ಇಪ್ಪತ್ತೇ ನಿಮಿಷದಲ್ಲಿ ರಿಸಲ್ಟ್ ನೀಡುವ ಆ್ಯಂಟಿಜನ್ ಟೆಸ್ಟ್​ನ ಸರ್ಕಾರ ಪರಿಚಯಿಸಿತ್ತು. ಆದರೆ ಈಗ ಆ ಟೆಸ್ಟ್​ಗೆ ತಿಲಾಂಜಲಿ ಇಡಲು ನಿರ್ಧರಿಸಿದೆ. ಆ್ಯಂಟಿಜನ್ ಱಪಿಡ್ ಟೆಸ್ಟ್ ಬದಲಿಗೆ ಸರ್ಕಾರ ಆರ್.ಟಿ.ಪಿ.ಸಿ.ಆರ್. ಗಂಟಲು ದ್ರವ ಪರೀಕ್ಷೆಗೆ ಒತ್ತು ನೀಡ್ತಿದೆ. ಹೌದು ಸೋಂಕನ್ನು ವೇಗವಾಗಿ ಪತ್ತೆ ಹಚ್ಚಲು ಸರ್ಕಾರ ಆ್ಯಂಟಿಜನ್ ಱಪಿಡ್ ಟೆಸ್ಟ್ ಮೊರೆ ಹೋಗಿತ್ತು. ಆದರೆ ಈ ಟೆಸ್ಟ್ ನಿಖರವಾಗಿ ಸೋಂಕಿತರನ್ನ ಪತ್ತೆ ಹಚ್ಚುವಲ್ಲಿ ವಿಫಲವಾಗಿದೆ. ಹೀಗಾಗಿ ಕಳೆದ ಕೆಲ ದಿನಗಳಿಂದ […]

ಕೇವಲ 20 ನಿಮಿಷದಲ್ಲಿ ರಿಸಲ್ಟ್ ನೀಡ್ತಿದ್ದ ಆ್ಯಂಟಿಜನ್ ಟೆಸ್ಟ್​ಗೆ ತಿಲಾಂಜಲಿ?
ಆಯೇಷಾ ಬಾನು
|

Updated on: Oct 28, 2020 | 7:07 AM

Share

ಬೆಂಗಳೂರು: ರಾಜ್ಯದಲ್ಲಿ ವೇಗವಾಗಿ ಹಬ್ಬುತ್ತಿದ್ದ ಕೊರೊನಾವನ್ನು ಹೆಮ್ಮೆಟ್ಟಿಸಲು ಇಪ್ಪತ್ತೇ ನಿಮಿಷದಲ್ಲಿ ರಿಸಲ್ಟ್ ನೀಡುವ ಆ್ಯಂಟಿಜನ್ ಟೆಸ್ಟ್​ನ ಸರ್ಕಾರ ಪರಿಚಯಿಸಿತ್ತು. ಆದರೆ ಈಗ ಆ ಟೆಸ್ಟ್​ಗೆ ತಿಲಾಂಜಲಿ ಇಡಲು ನಿರ್ಧರಿಸಿದೆ. ಆ್ಯಂಟಿಜನ್ ಱಪಿಡ್ ಟೆಸ್ಟ್ ಬದಲಿಗೆ ಸರ್ಕಾರ ಆರ್.ಟಿ.ಪಿ.ಸಿ.ಆರ್. ಗಂಟಲು ದ್ರವ ಪರೀಕ್ಷೆಗೆ ಒತ್ತು ನೀಡ್ತಿದೆ.

ಹೌದು ಸೋಂಕನ್ನು ವೇಗವಾಗಿ ಪತ್ತೆ ಹಚ್ಚಲು ಸರ್ಕಾರ ಆ್ಯಂಟಿಜನ್ ಱಪಿಡ್ ಟೆಸ್ಟ್ ಮೊರೆ ಹೋಗಿತ್ತು. ಆದರೆ ಈ ಟೆಸ್ಟ್ ನಿಖರವಾಗಿ ಸೋಂಕಿತರನ್ನ ಪತ್ತೆ ಹಚ್ಚುವಲ್ಲಿ ವಿಫಲವಾಗಿದೆ. ಹೀಗಾಗಿ ಕಳೆದ ಕೆಲ ದಿನಗಳಿಂದ ಬಿಬಿಎಂಪಿ ಅಧಿಕಾರಿಗಳು ಱಪಿಡ್ ಟೆಸ್ಟ್ ಕಡಿಮೆ ಮಾಡಿದ್ದಾರೆ. ಸಾಮಾನ್ಯ ಜ್ವರದ ಲಕ್ಷಣಗಳು ಇದ್ದರೂ ಪಾಸಿಟಿವ್ ಎಂದೇ ರಿಸಲ್ಟ್ ತೋರಿಸುತ್ತಿದೆ. ಆ್ಯಂಟಿಜನ್ ಕಿಟ್​ ಮೂಲಕ ಪರೀಕ್ಷೆಗೆ ಒಳಪಟ್ಟಿ ಪಾಸಿಟಿವ್ ಬಂದವರನ್ನ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಿದಾಗ ನೆಗೆಟಿವ್ ಬರ್ತಿದೆ. ಪಾಸಿಟಿವ್, ನೆಗೆಟಿವ್ ಕೇಸ್​ಗಳ ಗೊಂದಲದ ಕಾರಣಕ್ಕೆ ಬೆಂಗಳೂರಿನಲ್ಲಿ ಹೆಚ್ಚು ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ನಗರದಲ್ಲಿ ನಿತ್ಯ ಶೇ.40 ರಷ್ಟು ಆ್ಯಂಟಿಜನ್ ಟೆಸ್ಟ್ ಮಾಡುವ ಮೂಲಕ ಸೋಂಕಿತರ ಪತ್ತೆ ಮಾಡಲಾಗುತ್ತಿತ್ತು. ಇದರಿಂದ ನಿತ್ಯ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿತ್ತು. ಆದ್ರೆ ಅಸಲಿ ಸೋಂಕಿತರು ಪತ್ತೆಯಾಗದ ಕಾರಣ ಈಗಾಗಲೇ ಶೇ.25 ರಷ್ಟು ಆ್ಯಂಟಿಜನ್ ಟೆಸ್ಟ್ ಕಡಿಮೆ ಮಾಡಲಾಗಿದೆ. ಮುಂದೆ ಸಂಪೂರ್ಣವಾಗಿ ಆ್ಯಂಟಿಜನ್ ಟೆಸ್ಟ್ ಕೈ ಬಿಡುವ ಸಾಧ್ಯತೆ ಇದೆ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್