AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 20 ನಿಮಿಷದಲ್ಲಿ ರಿಸಲ್ಟ್ ನೀಡ್ತಿದ್ದ ಆ್ಯಂಟಿಜನ್ ಟೆಸ್ಟ್​ಗೆ ತಿಲಾಂಜಲಿ?

ಬೆಂಗಳೂರು: ರಾಜ್ಯದಲ್ಲಿ ವೇಗವಾಗಿ ಹಬ್ಬುತ್ತಿದ್ದ ಕೊರೊನಾವನ್ನು ಹೆಮ್ಮೆಟ್ಟಿಸಲು ಇಪ್ಪತ್ತೇ ನಿಮಿಷದಲ್ಲಿ ರಿಸಲ್ಟ್ ನೀಡುವ ಆ್ಯಂಟಿಜನ್ ಟೆಸ್ಟ್​ನ ಸರ್ಕಾರ ಪರಿಚಯಿಸಿತ್ತು. ಆದರೆ ಈಗ ಆ ಟೆಸ್ಟ್​ಗೆ ತಿಲಾಂಜಲಿ ಇಡಲು ನಿರ್ಧರಿಸಿದೆ. ಆ್ಯಂಟಿಜನ್ ಱಪಿಡ್ ಟೆಸ್ಟ್ ಬದಲಿಗೆ ಸರ್ಕಾರ ಆರ್.ಟಿ.ಪಿ.ಸಿ.ಆರ್. ಗಂಟಲು ದ್ರವ ಪರೀಕ್ಷೆಗೆ ಒತ್ತು ನೀಡ್ತಿದೆ. ಹೌದು ಸೋಂಕನ್ನು ವೇಗವಾಗಿ ಪತ್ತೆ ಹಚ್ಚಲು ಸರ್ಕಾರ ಆ್ಯಂಟಿಜನ್ ಱಪಿಡ್ ಟೆಸ್ಟ್ ಮೊರೆ ಹೋಗಿತ್ತು. ಆದರೆ ಈ ಟೆಸ್ಟ್ ನಿಖರವಾಗಿ ಸೋಂಕಿತರನ್ನ ಪತ್ತೆ ಹಚ್ಚುವಲ್ಲಿ ವಿಫಲವಾಗಿದೆ. ಹೀಗಾಗಿ ಕಳೆದ ಕೆಲ ದಿನಗಳಿಂದ […]

ಕೇವಲ 20 ನಿಮಿಷದಲ್ಲಿ ರಿಸಲ್ಟ್ ನೀಡ್ತಿದ್ದ ಆ್ಯಂಟಿಜನ್ ಟೆಸ್ಟ್​ಗೆ ತಿಲಾಂಜಲಿ?
ಆಯೇಷಾ ಬಾನು
|

Updated on: Oct 28, 2020 | 7:07 AM

Share

ಬೆಂಗಳೂರು: ರಾಜ್ಯದಲ್ಲಿ ವೇಗವಾಗಿ ಹಬ್ಬುತ್ತಿದ್ದ ಕೊರೊನಾವನ್ನು ಹೆಮ್ಮೆಟ್ಟಿಸಲು ಇಪ್ಪತ್ತೇ ನಿಮಿಷದಲ್ಲಿ ರಿಸಲ್ಟ್ ನೀಡುವ ಆ್ಯಂಟಿಜನ್ ಟೆಸ್ಟ್​ನ ಸರ್ಕಾರ ಪರಿಚಯಿಸಿತ್ತು. ಆದರೆ ಈಗ ಆ ಟೆಸ್ಟ್​ಗೆ ತಿಲಾಂಜಲಿ ಇಡಲು ನಿರ್ಧರಿಸಿದೆ. ಆ್ಯಂಟಿಜನ್ ಱಪಿಡ್ ಟೆಸ್ಟ್ ಬದಲಿಗೆ ಸರ್ಕಾರ ಆರ್.ಟಿ.ಪಿ.ಸಿ.ಆರ್. ಗಂಟಲು ದ್ರವ ಪರೀಕ್ಷೆಗೆ ಒತ್ತು ನೀಡ್ತಿದೆ.

ಹೌದು ಸೋಂಕನ್ನು ವೇಗವಾಗಿ ಪತ್ತೆ ಹಚ್ಚಲು ಸರ್ಕಾರ ಆ್ಯಂಟಿಜನ್ ಱಪಿಡ್ ಟೆಸ್ಟ್ ಮೊರೆ ಹೋಗಿತ್ತು. ಆದರೆ ಈ ಟೆಸ್ಟ್ ನಿಖರವಾಗಿ ಸೋಂಕಿತರನ್ನ ಪತ್ತೆ ಹಚ್ಚುವಲ್ಲಿ ವಿಫಲವಾಗಿದೆ. ಹೀಗಾಗಿ ಕಳೆದ ಕೆಲ ದಿನಗಳಿಂದ ಬಿಬಿಎಂಪಿ ಅಧಿಕಾರಿಗಳು ಱಪಿಡ್ ಟೆಸ್ಟ್ ಕಡಿಮೆ ಮಾಡಿದ್ದಾರೆ. ಸಾಮಾನ್ಯ ಜ್ವರದ ಲಕ್ಷಣಗಳು ಇದ್ದರೂ ಪಾಸಿಟಿವ್ ಎಂದೇ ರಿಸಲ್ಟ್ ತೋರಿಸುತ್ತಿದೆ. ಆ್ಯಂಟಿಜನ್ ಕಿಟ್​ ಮೂಲಕ ಪರೀಕ್ಷೆಗೆ ಒಳಪಟ್ಟಿ ಪಾಸಿಟಿವ್ ಬಂದವರನ್ನ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಿದಾಗ ನೆಗೆಟಿವ್ ಬರ್ತಿದೆ. ಪಾಸಿಟಿವ್, ನೆಗೆಟಿವ್ ಕೇಸ್​ಗಳ ಗೊಂದಲದ ಕಾರಣಕ್ಕೆ ಬೆಂಗಳೂರಿನಲ್ಲಿ ಹೆಚ್ಚು ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ನಗರದಲ್ಲಿ ನಿತ್ಯ ಶೇ.40 ರಷ್ಟು ಆ್ಯಂಟಿಜನ್ ಟೆಸ್ಟ್ ಮಾಡುವ ಮೂಲಕ ಸೋಂಕಿತರ ಪತ್ತೆ ಮಾಡಲಾಗುತ್ತಿತ್ತು. ಇದರಿಂದ ನಿತ್ಯ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿತ್ತು. ಆದ್ರೆ ಅಸಲಿ ಸೋಂಕಿತರು ಪತ್ತೆಯಾಗದ ಕಾರಣ ಈಗಾಗಲೇ ಶೇ.25 ರಷ್ಟು ಆ್ಯಂಟಿಜನ್ ಟೆಸ್ಟ್ ಕಡಿಮೆ ಮಾಡಲಾಗಿದೆ. ಮುಂದೆ ಸಂಪೂರ್ಣವಾಗಿ ಆ್ಯಂಟಿಜನ್ ಟೆಸ್ಟ್ ಕೈ ಬಿಡುವ ಸಾಧ್ಯತೆ ಇದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ