AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 20 ನಿಮಿಷದಲ್ಲಿ ರಿಸಲ್ಟ್ ನೀಡ್ತಿದ್ದ ಆ್ಯಂಟಿಜನ್ ಟೆಸ್ಟ್​ಗೆ ತಿಲಾಂಜಲಿ?

ಬೆಂಗಳೂರು: ರಾಜ್ಯದಲ್ಲಿ ವೇಗವಾಗಿ ಹಬ್ಬುತ್ತಿದ್ದ ಕೊರೊನಾವನ್ನು ಹೆಮ್ಮೆಟ್ಟಿಸಲು ಇಪ್ಪತ್ತೇ ನಿಮಿಷದಲ್ಲಿ ರಿಸಲ್ಟ್ ನೀಡುವ ಆ್ಯಂಟಿಜನ್ ಟೆಸ್ಟ್​ನ ಸರ್ಕಾರ ಪರಿಚಯಿಸಿತ್ತು. ಆದರೆ ಈಗ ಆ ಟೆಸ್ಟ್​ಗೆ ತಿಲಾಂಜಲಿ ಇಡಲು ನಿರ್ಧರಿಸಿದೆ. ಆ್ಯಂಟಿಜನ್ ಱಪಿಡ್ ಟೆಸ್ಟ್ ಬದಲಿಗೆ ಸರ್ಕಾರ ಆರ್.ಟಿ.ಪಿ.ಸಿ.ಆರ್. ಗಂಟಲು ದ್ರವ ಪರೀಕ್ಷೆಗೆ ಒತ್ತು ನೀಡ್ತಿದೆ. ಹೌದು ಸೋಂಕನ್ನು ವೇಗವಾಗಿ ಪತ್ತೆ ಹಚ್ಚಲು ಸರ್ಕಾರ ಆ್ಯಂಟಿಜನ್ ಱಪಿಡ್ ಟೆಸ್ಟ್ ಮೊರೆ ಹೋಗಿತ್ತು. ಆದರೆ ಈ ಟೆಸ್ಟ್ ನಿಖರವಾಗಿ ಸೋಂಕಿತರನ್ನ ಪತ್ತೆ ಹಚ್ಚುವಲ್ಲಿ ವಿಫಲವಾಗಿದೆ. ಹೀಗಾಗಿ ಕಳೆದ ಕೆಲ ದಿನಗಳಿಂದ […]

ಕೇವಲ 20 ನಿಮಿಷದಲ್ಲಿ ರಿಸಲ್ಟ್ ನೀಡ್ತಿದ್ದ ಆ್ಯಂಟಿಜನ್ ಟೆಸ್ಟ್​ಗೆ ತಿಲಾಂಜಲಿ?
ಆಯೇಷಾ ಬಾನು
|

Updated on: Oct 28, 2020 | 7:07 AM

Share

ಬೆಂಗಳೂರು: ರಾಜ್ಯದಲ್ಲಿ ವೇಗವಾಗಿ ಹಬ್ಬುತ್ತಿದ್ದ ಕೊರೊನಾವನ್ನು ಹೆಮ್ಮೆಟ್ಟಿಸಲು ಇಪ್ಪತ್ತೇ ನಿಮಿಷದಲ್ಲಿ ರಿಸಲ್ಟ್ ನೀಡುವ ಆ್ಯಂಟಿಜನ್ ಟೆಸ್ಟ್​ನ ಸರ್ಕಾರ ಪರಿಚಯಿಸಿತ್ತು. ಆದರೆ ಈಗ ಆ ಟೆಸ್ಟ್​ಗೆ ತಿಲಾಂಜಲಿ ಇಡಲು ನಿರ್ಧರಿಸಿದೆ. ಆ್ಯಂಟಿಜನ್ ಱಪಿಡ್ ಟೆಸ್ಟ್ ಬದಲಿಗೆ ಸರ್ಕಾರ ಆರ್.ಟಿ.ಪಿ.ಸಿ.ಆರ್. ಗಂಟಲು ದ್ರವ ಪರೀಕ್ಷೆಗೆ ಒತ್ತು ನೀಡ್ತಿದೆ.

ಹೌದು ಸೋಂಕನ್ನು ವೇಗವಾಗಿ ಪತ್ತೆ ಹಚ್ಚಲು ಸರ್ಕಾರ ಆ್ಯಂಟಿಜನ್ ಱಪಿಡ್ ಟೆಸ್ಟ್ ಮೊರೆ ಹೋಗಿತ್ತು. ಆದರೆ ಈ ಟೆಸ್ಟ್ ನಿಖರವಾಗಿ ಸೋಂಕಿತರನ್ನ ಪತ್ತೆ ಹಚ್ಚುವಲ್ಲಿ ವಿಫಲವಾಗಿದೆ. ಹೀಗಾಗಿ ಕಳೆದ ಕೆಲ ದಿನಗಳಿಂದ ಬಿಬಿಎಂಪಿ ಅಧಿಕಾರಿಗಳು ಱಪಿಡ್ ಟೆಸ್ಟ್ ಕಡಿಮೆ ಮಾಡಿದ್ದಾರೆ. ಸಾಮಾನ್ಯ ಜ್ವರದ ಲಕ್ಷಣಗಳು ಇದ್ದರೂ ಪಾಸಿಟಿವ್ ಎಂದೇ ರಿಸಲ್ಟ್ ತೋರಿಸುತ್ತಿದೆ. ಆ್ಯಂಟಿಜನ್ ಕಿಟ್​ ಮೂಲಕ ಪರೀಕ್ಷೆಗೆ ಒಳಪಟ್ಟಿ ಪಾಸಿಟಿವ್ ಬಂದವರನ್ನ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಿದಾಗ ನೆಗೆಟಿವ್ ಬರ್ತಿದೆ. ಪಾಸಿಟಿವ್, ನೆಗೆಟಿವ್ ಕೇಸ್​ಗಳ ಗೊಂದಲದ ಕಾರಣಕ್ಕೆ ಬೆಂಗಳೂರಿನಲ್ಲಿ ಹೆಚ್ಚು ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ನಗರದಲ್ಲಿ ನಿತ್ಯ ಶೇ.40 ರಷ್ಟು ಆ್ಯಂಟಿಜನ್ ಟೆಸ್ಟ್ ಮಾಡುವ ಮೂಲಕ ಸೋಂಕಿತರ ಪತ್ತೆ ಮಾಡಲಾಗುತ್ತಿತ್ತು. ಇದರಿಂದ ನಿತ್ಯ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿತ್ತು. ಆದ್ರೆ ಅಸಲಿ ಸೋಂಕಿತರು ಪತ್ತೆಯಾಗದ ಕಾರಣ ಈಗಾಗಲೇ ಶೇ.25 ರಷ್ಟು ಆ್ಯಂಟಿಜನ್ ಟೆಸ್ಟ್ ಕಡಿಮೆ ಮಾಡಲಾಗಿದೆ. ಮುಂದೆ ಸಂಪೂರ್ಣವಾಗಿ ಆ್ಯಂಟಿಜನ್ ಟೆಸ್ಟ್ ಕೈ ಬಿಡುವ ಸಾಧ್ಯತೆ ಇದೆ.

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!